AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Population of India: 2036ರ ವೇಳೆಗೆ ಭಾರತದ ಜನಸಂಖ್ಯೆ 152.2 ಕೋಟಿಗೆ ತಲುಪುವ ನಿರೀಕ್ಷೆ

ಭಾರತದ ಜನಸಂಖ್ಯೆ 2036ರ ವೇಳೆಗೆ 152.2 ಕೋಟಿಯನ್ನು ತಲುಪುವ ನಿರೀಕ್ಷೆ ಇದ್ದು, ಮಹಿಳೆಯರ ಪ್ರಮಾಣ ಹಾಲಿ ಇರುವ 48.5ಕ್ಕಿಂತ ಸ್ವಲ್ಪ ಸುಧಾರಣೆ ಕಂಡು 48.8ಕ್ಕೆ ತಲುಪಲಿದೆ ಎಂದು ಅಂಕಿ ಅಂಶಗಳು ಮತ್ತು ಯೋಜನಾ ಅನುಷ್ಠಾನ ಸಚಿವಾಲಯ ಪ್ರಕಟಿಸಿದೆ. 15 ವರ್ಷದೊಳಗಿನ ವ್ಯಕ್ತಿಗಳ ಅನುಪಾತವು 2011 ರಿಂದ 2036 ರವರೆಗೆ ಕಡಿಮೆಯಾಗುವ ನಿರೀಕ್ಷೆಯಿದೆ, ಇದು ಫಲವತ್ತತೆ ಕ್ಷೀಣಿಸುತ್ತಿರುವ ಕಾರಣದಿಂದಾಗಿರಬಹುದು ಎಂದು ಅದು ಹೇಳಿದೆ.

Population of India: 2036ರ ವೇಳೆಗೆ ಭಾರತದ ಜನಸಂಖ್ಯೆ 152.2 ಕೋಟಿಗೆ ತಲುಪುವ ನಿರೀಕ್ಷೆ
ಜನಸಂಖ್ಯೆ
ನಯನಾ ರಾಜೀವ್
|

Updated on: Aug 13, 2024 | 11:47 AM

Share

ಭಾರತದ ಜನಸಂಖ್ಯೆ 2036 ರ ವೇಳೆಗೆ 152.2 ಕೋಟಿಗೆ ತಲುಪುವ ನಿರೀಕ್ಷೆಯಿದೆ. 2011 ರಲ್ಲಿ ಶೇಕಡಾ 48.5 ಕ್ಕೆ ಹೋಲಿಸಿದರೆ ಶೇ. 48.8 ರಟ್ಟಿದ್ದು ಮಹಿಳಾ ಶೇಕಡಾವಾರು ಸ್ವಲ್ಪ ಸುಧಾರಿಸಿದೆ ಎಂದು ಕೇಂದ್ರ ಸಚಿವಾಲಯ ತಿಳಿಸಿದೆ. 15 ವರ್ಷದೊಳಗಿನ ವ್ಯಕ್ತಿಗಳ ಅನುಪಾತವು 2011 ರಿಂದ 2036 ರವರೆಗೆ ಕಡಿಮೆಯಾಗುವ ನಿರೀಕ್ಷೆಯಿದೆ, ಇದು ಫಲವತ್ತತೆ ಕ್ಷೀಣಿಸುತ್ತಿರುವ ಕಾರಣದಿಂದಾಗಿರಬಹುದು ಎಂದು ಅದು ಹೇಳಿದೆ.

60 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನಸಂಖ್ಯೆಯ ಪ್ರಮಾಣವು ಈ ಅವಧಿಯಲ್ಲಿ ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆಯಿದೆ. 2036 ರಲ್ಲಿ ಭಾರತದ ಜನಸಂಖ್ಯೆಯು 2011ರ ಜನಸಂಖ್ಯೆಗೆ ಹೋಲಿಸಿದರೆ ಹೆಚ್ಚು ಸ್ತ್ರೀಲಿಂಗ ಎಂದು ನಿರೀಕ್ಷಿಸಲಾಗಿದೆ. ಇದು 2011ರಲ್ಲಿ 943 ರಿಂದ 2036ರ ವೇಳೆಗೆ 952 ಕ್ಕೆ ಹೆಚ್ಚಾಗುತ್ತದೆ.

ವುಮನ್ ಅಂಡ್ ಮೆನ್ ಇನ್ ಇಂಡಿಯಾ-2023 ವರದಿಯ ಪ್ರಕಾರ, ದೇಶದಲ್ಲಿ ಫಲವತ್ತತೆ ದರ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 15 ವರ್ಷದೊಳಗಿನವರ ಪ್ರಮಾಣ ಗಣನೀಯವಾಗಿ ಕುಸಿಯುವ ಸಾಧ್ಯತೆ ಇದೆ. ಇದಕ್ಕೆ ವಿರುದ್ಧವಾಗಿ 60 ವರ್ಷ ಮೇಲ್ಪಟ್ಟವರ ಸಂಖ್ಯೆ ಗಣನೀಯವಾಗಿ ಹೆಚ್ಚಲಿದೆ.

ಈ ವರದಿಯಲ್ಲಿ ಭಾರತದಲ್ಲಿ ಪುರುಷರು ಮತ್ತು ಮಹಿಳೆಯರ ಸ್ಥಿತಿಗತಿ ಬಗೆಗಿನ ಸಮಗ್ರ ದೃಷ್ಟಿಕೋನವನ್ನು ನೀಡುವುದಾಗಿದ್ದು, ಜನಸಂಖ್ಯೆ ಶಿಕ್ಷಣ, ಆರೋಗ್ಯ, ಆರ್ಥಿಕ ಪಾಲ್ಗೊಳ್ಳುವಿಕೆ ಹಾಗೂ ನಿರ್ಧಾರ ಕೈಗೊಳ್ಳುವ ಬಗೆಗಿನ ಮಾಹಿತಿಯನ್ನು ಒಳಗೊಂಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ