AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಜರ್​ ಲಸಿಕೆ ಸ್ವೀಕರಿಸಿದ 48 ಗಂಟೆಯಲ್ಲಿ ಆರೋಗ್ಯ ಕಾರ್ಯಕರ್ತೆ ಸಾವು.. ಕಾರಣಕ್ಕಾಗಿ ಹುಡುಕಾಟ

ಫೈಜರ್​ ಸಂಸ್ಥೆಯ ಲಸಿಕೆ ಸ್ವೀಕರಿಸಿದ ಹಲವರಲ್ಲಿ ಸಮಸ್ಯೆ ತಲೆದೋರಿರುವ ಕುರಿತು ಈ ಹಿಂದೆ ವರದಿಗಳಾಗಿದ್ದವು. ಆದರೆ, ಈ ಪ್ರಕರಣದಲ್ಲಿ ಕೊರೊನಾ ಲಸಿಕೆ ಸ್ವೀಕರಿಸಿದ ನಂತರ ಸೋನಿಯಾ ಆರೋಗ್ಯದಲ್ಲಿ ಏರುಪೇರಾಗಿರುವ ಲಕ್ಷಣಗಳೇನೂ ಕಂಡುಬಂದಿರಲಿಲ್ಲ.

ಫೈಜರ್​ ಲಸಿಕೆ ಸ್ವೀಕರಿಸಿದ 48 ಗಂಟೆಯಲ್ಲಿ ಆರೋಗ್ಯ ಕಾರ್ಯಕರ್ತೆ ಸಾವು.. ಕಾರಣಕ್ಕಾಗಿ ಹುಡುಕಾಟ
ಸಾವಿಗೀಡಾದ ಸೋನಿಯಾ ಅಕೆವೆಡೋ
Skanda
|

Updated on:Jan 05, 2021 | 1:27 PM

Share

ಲಿಸ್ಬನ್​: ಫೈಜರ್​ ಸಂಸ್ಥೆಯ ಕೊವಿಡ್​ ಲಸಿಕೆ ಸ್ವೀಕರಿಸಿದ್ದ ಆರೋಗ್ಯ ಕಾರ್ಯಕರ್ತೆ ಇದ್ದಕ್ಕಿದ್ದಂತೆ ಮೃತಪಟ್ಟಿರುವ ಆಘಾತಕಾರಿ ಘಟನೆ ಪೋರ್ಚುಗಲ್​ನಲ್ಲಿ ನಡೆದಿದೆ. 41 ವರ್ಷ ವಯಸ್ಸಿನ ಆರೋಗ್ಯ ಕಾರ್ಯಕರ್ತೆ, ಸೋನಿಯಾ ಅಕೆವೆಡೋ ಎಂಬಾಕೆ ಲಸಿಕೆ ಸ್ವೀಕರಿಸಿದ 48 ಗಂಟೆಯಲ್ಲಿ ಸಾವಿಗೀಡಾಗಿದ್ದಾಳೆ.

ಫೈಜರ್​ ಸಂಸ್ಥೆಯ ಲಸಿಕೆ ಸ್ವೀಕರಿಸಿದ ಹಲವರಲ್ಲಿ ಸಮಸ್ಯೆ ತಲೆದೋರಿರುವ ಕುರಿತು ಈ ಹಿಂದೆ ವರದಿಗಳಾಗಿದ್ದವು. ಆದರೆ, ಈ ಪ್ರಕರಣದಲ್ಲಿ ಕೊರೊನಾ ಲಸಿಕೆ ಸ್ವೀಕರಿಸಿದ ನಂತರ ಸೋನಿಯಾ ಆರೋಗ್ಯದಲ್ಲಿ ಏರುಪೇರಾಗಿರುವ ಲಕ್ಷಣಗಳೇನೂ ಕಂಡುಬಂದಿರಲಿಲ್ಲ. ಅದಾಗ್ಯೂ ಆಕೆಯ ಸಾವಿಗೆ ಕಾರಣಗಳೇನು? ಲಸಿಕೆಯಿಂದ ಸಾವು ಸಂಭವಿಸಿರಬಹುದೇ? ಎಂಬ ವಿಚಾರಗಳು ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಬಯಲಾಗಬೇಕಿದೆ.

ಸೋನಿಯಾ ಅಕಾಲಿಕ ಸಾವಿನಿಂದ ದಿಗ್ಭ್ರಾಂತರಾಗಿರುವ ಆಕೆಯ ತಂದೆ ಅಬಿಲಿಯೋ ಅಕೆವೆಡೋ, ತನ್ನ ಮಗಳಿಗೆ ಯಾವುದೇ ಸಮಸ್ಯೆಗಳಿರಲಿಲ್ಲ. ಲಸಿಕೆ ಸ್ವೀಕರಿಸಿದ ನಂತರವೂ ಸಮಸ್ಯೆಗಳೇನೂ ಕಂಡುಬಂದಿಲ್ಲ. ಆಕೆ ಯಾವ ಕಾರಣದಿಂದ ಸಾವನ್ನಪ್ಪಿದ್ದಾಳೆ ಎಂದು ನನಗೆ ಗೊತ್ತಾಗುತ್ತಿಲ್ಲ. ಸದ್ಯಕ್ಕೆ ನನಗೆ ನನ್ನ ಮಗಳ ಸಾವು ಹೇಗಾಯಿತು ಎಂದು ಉತ್ತರ ಬೇಕಿದೆ ಎಂದು ಹೇಳಿರುವುದಾಗಿ ಡೈಲಿಮೇಲ್​ ವರದಿ ಮಾಡಿದೆ.

ಊಹೆಗೂ ಮೀರಿ ಅಡ್ಡಪರಿಣಾಮ ಬೀರುತ್ತಿದೆ ಫೈಜರ್ ಕೊರೊನಾ ಲಸಿಕೆ – ಡಾ. ಮಾನ್ಸೆಫ್ ಸ್ಲಾಯ್

Published On - 1:24 pm, Tue, 5 January 21

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ