AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ವೃದ್ಧನ ಮನೆಯನ್ನ ದರೋಡೆ ಮಾಡಿದ ಪೊಲೀಸ್​ ಅಧಿಕಾರಿ ಅರೆಸ್ಟ್

ಮೃತ ವೃದ್ಧನ ಮನೆಯಲ್ಲಿ ಪೊಲೀಸ್​ ಅಧಿಕಾರಿಯೊಬ್ಬ ದರೋಡೆ ಮಾಡಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಆರೆಂಜ್​ ಕೌಂಟಿಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸ್​ ಇಲಾಖೆಯಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸಿದ್ದ ಅಧಿಕಾರಿ ಸ್ಟೀವ್ ಹೋರ್ಟ್ಸ್​ ಕೆಲವು ದಿನಗಳ ಹಿಂದೆ ಗಸ್ತು ತಿರುಗುವ ವೇಳೆ ತನ್ನ ಏರಿಯಾದಲ್ಲಿ ವೃದ್ಧನೊಬ್ಬ ಸಾವನ್ನಪ್ಪಿರೋ ಘಟನೆ ವರದಿಯಾಗಿತ್ತು. ಈ ವೇಳೆ ಮೃತನ ಮನೆಗೆ ಭೇಟಿಕೊಟ್ಟಿದ್ದ ಅಧಿಕಾರಿಗೆ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳ ಮೇಲೆ ಕಣ್ಣುಬಿದ್ದಿದೆ. ಹಾಗಾಗಿ, ಮೃತನ ಕುಟುಂಬದವರ ಬಗ್ಗೆ ವಿಚಾರಿಸಿದ್ದಾನೆ. ವೃದ್ಧನಿಗೆ ಕುಟುಂಬಸ್ಥರು […]

ಮೃತ ವೃದ್ಧನ ಮನೆಯನ್ನ ದರೋಡೆ ಮಾಡಿದ ಪೊಲೀಸ್​ ಅಧಿಕಾರಿ ಅರೆಸ್ಟ್
KUSHAL V
|

Updated on:Sep 13, 2020 | 6:42 PM

Share

ಮೃತ ವೃದ್ಧನ ಮನೆಯಲ್ಲಿ ಪೊಲೀಸ್​ ಅಧಿಕಾರಿಯೊಬ್ಬ ದರೋಡೆ ಮಾಡಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಆರೆಂಜ್​ ಕೌಂಟಿಯಲ್ಲಿ ಬೆಳಕಿಗೆ ಬಂದಿದೆ.

ಪೊಲೀಸ್​ ಇಲಾಖೆಯಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸಿದ್ದ ಅಧಿಕಾರಿ ಸ್ಟೀವ್ ಹೋರ್ಟ್ಸ್​ ಕೆಲವು ದಿನಗಳ ಹಿಂದೆ ಗಸ್ತು ತಿರುಗುವ ವೇಳೆ ತನ್ನ ಏರಿಯಾದಲ್ಲಿ ವೃದ್ಧನೊಬ್ಬ ಸಾವನ್ನಪ್ಪಿರೋ ಘಟನೆ ವರದಿಯಾಗಿತ್ತು. ಈ ವೇಳೆ ಮೃತನ ಮನೆಗೆ ಭೇಟಿಕೊಟ್ಟಿದ್ದ ಅಧಿಕಾರಿಗೆ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳ ಮೇಲೆ ಕಣ್ಣುಬಿದ್ದಿದೆ.

ಹಾಗಾಗಿ, ಮೃತನ ಕುಟುಂಬದವರ ಬಗ್ಗೆ ವಿಚಾರಿಸಿದ್ದಾನೆ. ವೃದ್ಧನಿಗೆ ಕುಟುಂಬಸ್ಥರು ಇಲ್ಲ ಎಂದು ತಿಳಿದ ಸ್ಟೀವ್​ ಕೆಲವು ದಿನಗಳ ಬಳಿಕ ರಾತ್ರಿವೇಳೆ ಮೃತನ ಮನೆಗೆ ಎಂಟ್ರಿ ಕೊಟ್ಟು ಮನೆಯಲ್ಲಿದ್ದ ಬಂದೂಕು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಹೊತ್ತೊಯ್ದಿದ್ದಾನೆ. ಮನೆಯಲ್ಲಿದ್ದ ಸೀಲಿಂಗ್​ ಫ್ಯಾನ್​ ಸಹ ಬಿಟ್ಟಿಲ್ಲವಂತೆ.

ಆದರೆ, ದುರದೃಷ್ಟಕ್ಕೆ ಪೊಲೀಸಪ್ಪನ ಕುಕೃತ್ಯ ಕ್ಯಾಮರಾದಲ್ಲಿ ಸೆರೆಯಾಗಿಬಿಟ್ಟಿದೆ. ಇನ್ನೂ ಈತನ ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಆತನ ಇಲಾಖೆಯವರೇ ಸ್ಟೀವ್​ನ ಬಂಧಿಸಿದ್ದಾರೆ. ಒಟ್ನಲ್ಲಿ, ಪೊಲೀಸ್​ ಅಧಿಕಾರಿ ವರ್ತನೆಯಿಂದ ಬೇಲಿಯೇ ಎದ್ದು ಹೊಲ ಮೇಯ್ದಿದೆ ಅಂತಾ ಜನರು ಮಾತನಾಡಿಕೊಂಡಿದ್ದಾರೆ.

Published On - 6:37 pm, Sun, 13 September 20

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ