AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಿಕ್ಕಾರ ಧಿಕ್ಕಾರ.. ಚೀನಾ ವಿರುದ್ಧ PoK ನಿವಾಸಿಗಳಿಂದ ಮುರ್ದಾಬಾದ್ ​ಘೋಷಣೆ!

ಪಾಕ್​ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಚೀನಾ ಮೂಲದ ಕಂಪನಿಗಳು ನಿರ್ಮಿಸಲಿರುವ ಬೃಹತ ಅಣೆಕಟ್ಟಿನ ಕಾಮಗಾರಿಗೆ ಸ್ಥಳೀಯರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಕಳೆದ ಸೋಮವಾರ ರಾತ್ರಿ ನಡೆದ ಬೃಹತ ಪ್ರತಿಭಟನೆ ಮತ್ತು ಪಂಜಿನ ಱಲಿಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ಚೀನಾ ಮೂಲದ ಕಂಪನಿಗಳು ಪ್ರಾಂತ್ಯದ ಪ್ರಮುಖ ನದಿಗಳಾದ ನೀಲಂ ಮತ್ತು ಝೇಲಂಗೆ ಅಡ್ಡವಾಗಿ ಅಣೆಕಟ್ಟು ನಿರ್ಮಿಸುವ ಟೆಂಡರ್​ ಪಡೆದಿದ್ದು ಇದಕ್ಕೆ ಸ್ಥಳೀಯರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ನೀಲಂ, ಝೇಲಂನ ಹರಿಯಲು ಬಿಡಿ.. ನಮ್ಮನ್ನು ಬದುಕಲು ಬಿಡಿ ಎಂದು ಪ್ರತಿಭಟನೆಕಾರರು […]

ಧಿಕ್ಕಾರ ಧಿಕ್ಕಾರ.. ಚೀನಾ ವಿರುದ್ಧ PoK ನಿವಾಸಿಗಳಿಂದ ಮುರ್ದಾಬಾದ್ ​ಘೋಷಣೆ!
KUSHAL V
| Edited By: |

Updated on: Aug 25, 2020 | 5:19 PM

Share

ಪಾಕ್​ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಚೀನಾ ಮೂಲದ ಕಂಪನಿಗಳು ನಿರ್ಮಿಸಲಿರುವ ಬೃಹತ ಅಣೆಕಟ್ಟಿನ ಕಾಮಗಾರಿಗೆ ಸ್ಥಳೀಯರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಕಳೆದ ಸೋಮವಾರ ರಾತ್ರಿ ನಡೆದ ಬೃಹತ ಪ್ರತಿಭಟನೆ ಮತ್ತು ಪಂಜಿನ ಱಲಿಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು.

ಚೀನಾ ಮೂಲದ ಕಂಪನಿಗಳು ಪ್ರಾಂತ್ಯದ ಪ್ರಮುಖ ನದಿಗಳಾದ ನೀಲಂ ಮತ್ತು ಝೇಲಂಗೆ ಅಡ್ಡವಾಗಿ ಅಣೆಕಟ್ಟು ನಿರ್ಮಿಸುವ ಟೆಂಡರ್​ ಪಡೆದಿದ್ದು ಇದಕ್ಕೆ ಸ್ಥಳೀಯರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ನೀಲಂ, ಝೇಲಂನ ಹರಿಯಲು ಬಿಡಿ.. ನಮ್ಮನ್ನು ಬದುಕಲು ಬಿಡಿ ಎಂದು ಪ್ರತಿಭಟನೆಕಾರರು ಘೋಷಣೆಗಳನ್ನು ಕೂಗಿದರು.

ನದಿಗಳಿಗೆ ಅಡ್ಡವಾಗಿ ಆಜಾದ್​ ಪಟ್ಟನ್​ ಮತ್ತು ಕೊಹಾಲಾ ಎಂಬ ಎರಡು ಜಲವಿದ್ಯುತ್​ ಸ್ಥಾವರಗಳನ್ನು ನಿರ್ಮಿಸಲು ಚೀನಾ ಮತ್ತು ಪಾಕಿಸ್ತಾನ ಇತ್ತೀಚೆಗೆ ಒಪ್ಪಂದಕ್ಕೆ ಸಹಿ ಹಾಕಿವೆ.

ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್