AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೊಳೆದು, ಪುನಃ ಬಳಸುತ್ತಿದ್ದ ಲಕ್ಷಾಂತರ ಕಾಂಡೋಮ್​ ವಶ ಪಡಿಸಿಕೊಂಡ ಪೊಲೀಸರು!

ಬಳಸಿ ತೊರೆದಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ, ಅವುಗಳನ್ನು ತೊಳೆದು ಪುನಃ ಮಾರಾಟ ಮಾಡಲು ಕೂಡಿಟ್ಟಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಆಗ್ನೇಯ ಏಷ್ಯಾದ ವಿಯೆಟ್ನಾಂನಲ್ಲಿ ಬೆಳಕಿಗೆ ಬಂದಿದೆ. ದಾಳಿ ನಡೆಸಿದ ಪೊಲೀಸರು ಬರೋಬ್ಬರಿ 360 ಕೆ.ಜಿ ತೂಕದ (3,45,000 ಕಾಂಡೋಮ್​ಗಳು) ಕಾಂಡೋಮ್​ಗಳನ್ನ ಜಪ್ತಿ ಮಾಡಿದ್ದಾರೆ. ಜೊತೆಗೆ, ಗೋದಾಮಿನಲ್ಲಿದ್ದ ಓರ್ವ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಅಂದ ಹಾಗೆ, ಈ ಖರಾಬ್​ ಐಡಿಯಾಗೆ ಇಳಿದಿದ್ದ ಕಿರಾತಕರು ಬಳಕೆಯಾಗಿ ಬಿಸಾಡಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ ಅವುಗಳನ್ನು ಬಿಸಿನೀರಿನಲ್ಲಿ ಮೊದಲು ಶುದ್ಧ ಮಾಡುತ್ತಿದ್ದರಂತೆ. […]

ತೊಳೆದು, ಪುನಃ ಬಳಸುತ್ತಿದ್ದ ಲಕ್ಷಾಂತರ ಕಾಂಡೋಮ್​ ವಶ ಪಡಿಸಿಕೊಂಡ ಪೊಲೀಸರು!
KUSHAL V
| Edited By: |

Updated on: Sep 25, 2020 | 5:19 PM

Share

ಬಳಸಿ ತೊರೆದಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ, ಅವುಗಳನ್ನು ತೊಳೆದು ಪುನಃ ಮಾರಾಟ ಮಾಡಲು ಕೂಡಿಟ್ಟಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಆಗ್ನೇಯ ಏಷ್ಯಾದ ವಿಯೆಟ್ನಾಂನಲ್ಲಿ ಬೆಳಕಿಗೆ ಬಂದಿದೆ.

ದಾಳಿ ನಡೆಸಿದ ಪೊಲೀಸರು ಬರೋಬ್ಬರಿ 360 ಕೆ.ಜಿ ತೂಕದ (3,45,000 ಕಾಂಡೋಮ್​ಗಳು) ಕಾಂಡೋಮ್​ಗಳನ್ನ ಜಪ್ತಿ ಮಾಡಿದ್ದಾರೆ. ಜೊತೆಗೆ, ಗೋದಾಮಿನಲ್ಲಿದ್ದ ಓರ್ವ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.

ಅಂದ ಹಾಗೆ, ಈ ಖರಾಬ್​ ಐಡಿಯಾಗೆ ಇಳಿದಿದ್ದ ಕಿರಾತಕರು ಬಳಕೆಯಾಗಿ ಬಿಸಾಡಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ ಅವುಗಳನ್ನು ಬಿಸಿನೀರಿನಲ್ಲಿ ಮೊದಲು ಶುದ್ಧ ಮಾಡುತ್ತಿದ್ದರಂತೆ. ಬಳಿಕ ಕೋಲು ಒಂದನ್ನು ಬಳಸಿ ಕಾಂಡೋಮ್​ ಅನ್ನು ಅದರ ಮೂಲಾಕಾರಕ್ಕೆ ತಂದು ಬಳಿಕ ಹೊಚ್ಚಹೊಸ ಪ್ಯಾಕೇಟ್​ನಲ್ಲಿ ಹಾಕಿ ಮಾರಾಟಕ್ಕೆ ರವಾನಿಸುತ್ತಿದ್ದರಂತೆ..ಹುಷಾರು!

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ