AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಿನಿಕ್​ನಲ್ಲಿ ಭಾರೀ ವಿಸ್ಫೋಟ, 19 ಮಂದಿ ಭಸ್ಮ

ಇರಾನ್: ಕ್ಲಿನಿಕ್‌ನಲ್ಲಿ ಅನಿಲ ಸ್ಫೋಟಗೊಂಡು 19 ಜನ ಮೃತಪಟ್ಟಿರುವ ಘಟನೆ ಇರಾನ್‌ನ ತೆಹ್ರಾನ್‌ನಲ್ಲಿರುವ ಕ್ಲಿನಿಕ್‌ನಲ್ಲಿ ನಡೆದಿದೆ. ಸಿನಾ ಅಟ್ಹಾರ್ ಆರೋಗ್ಯ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು ಘಟನೆಯಿಂದಾಗಿ ಉಂಟಾದ ಕಪ್ಪು ಹೊಗೆ ಆಕಾಶವನ್ನು ತುಂಬಿದ್ದರಿಂದ ಅಧಿಕಾರಿಗಳು ತಕ್ಷಣವೇ ಪ್ರದೇಶಕ್ಕೆ ವೈದ್ಯಕೀಯ ಘಟಕಗಳನ್ನು ಕಳುಹಿಸಿದರು. ವರದಿಗಳ ಪ್ರಕಾರ, ಅಗ್ನಿಶಾಮಕ ದಳ ಸಿಬ್ಬಂದಿ ಆರು ಮಂದಿಯ ಶವಗಳನ್ನು ಪತ್ತೆ ಹಚ್ಚಿದ್ದಾರೆ. ಕ್ಲಿನಿಕ್ನ ನೆಲಮಾಳಿಗೆಯಲ್ಲಿ ಗ್ಯಾಸ್ ಡಬ್ಬಿಗಳು ಬೆಂಕಿಯನ್ನು ಹಿಡಿದಿದ್ದರಿಂದ ಸ್ಫೋಟ ಸಂಭವಿಸಿದ ನಂತರ ಕಟ್ಟಡವು ಬೆಂಕಿಯಿಂದ ಸುಟ್ಟು ಹೋಗಿದೆ. ಸದ್ಯ ಅಗ್ನಿಶಾಮಕ […]

ಕ್ಲಿನಿಕ್​ನಲ್ಲಿ ಭಾರೀ ವಿಸ್ಫೋಟ, 19 ಮಂದಿ ಭಸ್ಮ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 01, 2020 | 8:46 AM

Share

ಇರಾನ್: ಕ್ಲಿನಿಕ್‌ನಲ್ಲಿ ಅನಿಲ ಸ್ಫೋಟಗೊಂಡು 19 ಜನ ಮೃತಪಟ್ಟಿರುವ ಘಟನೆ ಇರಾನ್‌ನ ತೆಹ್ರಾನ್‌ನಲ್ಲಿರುವ ಕ್ಲಿನಿಕ್‌ನಲ್ಲಿ ನಡೆದಿದೆ. ಸಿನಾ ಅಟ್ಹಾರ್ ಆರೋಗ್ಯ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು ಘಟನೆಯಿಂದಾಗಿ ಉಂಟಾದ ಕಪ್ಪು ಹೊಗೆ ಆಕಾಶವನ್ನು ತುಂಬಿದ್ದರಿಂದ ಅಧಿಕಾರಿಗಳು ತಕ್ಷಣವೇ ಪ್ರದೇಶಕ್ಕೆ ವೈದ್ಯಕೀಯ ಘಟಕಗಳನ್ನು ಕಳುಹಿಸಿದರು.

ವರದಿಗಳ ಪ್ರಕಾರ, ಅಗ್ನಿಶಾಮಕ ದಳ ಸಿಬ್ಬಂದಿ ಆರು ಮಂದಿಯ ಶವಗಳನ್ನು ಪತ್ತೆ ಹಚ್ಚಿದ್ದಾರೆ. ಕ್ಲಿನಿಕ್ನ ನೆಲಮಾಳಿಗೆಯಲ್ಲಿ ಗ್ಯಾಸ್ ಡಬ್ಬಿಗಳು ಬೆಂಕಿಯನ್ನು ಹಿಡಿದಿದ್ದರಿಂದ ಸ್ಫೋಟ ಸಂಭವಿಸಿದ ನಂತರ ಕಟ್ಟಡವು ಬೆಂಕಿಯಿಂದ ಸುಟ್ಟು ಹೋಗಿದೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು