AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ: ಭಾರತವನ್ನ ನೆನೆದ ಕಮಲಾ ಹ್ಯಾರಿಸ್​

ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾ ಪ್ರವಾಸದಲ್ಲಿದ್ದಾರೆ. ಮೂರನೆಯ ದಿನವಾದ ಇಂದು (ಜೂ.23) ವೈಟ್​ಹೌಸ್​ನಲ್ಲಿ ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ ನಡೆಸಿದರು.

PM Narendra Modi: ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ: ಭಾರತವನ್ನ ನೆನೆದ ಕಮಲಾ ಹ್ಯಾರಿಸ್​
ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ
ವಿವೇಕ ಬಿರಾದಾರ
|

Updated on: Jun 23, 2023 | 11:08 PM

Share

ವಾಷಿಂಗ್ಟನ್​​: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಅಮೆರಿಕಾ (America) ಪ್ರವಾಸದಲ್ಲಿದ್ದಾರೆ. ಮೂರನೆಯ ದಿನವಾದ ಇಂದು (ಜೂ.23) ವ್ಯಾಪಾರ, ತಂತ್ರಜ್ಞಾನ, ಫ್ಯಾಷನ್​​ ಮತ್ತು ಮನರಂಜನೆಯ ಪ್ರಮುಖ ಭಾರತೀಯ ಮತ್ತು ಅಮೆರಿಕನ್​ ವ್ಯಕ್ತಿಗಳು ಪ್ರಧಾನಿ ಮೋದಿಯವರೊಂದಿಗೆ ಗೌರವಾರ್ಥ ವೈಟ್​ ಹೌಸ್ (White house) ಔತಣ ಕೂಟದಲ್ಲಿ ಭಾಗವಹಿಸಿದ್ದರು. ಇದಾದ ಬಳಿಕ ವೈಟ್​ಹೌಸ್​ನಲ್ಲಿ ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಈ ಸಂವಾದದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್​, ಪ್ರಧಾನಿ ನರೇಂದ್ರ ಮೈಕ್ರೋಸಾಫ್ಟ್​​ ಸಿಇಒ ಸತ್ಯ ನಾಡೆಲ್ಲಾ, ಗೂಗಲ್​​ನ ಸಿಇಒ ಸುಂದರ್ ಪಿಚೈ, ಫೇಸ್​ಬುಕ್​ ಸಿಇಒ ಮಾರ್ಕ್ ಜುಕರ್​ಬರ್ಗ್, ಲಿಸಾ ಸು, ಟಿಮ್ ಕುಕ್, ಮುಕೇಶ್ ಅಂಬಾನಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.

ಈ ವೇಳೆ ಮಾತನಾಡಿದ ಅವರು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ಅವರಿಗೆ ಅಭಿನಂದನೆ ಸಲ್ಲಿಸುವೆ. ಕಮಲಾ ಹ್ಯಾರಿಸ್ ಪೂರ್ವಜರು ಭಾರತದಿಂದ ಬಂದವರು ಎಂದರು.

ನನ್ನ ಜೀವನದಲ್ಲಿ ಭಾರತ ಪ್ರಮುಖಪಾತ್ರ ವಹಿಸುತ್ತಿದೆ. ಪ್ರಧಾನಿ ಮೋದಿ ಜಾಗತಿಕ ನಾಯಕನಾಗಿ ಮುನ್ನಡೆಸುತ್ತಿದ್ದಾರೆ ಎಂದು ವೈಟ್​ಹೌಸ್​ನಲ್ಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ಭಾರತದ ಮೂಲವನ್ನು ಮೆಲುಕು ಹಾಕಿದರು.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ