AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ: ಭಾರತವನ್ನ ನೆನೆದ ಕಮಲಾ ಹ್ಯಾರಿಸ್​

ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾ ಪ್ರವಾಸದಲ್ಲಿದ್ದಾರೆ. ಮೂರನೆಯ ದಿನವಾದ ಇಂದು (ಜೂ.23) ವೈಟ್​ಹೌಸ್​ನಲ್ಲಿ ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ ನಡೆಸಿದರು.

PM Narendra Modi: ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ: ಭಾರತವನ್ನ ನೆನೆದ ಕಮಲಾ ಹ್ಯಾರಿಸ್​
ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 23, 2023 | 11:08 PM

Share

ವಾಷಿಂಗ್ಟನ್​​: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಅಮೆರಿಕಾ (America) ಪ್ರವಾಸದಲ್ಲಿದ್ದಾರೆ. ಮೂರನೆಯ ದಿನವಾದ ಇಂದು (ಜೂ.23) ವ್ಯಾಪಾರ, ತಂತ್ರಜ್ಞಾನ, ಫ್ಯಾಷನ್​​ ಮತ್ತು ಮನರಂಜನೆಯ ಪ್ರಮುಖ ಭಾರತೀಯ ಮತ್ತು ಅಮೆರಿಕನ್​ ವ್ಯಕ್ತಿಗಳು ಪ್ರಧಾನಿ ಮೋದಿಯವರೊಂದಿಗೆ ಗೌರವಾರ್ಥ ವೈಟ್​ ಹೌಸ್ (White house) ಔತಣ ಕೂಟದಲ್ಲಿ ಭಾಗವಹಿಸಿದ್ದರು. ಇದಾದ ಬಳಿಕ ವೈಟ್​ಹೌಸ್​ನಲ್ಲಿ ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಈ ಸಂವಾದದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್​, ಪ್ರಧಾನಿ ನರೇಂದ್ರ ಮೈಕ್ರೋಸಾಫ್ಟ್​​ ಸಿಇಒ ಸತ್ಯ ನಾಡೆಲ್ಲಾ, ಗೂಗಲ್​​ನ ಸಿಇಒ ಸುಂದರ್ ಪಿಚೈ, ಫೇಸ್​ಬುಕ್​ ಸಿಇಒ ಮಾರ್ಕ್ ಜುಕರ್​ಬರ್ಗ್, ಲಿಸಾ ಸು, ಟಿಮ್ ಕುಕ್, ಮುಕೇಶ್ ಅಂಬಾನಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.

ಈ ವೇಳೆ ಮಾತನಾಡಿದ ಅವರು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ಅವರಿಗೆ ಅಭಿನಂದನೆ ಸಲ್ಲಿಸುವೆ. ಕಮಲಾ ಹ್ಯಾರಿಸ್ ಪೂರ್ವಜರು ಭಾರತದಿಂದ ಬಂದವರು ಎಂದರು.

ನನ್ನ ಜೀವನದಲ್ಲಿ ಭಾರತ ಪ್ರಮುಖಪಾತ್ರ ವಹಿಸುತ್ತಿದೆ. ಪ್ರಧಾನಿ ಮೋದಿ ಜಾಗತಿಕ ನಾಯಕನಾಗಿ ಮುನ್ನಡೆಸುತ್ತಿದ್ದಾರೆ ಎಂದು ವೈಟ್​ಹೌಸ್​ನಲ್ಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ಭಾರತದ ಮೂಲವನ್ನು ಮೆಲುಕು ಹಾಕಿದರು.

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ