AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಿಕ್ಕಾರ ಧಿಕ್ಕಾರ.. ಚೀನಾ ವಿರುದ್ಧ PoK ನಿವಾಸಿಗಳಿಂದ ಮುರ್ದಾಬಾದ್ ​ಘೋಷಣೆ!

ಪಾಕ್​ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಚೀನಾ ಮೂಲದ ಕಂಪನಿಗಳು ನಿರ್ಮಿಸಲಿರುವ ಬೃಹತ ಅಣೆಕಟ್ಟಿನ ಕಾಮಗಾರಿಗೆ ಸ್ಥಳೀಯರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಕಳೆದ ಸೋಮವಾರ ರಾತ್ರಿ ನಡೆದ ಬೃಹತ ಪ್ರತಿಭಟನೆ ಮತ್ತು ಪಂಜಿನ ಱಲಿಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ಚೀನಾ ಮೂಲದ ಕಂಪನಿಗಳು ಪ್ರಾಂತ್ಯದ ಪ್ರಮುಖ ನದಿಗಳಾದ ನೀಲಂ ಮತ್ತು ಝೇಲಂಗೆ ಅಡ್ಡವಾಗಿ ಅಣೆಕಟ್ಟು ನಿರ್ಮಿಸುವ ಟೆಂಡರ್​ ಪಡೆದಿದ್ದು ಇದಕ್ಕೆ ಸ್ಥಳೀಯರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ನೀಲಂ, ಝೇಲಂನ ಹರಿಯಲು ಬಿಡಿ.. ನಮ್ಮನ್ನು ಬದುಕಲು ಬಿಡಿ ಎಂದು ಪ್ರತಿಭಟನೆಕಾರರು […]

ಧಿಕ್ಕಾರ ಧಿಕ್ಕಾರ.. ಚೀನಾ ವಿರುದ್ಧ PoK ನಿವಾಸಿಗಳಿಂದ ಮುರ್ದಾಬಾದ್ ​ಘೋಷಣೆ!
KUSHAL V
| Edited By: |

Updated on: Aug 25, 2020 | 5:19 PM

Share

ಪಾಕ್​ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಚೀನಾ ಮೂಲದ ಕಂಪನಿಗಳು ನಿರ್ಮಿಸಲಿರುವ ಬೃಹತ ಅಣೆಕಟ್ಟಿನ ಕಾಮಗಾರಿಗೆ ಸ್ಥಳೀಯರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಕಳೆದ ಸೋಮವಾರ ರಾತ್ರಿ ನಡೆದ ಬೃಹತ ಪ್ರತಿಭಟನೆ ಮತ್ತು ಪಂಜಿನ ಱಲಿಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು.

ಚೀನಾ ಮೂಲದ ಕಂಪನಿಗಳು ಪ್ರಾಂತ್ಯದ ಪ್ರಮುಖ ನದಿಗಳಾದ ನೀಲಂ ಮತ್ತು ಝೇಲಂಗೆ ಅಡ್ಡವಾಗಿ ಅಣೆಕಟ್ಟು ನಿರ್ಮಿಸುವ ಟೆಂಡರ್​ ಪಡೆದಿದ್ದು ಇದಕ್ಕೆ ಸ್ಥಳೀಯರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ನೀಲಂ, ಝೇಲಂನ ಹರಿಯಲು ಬಿಡಿ.. ನಮ್ಮನ್ನು ಬದುಕಲು ಬಿಡಿ ಎಂದು ಪ್ರತಿಭಟನೆಕಾರರು ಘೋಷಣೆಗಳನ್ನು ಕೂಗಿದರು.

ನದಿಗಳಿಗೆ ಅಡ್ಡವಾಗಿ ಆಜಾದ್​ ಪಟ್ಟನ್​ ಮತ್ತು ಕೊಹಾಲಾ ಎಂಬ ಎರಡು ಜಲವಿದ್ಯುತ್​ ಸ್ಥಾವರಗಳನ್ನು ನಿರ್ಮಿಸಲು ಚೀನಾ ಮತ್ತು ಪಾಕಿಸ್ತಾನ ಇತ್ತೀಚೆಗೆ ಒಪ್ಪಂದಕ್ಕೆ ಸಹಿ ಹಾಕಿವೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?