AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ವೃದ್ಧನ ಮನೆಯನ್ನ ದರೋಡೆ ಮಾಡಿದ ಪೊಲೀಸ್​ ಅಧಿಕಾರಿ ಅರೆಸ್ಟ್

ಮೃತ ವೃದ್ಧನ ಮನೆಯಲ್ಲಿ ಪೊಲೀಸ್​ ಅಧಿಕಾರಿಯೊಬ್ಬ ದರೋಡೆ ಮಾಡಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಆರೆಂಜ್​ ಕೌಂಟಿಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸ್​ ಇಲಾಖೆಯಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸಿದ್ದ ಅಧಿಕಾರಿ ಸ್ಟೀವ್ ಹೋರ್ಟ್ಸ್​ ಕೆಲವು ದಿನಗಳ ಹಿಂದೆ ಗಸ್ತು ತಿರುಗುವ ವೇಳೆ ತನ್ನ ಏರಿಯಾದಲ್ಲಿ ವೃದ್ಧನೊಬ್ಬ ಸಾವನ್ನಪ್ಪಿರೋ ಘಟನೆ ವರದಿಯಾಗಿತ್ತು. ಈ ವೇಳೆ ಮೃತನ ಮನೆಗೆ ಭೇಟಿಕೊಟ್ಟಿದ್ದ ಅಧಿಕಾರಿಗೆ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳ ಮೇಲೆ ಕಣ್ಣುಬಿದ್ದಿದೆ. ಹಾಗಾಗಿ, ಮೃತನ ಕುಟುಂಬದವರ ಬಗ್ಗೆ ವಿಚಾರಿಸಿದ್ದಾನೆ. ವೃದ್ಧನಿಗೆ ಕುಟುಂಬಸ್ಥರು […]

ಮೃತ ವೃದ್ಧನ ಮನೆಯನ್ನ ದರೋಡೆ ಮಾಡಿದ ಪೊಲೀಸ್​ ಅಧಿಕಾರಿ ಅರೆಸ್ಟ್
KUSHAL V
|

Updated on:Sep 13, 2020 | 6:42 PM

Share

ಮೃತ ವೃದ್ಧನ ಮನೆಯಲ್ಲಿ ಪೊಲೀಸ್​ ಅಧಿಕಾರಿಯೊಬ್ಬ ದರೋಡೆ ಮಾಡಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಆರೆಂಜ್​ ಕೌಂಟಿಯಲ್ಲಿ ಬೆಳಕಿಗೆ ಬಂದಿದೆ.

ಪೊಲೀಸ್​ ಇಲಾಖೆಯಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸಿದ್ದ ಅಧಿಕಾರಿ ಸ್ಟೀವ್ ಹೋರ್ಟ್ಸ್​ ಕೆಲವು ದಿನಗಳ ಹಿಂದೆ ಗಸ್ತು ತಿರುಗುವ ವೇಳೆ ತನ್ನ ಏರಿಯಾದಲ್ಲಿ ವೃದ್ಧನೊಬ್ಬ ಸಾವನ್ನಪ್ಪಿರೋ ಘಟನೆ ವರದಿಯಾಗಿತ್ತು. ಈ ವೇಳೆ ಮೃತನ ಮನೆಗೆ ಭೇಟಿಕೊಟ್ಟಿದ್ದ ಅಧಿಕಾರಿಗೆ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳ ಮೇಲೆ ಕಣ್ಣುಬಿದ್ದಿದೆ.

ಹಾಗಾಗಿ, ಮೃತನ ಕುಟುಂಬದವರ ಬಗ್ಗೆ ವಿಚಾರಿಸಿದ್ದಾನೆ. ವೃದ್ಧನಿಗೆ ಕುಟುಂಬಸ್ಥರು ಇಲ್ಲ ಎಂದು ತಿಳಿದ ಸ್ಟೀವ್​ ಕೆಲವು ದಿನಗಳ ಬಳಿಕ ರಾತ್ರಿವೇಳೆ ಮೃತನ ಮನೆಗೆ ಎಂಟ್ರಿ ಕೊಟ್ಟು ಮನೆಯಲ್ಲಿದ್ದ ಬಂದೂಕು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಹೊತ್ತೊಯ್ದಿದ್ದಾನೆ. ಮನೆಯಲ್ಲಿದ್ದ ಸೀಲಿಂಗ್​ ಫ್ಯಾನ್​ ಸಹ ಬಿಟ್ಟಿಲ್ಲವಂತೆ.

ಆದರೆ, ದುರದೃಷ್ಟಕ್ಕೆ ಪೊಲೀಸಪ್ಪನ ಕುಕೃತ್ಯ ಕ್ಯಾಮರಾದಲ್ಲಿ ಸೆರೆಯಾಗಿಬಿಟ್ಟಿದೆ. ಇನ್ನೂ ಈತನ ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಆತನ ಇಲಾಖೆಯವರೇ ಸ್ಟೀವ್​ನ ಬಂಧಿಸಿದ್ದಾರೆ. ಒಟ್ನಲ್ಲಿ, ಪೊಲೀಸ್​ ಅಧಿಕಾರಿ ವರ್ತನೆಯಿಂದ ಬೇಲಿಯೇ ಎದ್ದು ಹೊಲ ಮೇಯ್ದಿದೆ ಅಂತಾ ಜನರು ಮಾತನಾಡಿಕೊಂಡಿದ್ದಾರೆ.

Published On - 6:37 pm, Sun, 13 September 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್