Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಿನಿಕ್​ನಲ್ಲಿ ಭಾರೀ ವಿಸ್ಫೋಟ, 19 ಮಂದಿ ಭಸ್ಮ

ಇರಾನ್: ಕ್ಲಿನಿಕ್‌ನಲ್ಲಿ ಅನಿಲ ಸ್ಫೋಟಗೊಂಡು 19 ಜನ ಮೃತಪಟ್ಟಿರುವ ಘಟನೆ ಇರಾನ್‌ನ ತೆಹ್ರಾನ್‌ನಲ್ಲಿರುವ ಕ್ಲಿನಿಕ್‌ನಲ್ಲಿ ನಡೆದಿದೆ. ಸಿನಾ ಅಟ್ಹಾರ್ ಆರೋಗ್ಯ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು ಘಟನೆಯಿಂದಾಗಿ ಉಂಟಾದ ಕಪ್ಪು ಹೊಗೆ ಆಕಾಶವನ್ನು ತುಂಬಿದ್ದರಿಂದ ಅಧಿಕಾರಿಗಳು ತಕ್ಷಣವೇ ಪ್ರದೇಶಕ್ಕೆ ವೈದ್ಯಕೀಯ ಘಟಕಗಳನ್ನು ಕಳುಹಿಸಿದರು. ವರದಿಗಳ ಪ್ರಕಾರ, ಅಗ್ನಿಶಾಮಕ ದಳ ಸಿಬ್ಬಂದಿ ಆರು ಮಂದಿಯ ಶವಗಳನ್ನು ಪತ್ತೆ ಹಚ್ಚಿದ್ದಾರೆ. ಕ್ಲಿನಿಕ್ನ ನೆಲಮಾಳಿಗೆಯಲ್ಲಿ ಗ್ಯಾಸ್ ಡಬ್ಬಿಗಳು ಬೆಂಕಿಯನ್ನು ಹಿಡಿದಿದ್ದರಿಂದ ಸ್ಫೋಟ ಸಂಭವಿಸಿದ ನಂತರ ಕಟ್ಟಡವು ಬೆಂಕಿಯಿಂದ ಸುಟ್ಟು ಹೋಗಿದೆ. ಸದ್ಯ ಅಗ್ನಿಶಾಮಕ […]

ಕ್ಲಿನಿಕ್​ನಲ್ಲಿ ಭಾರೀ ವಿಸ್ಫೋಟ, 19 ಮಂದಿ ಭಸ್ಮ
Follow us
ಆಯೇಷಾ ಬಾನು
|

Updated on: Jul 01, 2020 | 8:46 AM

ಇರಾನ್: ಕ್ಲಿನಿಕ್‌ನಲ್ಲಿ ಅನಿಲ ಸ್ಫೋಟಗೊಂಡು 19 ಜನ ಮೃತಪಟ್ಟಿರುವ ಘಟನೆ ಇರಾನ್‌ನ ತೆಹ್ರಾನ್‌ನಲ್ಲಿರುವ ಕ್ಲಿನಿಕ್‌ನಲ್ಲಿ ನಡೆದಿದೆ. ಸಿನಾ ಅಟ್ಹಾರ್ ಆರೋಗ್ಯ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು ಘಟನೆಯಿಂದಾಗಿ ಉಂಟಾದ ಕಪ್ಪು ಹೊಗೆ ಆಕಾಶವನ್ನು ತುಂಬಿದ್ದರಿಂದ ಅಧಿಕಾರಿಗಳು ತಕ್ಷಣವೇ ಪ್ರದೇಶಕ್ಕೆ ವೈದ್ಯಕೀಯ ಘಟಕಗಳನ್ನು ಕಳುಹಿಸಿದರು.

ವರದಿಗಳ ಪ್ರಕಾರ, ಅಗ್ನಿಶಾಮಕ ದಳ ಸಿಬ್ಬಂದಿ ಆರು ಮಂದಿಯ ಶವಗಳನ್ನು ಪತ್ತೆ ಹಚ್ಚಿದ್ದಾರೆ. ಕ್ಲಿನಿಕ್ನ ನೆಲಮಾಳಿಗೆಯಲ್ಲಿ ಗ್ಯಾಸ್ ಡಬ್ಬಿಗಳು ಬೆಂಕಿಯನ್ನು ಹಿಡಿದಿದ್ದರಿಂದ ಸ್ಫೋಟ ಸಂಭವಿಸಿದ ನಂತರ ಕಟ್ಟಡವು ಬೆಂಕಿಯಿಂದ ಸುಟ್ಟು ಹೋಗಿದೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ.

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ