AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಿನಿಕ್​ನಲ್ಲಿ ಭಾರೀ ವಿಸ್ಫೋಟ, 19 ಮಂದಿ ಭಸ್ಮ

ಇರಾನ್: ಕ್ಲಿನಿಕ್‌ನಲ್ಲಿ ಅನಿಲ ಸ್ಫೋಟಗೊಂಡು 19 ಜನ ಮೃತಪಟ್ಟಿರುವ ಘಟನೆ ಇರಾನ್‌ನ ತೆಹ್ರಾನ್‌ನಲ್ಲಿರುವ ಕ್ಲಿನಿಕ್‌ನಲ್ಲಿ ನಡೆದಿದೆ. ಸಿನಾ ಅಟ್ಹಾರ್ ಆರೋಗ್ಯ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು ಘಟನೆಯಿಂದಾಗಿ ಉಂಟಾದ ಕಪ್ಪು ಹೊಗೆ ಆಕಾಶವನ್ನು ತುಂಬಿದ್ದರಿಂದ ಅಧಿಕಾರಿಗಳು ತಕ್ಷಣವೇ ಪ್ರದೇಶಕ್ಕೆ ವೈದ್ಯಕೀಯ ಘಟಕಗಳನ್ನು ಕಳುಹಿಸಿದರು. ವರದಿಗಳ ಪ್ರಕಾರ, ಅಗ್ನಿಶಾಮಕ ದಳ ಸಿಬ್ಬಂದಿ ಆರು ಮಂದಿಯ ಶವಗಳನ್ನು ಪತ್ತೆ ಹಚ್ಚಿದ್ದಾರೆ. ಕ್ಲಿನಿಕ್ನ ನೆಲಮಾಳಿಗೆಯಲ್ಲಿ ಗ್ಯಾಸ್ ಡಬ್ಬಿಗಳು ಬೆಂಕಿಯನ್ನು ಹಿಡಿದಿದ್ದರಿಂದ ಸ್ಫೋಟ ಸಂಭವಿಸಿದ ನಂತರ ಕಟ್ಟಡವು ಬೆಂಕಿಯಿಂದ ಸುಟ್ಟು ಹೋಗಿದೆ. ಸದ್ಯ ಅಗ್ನಿಶಾಮಕ […]

ಕ್ಲಿನಿಕ್​ನಲ್ಲಿ ಭಾರೀ ವಿಸ್ಫೋಟ, 19 ಮಂದಿ ಭಸ್ಮ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 01, 2020 | 8:46 AM

Share

ಇರಾನ್: ಕ್ಲಿನಿಕ್‌ನಲ್ಲಿ ಅನಿಲ ಸ್ಫೋಟಗೊಂಡು 19 ಜನ ಮೃತಪಟ್ಟಿರುವ ಘಟನೆ ಇರಾನ್‌ನ ತೆಹ್ರಾನ್‌ನಲ್ಲಿರುವ ಕ್ಲಿನಿಕ್‌ನಲ್ಲಿ ನಡೆದಿದೆ. ಸಿನಾ ಅಟ್ಹಾರ್ ಆರೋಗ್ಯ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು ಘಟನೆಯಿಂದಾಗಿ ಉಂಟಾದ ಕಪ್ಪು ಹೊಗೆ ಆಕಾಶವನ್ನು ತುಂಬಿದ್ದರಿಂದ ಅಧಿಕಾರಿಗಳು ತಕ್ಷಣವೇ ಪ್ರದೇಶಕ್ಕೆ ವೈದ್ಯಕೀಯ ಘಟಕಗಳನ್ನು ಕಳುಹಿಸಿದರು.

ವರದಿಗಳ ಪ್ರಕಾರ, ಅಗ್ನಿಶಾಮಕ ದಳ ಸಿಬ್ಬಂದಿ ಆರು ಮಂದಿಯ ಶವಗಳನ್ನು ಪತ್ತೆ ಹಚ್ಚಿದ್ದಾರೆ. ಕ್ಲಿನಿಕ್ನ ನೆಲಮಾಳಿಗೆಯಲ್ಲಿ ಗ್ಯಾಸ್ ಡಬ್ಬಿಗಳು ಬೆಂಕಿಯನ್ನು ಹಿಡಿದಿದ್ದರಿಂದ ಸ್ಫೋಟ ಸಂಭವಿಸಿದ ನಂತರ ಕಟ್ಟಡವು ಬೆಂಕಿಯಿಂದ ಸುಟ್ಟು ಹೋಗಿದೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ.

Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ