AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡ್ನಿಯ ಕ್ಯುಡೋಸ್ ಬ್ಯಾಂಕ್ ಅರೆನಾದಲ್ಲಿ ಪ್ರಧಾನಿ ಮೋದಿಗೆ ‘ಸಾಂಪ್ರದಾಯಿಕ ಸ್ವಾಗತ’

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಿಡ್ನಿಯ ಕ್ಯುಡೋಸ್ ಬ್ಯಾಂಕ್ ಅರೆನಾಕ್ಕೆ ಆಗಮಿಸಿದರು.ಅಲ್ಲಿ ಅವರು  ಭಾರತೀಯ ಡಯಾಸ್ಪೊರಾ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಸಿಡ್ನಿಯ ಕ್ಯುಡೋಸ್ ಬ್ಯಾಂಕ್ ಅರೆನಾದಲ್ಲಿ ಪ್ರಧಾನಿ ಮೋದಿಗೆ 'ಸಾಂಪ್ರದಾಯಿಕ ಸ್ವಾಗತ'
ಕ್ಯುಡೋಸ್ ಬ್ಯಾಂಕ್ ಅರೆನಾದಲ್ಲಿ ಪ್ರಧಾನಿ ಮೋದಿ
ರಶ್ಮಿ ಕಲ್ಲಕಟ್ಟ
|

Updated on:May 23, 2023 | 3:24 PM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪಪುವಾ ನ್ಯೂಗಿನಿಯಾ ಪ್ರವಾಸವನ್ನು ಮುಗಿಸಿದ ನಂತರ ಮೂರು ರಾಷ್ಟ್ರಗಳ ಭೇಟಿಯ ಮೂರನೇ ಮತ್ತು ಅಂತಿಮ ಹಂತದ ಭಾಗವಾಗಿ ಆಸ್ಟ್ರೇಲಿಯಾಕ್ಕೆ ಆಗಮಿಸಿದರು. ಸಿಡ್ನಿಗೆ(Sydney) ಆಗಮಿಸಿದ ಅವರನ್ನು ಭಾರತದ ಆಸ್ಟ್ರೇಲಿಯನ್ ಹೈ ಕಮಿಷನರ್ ಬೇರಿ ಓ’ಫಾರೆಲ್ ಮತ್ತು ಇತರ ಅಧಿಕಾರಿಗಳು ಬರಮಾಡಿಕೊಂಡರು. ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಘೋಷಣೆ ಕೂಗಿ ಭಾರತೀಯ ವಲಸೆಗಾರರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದರು. ತಮ್ಮ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್( Anthony Albanese) ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಇಂದು ನಂತರ, ಪ್ರಧಾನ ಮಂತ್ರಿಗಳು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಸಮುದಾಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕ್ಯುಡೋಸ್ ಬ್ಯಾಂಕ್ ಅರೆನಾಗೆ ಆಗಮಿಸಿದ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಿಡ್ನಿಯ ಕ್ಯುಡೋಸ್ ಬ್ಯಾಂಕ್ ಅರೆನಾಕ್ಕೆ ಆಗಮಿಸಿದರು.ಅಲ್ಲಿ ಅವರು  ಭಾರತೀಯ ಡಯಾಸ್ಪೊರಾ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ.ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಕೂಡ ಅವರೊಂದಿಗೆ ಇದ್ದಾರೆ. ಪ್ರಧಾನಿ ಮೋದಿಯವರ ಭೇಟಿಯ ಹಿನ್ನೆಲೆಯಲ್ಲಿ ಕ್ಯುಡೋಸ್ ಬ್ಯಾಂಕ್ ಅರೇನಾದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

ಪ್ರಧಾನಿ ಮೋದಿಯವರ ಆಗಮನಕ್ಕಾಗಿ ನಾವೆಲ್ಲರೂ ಉತ್ಸುಕರಾಗಿದ್ದೇವೆ. ಸದ್ಯಕ್ಕೆ ಅದು ನಮಗೆ ಅತ್ಯಂತ ಮುಖ್ಯವಾದ ವಿಷಯವಾಗಿದೆ” ಎಂದು ಶಶಿಪ್ರಭಾ ಎಂಬವರು ಹೇಳಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Tue, 23 May 23

Follow Us
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ
ವಿಜಯ್ ಹಾಡಿಗೆ ಡ್ಯಾನ್ಸ್ ಮಾಡಿದ ತಮಿಳುನಾಡು ಸರ್ಕಾರಿ ಶಾಲೆ ಶಿಕ್ಷಕಿ ಅಮಾನತು
ವಿಜಯ್ ಹಾಡಿಗೆ ಡ್ಯಾನ್ಸ್ ಮಾಡಿದ ತಮಿಳುನಾಡು ಸರ್ಕಾರಿ ಶಾಲೆ ಶಿಕ್ಷಕಿ ಅಮಾನತು