AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೊಳೆದು, ಪುನಃ ಬಳಸುತ್ತಿದ್ದ ಲಕ್ಷಾಂತರ ಕಾಂಡೋಮ್​ ವಶ ಪಡಿಸಿಕೊಂಡ ಪೊಲೀಸರು!

ಬಳಸಿ ತೊರೆದಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ, ಅವುಗಳನ್ನು ತೊಳೆದು ಪುನಃ ಮಾರಾಟ ಮಾಡಲು ಕೂಡಿಟ್ಟಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಆಗ್ನೇಯ ಏಷ್ಯಾದ ವಿಯೆಟ್ನಾಂನಲ್ಲಿ ಬೆಳಕಿಗೆ ಬಂದಿದೆ. ದಾಳಿ ನಡೆಸಿದ ಪೊಲೀಸರು ಬರೋಬ್ಬರಿ 360 ಕೆ.ಜಿ ತೂಕದ (3,45,000 ಕಾಂಡೋಮ್​ಗಳು) ಕಾಂಡೋಮ್​ಗಳನ್ನ ಜಪ್ತಿ ಮಾಡಿದ್ದಾರೆ. ಜೊತೆಗೆ, ಗೋದಾಮಿನಲ್ಲಿದ್ದ ಓರ್ವ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಅಂದ ಹಾಗೆ, ಈ ಖರಾಬ್​ ಐಡಿಯಾಗೆ ಇಳಿದಿದ್ದ ಕಿರಾತಕರು ಬಳಕೆಯಾಗಿ ಬಿಸಾಡಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ ಅವುಗಳನ್ನು ಬಿಸಿನೀರಿನಲ್ಲಿ ಮೊದಲು ಶುದ್ಧ ಮಾಡುತ್ತಿದ್ದರಂತೆ. […]

ತೊಳೆದು, ಪುನಃ ಬಳಸುತ್ತಿದ್ದ ಲಕ್ಷಾಂತರ ಕಾಂಡೋಮ್​ ವಶ ಪಡಿಸಿಕೊಂಡ ಪೊಲೀಸರು!
KUSHAL V
| Edited By: |

Updated on: Sep 25, 2020 | 5:19 PM

Share

ಬಳಸಿ ತೊರೆದಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ, ಅವುಗಳನ್ನು ತೊಳೆದು ಪುನಃ ಮಾರಾಟ ಮಾಡಲು ಕೂಡಿಟ್ಟಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಆಗ್ನೇಯ ಏಷ್ಯಾದ ವಿಯೆಟ್ನಾಂನಲ್ಲಿ ಬೆಳಕಿಗೆ ಬಂದಿದೆ.

ದಾಳಿ ನಡೆಸಿದ ಪೊಲೀಸರು ಬರೋಬ್ಬರಿ 360 ಕೆ.ಜಿ ತೂಕದ (3,45,000 ಕಾಂಡೋಮ್​ಗಳು) ಕಾಂಡೋಮ್​ಗಳನ್ನ ಜಪ್ತಿ ಮಾಡಿದ್ದಾರೆ. ಜೊತೆಗೆ, ಗೋದಾಮಿನಲ್ಲಿದ್ದ ಓರ್ವ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.

ಅಂದ ಹಾಗೆ, ಈ ಖರಾಬ್​ ಐಡಿಯಾಗೆ ಇಳಿದಿದ್ದ ಕಿರಾತಕರು ಬಳಕೆಯಾಗಿ ಬಿಸಾಡಿದ್ದ ಕಾಂಡೋಮ್​ಗಳನ್ನ ಸಂಗ್ರಹಿಸಿ ಅವುಗಳನ್ನು ಬಿಸಿನೀರಿನಲ್ಲಿ ಮೊದಲು ಶುದ್ಧ ಮಾಡುತ್ತಿದ್ದರಂತೆ. ಬಳಿಕ ಕೋಲು ಒಂದನ್ನು ಬಳಸಿ ಕಾಂಡೋಮ್​ ಅನ್ನು ಅದರ ಮೂಲಾಕಾರಕ್ಕೆ ತಂದು ಬಳಿಕ ಹೊಚ್ಚಹೊಸ ಪ್ಯಾಕೇಟ್​ನಲ್ಲಿ ಹಾಕಿ ಮಾರಾಟಕ್ಕೆ ರವಾನಿಸುತ್ತಿದ್ದರಂತೆ..ಹುಷಾರು!

ಇಂಥ ತಾಯಿಯೂ ಇರ್ತಾರಾ! ಮಗನಿಗಿಂತ ಸೀರೆಯೇ ಹೆಚ್ಚಾಯ್ತಾ?
ಇಂಥ ತಾಯಿಯೂ ಇರ್ತಾರಾ! ಮಗನಿಗಿಂತ ಸೀರೆಯೇ ಹೆಚ್ಚಾಯ್ತಾ?
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ