AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ: ಭಾರತವನ್ನ ನೆನೆದ ಕಮಲಾ ಹ್ಯಾರಿಸ್​

ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾ ಪ್ರವಾಸದಲ್ಲಿದ್ದಾರೆ. ಮೂರನೆಯ ದಿನವಾದ ಇಂದು (ಜೂ.23) ವೈಟ್​ಹೌಸ್​ನಲ್ಲಿ ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ ನಡೆಸಿದರು.

PM Narendra Modi: ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ: ಭಾರತವನ್ನ ನೆನೆದ ಕಮಲಾ ಹ್ಯಾರಿಸ್​
ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ
ವಿವೇಕ ಬಿರಾದಾರ
|

Updated on: Jun 23, 2023 | 11:08 PM

Share

ವಾಷಿಂಗ್ಟನ್​​: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಅಮೆರಿಕಾ (America) ಪ್ರವಾಸದಲ್ಲಿದ್ದಾರೆ. ಮೂರನೆಯ ದಿನವಾದ ಇಂದು (ಜೂ.23) ವ್ಯಾಪಾರ, ತಂತ್ರಜ್ಞಾನ, ಫ್ಯಾಷನ್​​ ಮತ್ತು ಮನರಂಜನೆಯ ಪ್ರಮುಖ ಭಾರತೀಯ ಮತ್ತು ಅಮೆರಿಕನ್​ ವ್ಯಕ್ತಿಗಳು ಪ್ರಧಾನಿ ಮೋದಿಯವರೊಂದಿಗೆ ಗೌರವಾರ್ಥ ವೈಟ್​ ಹೌಸ್ (White house) ಔತಣ ಕೂಟದಲ್ಲಿ ಭಾಗವಹಿಸಿದ್ದರು. ಇದಾದ ಬಳಿಕ ವೈಟ್​ಹೌಸ್​ನಲ್ಲಿ ಸಿಇಒಗಳ ಜತೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಈ ಸಂವಾದದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್​, ಪ್ರಧಾನಿ ನರೇಂದ್ರ ಮೈಕ್ರೋಸಾಫ್ಟ್​​ ಸಿಇಒ ಸತ್ಯ ನಾಡೆಲ್ಲಾ, ಗೂಗಲ್​​ನ ಸಿಇಒ ಸುಂದರ್ ಪಿಚೈ, ಫೇಸ್​ಬುಕ್​ ಸಿಇಒ ಮಾರ್ಕ್ ಜುಕರ್​ಬರ್ಗ್, ಲಿಸಾ ಸು, ಟಿಮ್ ಕುಕ್, ಮುಕೇಶ್ ಅಂಬಾನಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.

ಈ ವೇಳೆ ಮಾತನಾಡಿದ ಅವರು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ಅವರಿಗೆ ಅಭಿನಂದನೆ ಸಲ್ಲಿಸುವೆ. ಕಮಲಾ ಹ್ಯಾರಿಸ್ ಪೂರ್ವಜರು ಭಾರತದಿಂದ ಬಂದವರು ಎಂದರು.

ನನ್ನ ಜೀವನದಲ್ಲಿ ಭಾರತ ಪ್ರಮುಖಪಾತ್ರ ವಹಿಸುತ್ತಿದೆ. ಪ್ರಧಾನಿ ಮೋದಿ ಜಾಗತಿಕ ನಾಯಕನಾಗಿ ಮುನ್ನಡೆಸುತ್ತಿದ್ದಾರೆ ಎಂದು ವೈಟ್​ಹೌಸ್​ನಲ್ಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ ಭಾರತದ ಮೂಲವನ್ನು ಮೆಲುಕು ಹಾಕಿದರು.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು