AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೊಳೆದು, ಪುನಃ ಬಳಸುತ್ತಿದ್ದ ಲಕ್ಷಾಂತರ ಕಾಂಡೋಮ್​ ವಶ ಪಡಿಸಿಕೊಂಡ ಪೊಲೀಸರು!

ಬಳಸಿ ತೊರೆದಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ, ಅವುಗಳನ್ನು ತೊಳೆದು ಪುನಃ ಮಾರಾಟ ಮಾಡಲು ಕೂಡಿಟ್ಟಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಆಗ್ನೇಯ ಏಷ್ಯಾದ ವಿಯೆಟ್ನಾಂನಲ್ಲಿ ಬೆಳಕಿಗೆ ಬಂದಿದೆ. ದಾಳಿ ನಡೆಸಿದ ಪೊಲೀಸರು ಬರೋಬ್ಬರಿ 360 ಕೆ.ಜಿ ತೂಕದ (3,45,000 ಕಾಂಡೋಮ್​ಗಳು) ಕಾಂಡೋಮ್​ಗಳನ್ನ ಜಪ್ತಿ ಮಾಡಿದ್ದಾರೆ. ಜೊತೆಗೆ, ಗೋದಾಮಿನಲ್ಲಿದ್ದ ಓರ್ವ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಅಂದ ಹಾಗೆ, ಈ ಖರಾಬ್​ ಐಡಿಯಾಗೆ ಇಳಿದಿದ್ದ ಕಿರಾತಕರು ಬಳಕೆಯಾಗಿ ಬಿಸಾಡಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ ಅವುಗಳನ್ನು ಬಿಸಿನೀರಿನಲ್ಲಿ ಮೊದಲು ಶುದ್ಧ ಮಾಡುತ್ತಿದ್ದರಂತೆ. […]

ತೊಳೆದು, ಪುನಃ ಬಳಸುತ್ತಿದ್ದ ಲಕ್ಷಾಂತರ ಕಾಂಡೋಮ್​ ವಶ ಪಡಿಸಿಕೊಂಡ ಪೊಲೀಸರು!
KUSHAL V
| Edited By: |

Updated on: Sep 25, 2020 | 5:19 PM

Share

ಬಳಸಿ ತೊರೆದಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ, ಅವುಗಳನ್ನು ತೊಳೆದು ಪುನಃ ಮಾರಾಟ ಮಾಡಲು ಕೂಡಿಟ್ಟಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಆಗ್ನೇಯ ಏಷ್ಯಾದ ವಿಯೆಟ್ನಾಂನಲ್ಲಿ ಬೆಳಕಿಗೆ ಬಂದಿದೆ.

ದಾಳಿ ನಡೆಸಿದ ಪೊಲೀಸರು ಬರೋಬ್ಬರಿ 360 ಕೆ.ಜಿ ತೂಕದ (3,45,000 ಕಾಂಡೋಮ್​ಗಳು) ಕಾಂಡೋಮ್​ಗಳನ್ನ ಜಪ್ತಿ ಮಾಡಿದ್ದಾರೆ. ಜೊತೆಗೆ, ಗೋದಾಮಿನಲ್ಲಿದ್ದ ಓರ್ವ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.

ಅಂದ ಹಾಗೆ, ಈ ಖರಾಬ್​ ಐಡಿಯಾಗೆ ಇಳಿದಿದ್ದ ಕಿರಾತಕರು ಬಳಕೆಯಾಗಿ ಬಿಸಾಡಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ ಅವುಗಳನ್ನು ಬಿಸಿನೀರಿನಲ್ಲಿ ಮೊದಲು ಶುದ್ಧ ಮಾಡುತ್ತಿದ್ದರಂತೆ. ಬಳಿಕ ಕೋಲು ಒಂದನ್ನು ಬಳಸಿ ಕಾಂಡೋಮ್​ ಅನ್ನು ಅದರ ಮೂಲಾಕಾರಕ್ಕೆ ತಂದು ಬಳಿಕ ಹೊಚ್ಚಹೊಸ ಪ್ಯಾಕೇಟ್​ನಲ್ಲಿ ಹಾಕಿ ಮಾರಾಟಕ್ಕೆ ರವಾನಿಸುತ್ತಿದ್ದರಂತೆ..ಹುಷಾರು!

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್