AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kenya: ಕಗ್ಗತ್ತಲೆಯಲ್ಲಿ ಮುಳುಗಿದ ಕೀನ್ಯಾ ದೇಶ: ವಿದ್ಯುತ್ ಪೂರೈಕೆ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ ಜನ

Kenya power outage: ವಿದ್ಯುತ್​ ಸರಬರಾಜಿನಲ್ಲಿ ಅಡಚಣೆ ಉಂಟಾಗಿ ನಿನ್ನೆ (ಮಾ.4) ಕೀನ್ಯಾ ದೇಶದ ವಿವಿಧ ಭಾಗಗಳಲ್ಲಿ ವಿದ್ಯುತ್​​​​ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ.

Kenya: ಕಗ್ಗತ್ತಲೆಯಲ್ಲಿ ಮುಳುಗಿದ ಕೀನ್ಯಾ ದೇಶ: ವಿದ್ಯುತ್ ಪೂರೈಕೆ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ ಜನ
ಸಾಂಧರ್ಬಿಕ ಚಿತ್ರ
ವಿವೇಕ ಬಿರಾದಾರ
|

Updated on:Mar 05, 2023 | 7:02 AM

Share

ನೈರೋಬಿ: ವಿದ್ಯುತ್​ ಸರಬರಾಜಿನಲ್ಲಿ ಅಡಚಣೆ ಉಂಟಾಗಿ ಶನಿವಾರ (ಮಾ.4) ಕೀನ್ಯಾ (Kenya power outage) ದೇಶದ ವಿವಿಧ ಭಾಗಗಳಲ್ಲಿ ವಿದ್ಯುತ್​​​​ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ. ಶೀಘ್ರದಲ್ಲೆ ಸಮಸ್ಯೆ ಬಗೆಹರಿಸಿ ಮತ್ತೆ ವಿದ್ಯುತ್​ ಸರಬರಾಜನ್ನು ಸುಗಮಗೊಳಿಸುತ್ತೇವೆ ಎಂದು ಕಿನ್ಯಾ ವಿದ್ಯುತ್ ಸರಬರಾಜು ಇಲಾಖೆ (KPCL.co.ke) ಹೇಳಿದೆ. ಅನಾನುಕೂಲತೆಗಾಗಿ ನಾವು ನಮ್ಮ ಗ್ರಾಹಕರಿಗೆ ಕ್ಷಮೆಯಾಚಿಸುತ್ತೇವೆ ಎಂದಿದೆ. ಸಂಜೆ 6:00 ಗಂಟೆಯಿಂದಲೇ ವಿದ್ಯುತ್​ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ ವಿದ್ಯುತ್ ಸರಬರಾಜು ಸದ್ಯಕ್ಕೆ ರಾಜಧಾನಿ ನೈರೋಬಿಯದ ಕನಿಷ್ಠ ಒಂದು ಭಾಗಕ್ಕೆ ಮಾತ್ರ ಮರಳಿದೆ. ಇನ್ನು 2022ರ ಜನವರಿಯಲ್ಲಿ ಕೀನ್ಯಾದ ಜಲವಿದ್ಯುತ್ ಉತ್ಪಾದನಾ ಘಟಕದ ಹೈ-ವೋಲ್ಟೇಜ್ ಪ್ರಸರಣ ಮಾರ್ಗಕ್ಕೆ ಹಾನಿಯುಂಟಾಗಿದ್ದಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:01 am, Sun, 5 March 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು