AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಚೇತರಿಸಿಕೊಂಡ ಬ್ರಿಟನ್ ಪ್ರಧಾನಿಗೆ ಗಂಡು ಮಗು

ಲಂಡನ್: ಇತ್ತೀಚೆಗಷ್ಟೇ ಕೊರೊನಾ ವೈರಸ್​ನಿಂದ ಚೇತರಿಸಿಕೊಂಡು ಕರ್ತವ್ಯಕ್ಕೆ ಮರಳಿರುವ 55 ವರ್ಷದ ಬ್ರಿಟನ್ ಪ್ರಧಾನಿ ಜಾನ್ಸನ್ ಬೋರಿಸ್, ಮುದ್ದಾದ ಗಂಡು ಮಗುವಿಗೆ ತಂದೆಯಾಗಿದ್ದಾರೆ. ಬೋರಿಸ್ ಅವರ ಪ್ರೇಯಸಿ ಕ್ಯಾರಿ ಸೈಮಂಡ್ಸ್​ ಲಂಡನ್​ನ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ-ಮಗು ಆರೋಗ್ಯವಾಗಿದ್ದಾರೆಂದು ಬೋರಿಸ್ ಅವರ ಕಚೇರಿ ಮಾಹಿತಿ ನೀಡಿದೆ. ಬ್ರಿಟನ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್​ಗೂ ಕೊರೊನಾ ಅಟ್ಯಾಕ್ ಆಗಿ ಗಂಭೀರ ಸ್ಥಿತಿಗೆ ತಲುಪಿದ್ದರು. ನಂತರ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಸಹಜ ಸ್ಥಿತಿಗೆ […]

ಕೊರೊನಾದಿಂದ ಚೇತರಿಸಿಕೊಂಡ ಬ್ರಿಟನ್ ಪ್ರಧಾನಿಗೆ ಗಂಡು ಮಗು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 29, 2020 | 6:20 PM

Share

ಲಂಡನ್: ಇತ್ತೀಚೆಗಷ್ಟೇ ಕೊರೊನಾ ವೈರಸ್​ನಿಂದ ಚೇತರಿಸಿಕೊಂಡು ಕರ್ತವ್ಯಕ್ಕೆ ಮರಳಿರುವ 55 ವರ್ಷದ ಬ್ರಿಟನ್ ಪ್ರಧಾನಿ ಜಾನ್ಸನ್ ಬೋರಿಸ್, ಮುದ್ದಾದ ಗಂಡು ಮಗುವಿಗೆ ತಂದೆಯಾಗಿದ್ದಾರೆ.

ಬೋರಿಸ್ ಅವರ ಪ್ರೇಯಸಿ ಕ್ಯಾರಿ ಸೈಮಂಡ್ಸ್​ ಲಂಡನ್​ನ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ-ಮಗು ಆರೋಗ್ಯವಾಗಿದ್ದಾರೆಂದು ಬೋರಿಸ್ ಅವರ ಕಚೇರಿ ಮಾಹಿತಿ ನೀಡಿದೆ.

ಬ್ರಿಟನ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್​ಗೂ ಕೊರೊನಾ ಅಟ್ಯಾಕ್ ಆಗಿ ಗಂಭೀರ ಸ್ಥಿತಿಗೆ ತಲುಪಿದ್ದರು. ನಂತರ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಸಹಜ ಸ್ಥಿತಿಗೆ ಬಂದಿದ್ದರು.

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ