AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೊಳೆದು, ಪುನಃ ಬಳಸುತ್ತಿದ್ದ ಲಕ್ಷಾಂತರ ಕಾಂಡೋಮ್​ ವಶ ಪಡಿಸಿಕೊಂಡ ಪೊಲೀಸರು!

ಬಳಸಿ ತೊರೆದಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ, ಅವುಗಳನ್ನು ತೊಳೆದು ಪುನಃ ಮಾರಾಟ ಮಾಡಲು ಕೂಡಿಟ್ಟಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಆಗ್ನೇಯ ಏಷ್ಯಾದ ವಿಯೆಟ್ನಾಂನಲ್ಲಿ ಬೆಳಕಿಗೆ ಬಂದಿದೆ. ದಾಳಿ ನಡೆಸಿದ ಪೊಲೀಸರು ಬರೋಬ್ಬರಿ 360 ಕೆ.ಜಿ ತೂಕದ (3,45,000 ಕಾಂಡೋಮ್​ಗಳು) ಕಾಂಡೋಮ್​ಗಳನ್ನ ಜಪ್ತಿ ಮಾಡಿದ್ದಾರೆ. ಜೊತೆಗೆ, ಗೋದಾಮಿನಲ್ಲಿದ್ದ ಓರ್ವ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಅಂದ ಹಾಗೆ, ಈ ಖರಾಬ್​ ಐಡಿಯಾಗೆ ಇಳಿದಿದ್ದ ಕಿರಾತಕರು ಬಳಕೆಯಾಗಿ ಬಿಸಾಡಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ ಅವುಗಳನ್ನು ಬಿಸಿನೀರಿನಲ್ಲಿ ಮೊದಲು ಶುದ್ಧ ಮಾಡುತ್ತಿದ್ದರಂತೆ. […]

ತೊಳೆದು, ಪುನಃ ಬಳಸುತ್ತಿದ್ದ ಲಕ್ಷಾಂತರ ಕಾಂಡೋಮ್​ ವಶ ಪಡಿಸಿಕೊಂಡ ಪೊಲೀಸರು!
KUSHAL V
| Edited By: |

Updated on: Sep 25, 2020 | 5:19 PM

Share

ಬಳಸಿ ತೊರೆದಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ, ಅವುಗಳನ್ನು ತೊಳೆದು ಪುನಃ ಮಾರಾಟ ಮಾಡಲು ಕೂಡಿಟ್ಟಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಆಗ್ನೇಯ ಏಷ್ಯಾದ ವಿಯೆಟ್ನಾಂನಲ್ಲಿ ಬೆಳಕಿಗೆ ಬಂದಿದೆ.

ದಾಳಿ ನಡೆಸಿದ ಪೊಲೀಸರು ಬರೋಬ್ಬರಿ 360 ಕೆ.ಜಿ ತೂಕದ (3,45,000 ಕಾಂಡೋಮ್​ಗಳು) ಕಾಂಡೋಮ್​ಗಳನ್ನ ಜಪ್ತಿ ಮಾಡಿದ್ದಾರೆ. ಜೊತೆಗೆ, ಗೋದಾಮಿನಲ್ಲಿದ್ದ ಓರ್ವ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.

ಅಂದ ಹಾಗೆ, ಈ ಖರಾಬ್​ ಐಡಿಯಾಗೆ ಇಳಿದಿದ್ದ ಕಿರಾತಕರು ಬಳಕೆಯಾಗಿ ಬಿಸಾಡಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ ಅವುಗಳನ್ನು ಬಿಸಿನೀರಿನಲ್ಲಿ ಮೊದಲು ಶುದ್ಧ ಮಾಡುತ್ತಿದ್ದರಂತೆ. ಬಳಿಕ ಕೋಲು ಒಂದನ್ನು ಬಳಸಿ ಕಾಂಡೋಮ್​ ಅನ್ನು ಅದರ ಮೂಲಾಕಾರಕ್ಕೆ ತಂದು ಬಳಿಕ ಹೊಚ್ಚಹೊಸ ಪ್ಯಾಕೇಟ್​ನಲ್ಲಿ ಹಾಕಿ ಮಾರಾಟಕ್ಕೆ ರವಾನಿಸುತ್ತಿದ್ದರಂತೆ..ಹುಷಾರು!

Follow Us
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ