AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Population of India: 2036ರ ವೇಳೆಗೆ ಭಾರತದ ಜನಸಂಖ್ಯೆ 152.2 ಕೋಟಿಗೆ ತಲುಪುವ ನಿರೀಕ್ಷೆ

ಭಾರತದ ಜನಸಂಖ್ಯೆ 2036ರ ವೇಳೆಗೆ 152.2 ಕೋಟಿಯನ್ನು ತಲುಪುವ ನಿರೀಕ್ಷೆ ಇದ್ದು, ಮಹಿಳೆಯರ ಪ್ರಮಾಣ ಹಾಲಿ ಇರುವ 48.5ಕ್ಕಿಂತ ಸ್ವಲ್ಪ ಸುಧಾರಣೆ ಕಂಡು 48.8ಕ್ಕೆ ತಲುಪಲಿದೆ ಎಂದು ಅಂಕಿ ಅಂಶಗಳು ಮತ್ತು ಯೋಜನಾ ಅನುಷ್ಠಾನ ಸಚಿವಾಲಯ ಪ್ರಕಟಿಸಿದೆ. 15 ವರ್ಷದೊಳಗಿನ ವ್ಯಕ್ತಿಗಳ ಅನುಪಾತವು 2011 ರಿಂದ 2036 ರವರೆಗೆ ಕಡಿಮೆಯಾಗುವ ನಿರೀಕ್ಷೆಯಿದೆ, ಇದು ಫಲವತ್ತತೆ ಕ್ಷೀಣಿಸುತ್ತಿರುವ ಕಾರಣದಿಂದಾಗಿರಬಹುದು ಎಂದು ಅದು ಹೇಳಿದೆ.

Population of India: 2036ರ ವೇಳೆಗೆ ಭಾರತದ ಜನಸಂಖ್ಯೆ 152.2 ಕೋಟಿಗೆ ತಲುಪುವ ನಿರೀಕ್ಷೆ
ಜನಸಂಖ್ಯೆ
ನಯನಾ ರಾಜೀವ್
|

Updated on: Aug 13, 2024 | 11:47 AM

Share

ಭಾರತದ ಜನಸಂಖ್ಯೆ 2036 ರ ವೇಳೆಗೆ 152.2 ಕೋಟಿಗೆ ತಲುಪುವ ನಿರೀಕ್ಷೆಯಿದೆ. 2011 ರಲ್ಲಿ ಶೇಕಡಾ 48.5 ಕ್ಕೆ ಹೋಲಿಸಿದರೆ ಶೇ. 48.8 ರಟ್ಟಿದ್ದು ಮಹಿಳಾ ಶೇಕಡಾವಾರು ಸ್ವಲ್ಪ ಸುಧಾರಿಸಿದೆ ಎಂದು ಕೇಂದ್ರ ಸಚಿವಾಲಯ ತಿಳಿಸಿದೆ. 15 ವರ್ಷದೊಳಗಿನ ವ್ಯಕ್ತಿಗಳ ಅನುಪಾತವು 2011 ರಿಂದ 2036 ರವರೆಗೆ ಕಡಿಮೆಯಾಗುವ ನಿರೀಕ್ಷೆಯಿದೆ, ಇದು ಫಲವತ್ತತೆ ಕ್ಷೀಣಿಸುತ್ತಿರುವ ಕಾರಣದಿಂದಾಗಿರಬಹುದು ಎಂದು ಅದು ಹೇಳಿದೆ.

60 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನಸಂಖ್ಯೆಯ ಪ್ರಮಾಣವು ಈ ಅವಧಿಯಲ್ಲಿ ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆಯಿದೆ. 2036 ರಲ್ಲಿ ಭಾರತದ ಜನಸಂಖ್ಯೆಯು 2011ರ ಜನಸಂಖ್ಯೆಗೆ ಹೋಲಿಸಿದರೆ ಹೆಚ್ಚು ಸ್ತ್ರೀಲಿಂಗ ಎಂದು ನಿರೀಕ್ಷಿಸಲಾಗಿದೆ. ಇದು 2011ರಲ್ಲಿ 943 ರಿಂದ 2036ರ ವೇಳೆಗೆ 952 ಕ್ಕೆ ಹೆಚ್ಚಾಗುತ್ತದೆ.

ವುಮನ್ ಅಂಡ್ ಮೆನ್ ಇನ್ ಇಂಡಿಯಾ-2023 ವರದಿಯ ಪ್ರಕಾರ, ದೇಶದಲ್ಲಿ ಫಲವತ್ತತೆ ದರ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 15 ವರ್ಷದೊಳಗಿನವರ ಪ್ರಮಾಣ ಗಣನೀಯವಾಗಿ ಕುಸಿಯುವ ಸಾಧ್ಯತೆ ಇದೆ. ಇದಕ್ಕೆ ವಿರುದ್ಧವಾಗಿ 60 ವರ್ಷ ಮೇಲ್ಪಟ್ಟವರ ಸಂಖ್ಯೆ ಗಣನೀಯವಾಗಿ ಹೆಚ್ಚಲಿದೆ.

ಈ ವರದಿಯಲ್ಲಿ ಭಾರತದಲ್ಲಿ ಪುರುಷರು ಮತ್ತು ಮಹಿಳೆಯರ ಸ್ಥಿತಿಗತಿ ಬಗೆಗಿನ ಸಮಗ್ರ ದೃಷ್ಟಿಕೋನವನ್ನು ನೀಡುವುದಾಗಿದ್ದು, ಜನಸಂಖ್ಯೆ ಶಿಕ್ಷಣ, ಆರೋಗ್ಯ, ಆರ್ಥಿಕ ಪಾಲ್ಗೊಳ್ಳುವಿಕೆ ಹಾಗೂ ನಿರ್ಧಾರ ಕೈಗೊಳ್ಳುವ ಬಗೆಗಿನ ಮಾಹಿತಿಯನ್ನು ಒಳಗೊಂಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ