AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kenya: ಕಗ್ಗತ್ತಲೆಯಲ್ಲಿ ಮುಳುಗಿದ ಕೀನ್ಯಾ ದೇಶ: ವಿದ್ಯುತ್ ಪೂರೈಕೆ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ ಜನ

Kenya power outage: ವಿದ್ಯುತ್​ ಸರಬರಾಜಿನಲ್ಲಿ ಅಡಚಣೆ ಉಂಟಾಗಿ ನಿನ್ನೆ (ಮಾ.4) ಕೀನ್ಯಾ ದೇಶದ ವಿವಿಧ ಭಾಗಗಳಲ್ಲಿ ವಿದ್ಯುತ್​​​​ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ.

Kenya: ಕಗ್ಗತ್ತಲೆಯಲ್ಲಿ ಮುಳುಗಿದ ಕೀನ್ಯಾ ದೇಶ: ವಿದ್ಯುತ್ ಪೂರೈಕೆ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ ಜನ
ಸಾಂಧರ್ಬಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 05, 2023 | 7:02 AM

Share

ನೈರೋಬಿ: ವಿದ್ಯುತ್​ ಸರಬರಾಜಿನಲ್ಲಿ ಅಡಚಣೆ ಉಂಟಾಗಿ ಶನಿವಾರ (ಮಾ.4) ಕೀನ್ಯಾ (Kenya power outage) ದೇಶದ ವಿವಿಧ ಭಾಗಗಳಲ್ಲಿ ವಿದ್ಯುತ್​​​​ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ. ಶೀಘ್ರದಲ್ಲೆ ಸಮಸ್ಯೆ ಬಗೆಹರಿಸಿ ಮತ್ತೆ ವಿದ್ಯುತ್​ ಸರಬರಾಜನ್ನು ಸುಗಮಗೊಳಿಸುತ್ತೇವೆ ಎಂದು ಕಿನ್ಯಾ ವಿದ್ಯುತ್ ಸರಬರಾಜು ಇಲಾಖೆ (KPCL.co.ke) ಹೇಳಿದೆ. ಅನಾನುಕೂಲತೆಗಾಗಿ ನಾವು ನಮ್ಮ ಗ್ರಾಹಕರಿಗೆ ಕ್ಷಮೆಯಾಚಿಸುತ್ತೇವೆ ಎಂದಿದೆ. ಸಂಜೆ 6:00 ಗಂಟೆಯಿಂದಲೇ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ ವಿದ್ಯುತ್ ಸರಬರಾಜು ಸದ್ಯಕ್ಕೆ ರಾಜಧಾನಿ ನೈರೋಬಿಯದ ಕನಿಷ್ಠ ಒಂದು ಭಾಗಕ್ಕೆ ಮಾತ್ರ ಮರಳಿದೆ. ಇನ್ನು 2022ರ ಜನವರಿಯಲ್ಲಿ ಕೀನ್ಯಾದ ಜಲವಿದ್ಯುತ್ ಉತ್ಪಾದನಾ ಘಟಕದ ಹೈ-ವೋಲ್ಟೇಜ್ ಪ್ರಸರಣ ಮಾರ್ಗಕ್ಕೆ ಹಾನಿಯುಂಟಾಗಿದ್ದಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:01 am, Sun, 5 March 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ