AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಿನಿಕ್​ನಲ್ಲಿ ಭಾರೀ ವಿಸ್ಫೋಟ, 19 ಮಂದಿ ಭಸ್ಮ

ಇರಾನ್: ಕ್ಲಿನಿಕ್‌ನಲ್ಲಿ ಅನಿಲ ಸ್ಫೋಟಗೊಂಡು 19 ಜನ ಮೃತಪಟ್ಟಿರುವ ಘಟನೆ ಇರಾನ್‌ನ ತೆಹ್ರಾನ್‌ನಲ್ಲಿರುವ ಕ್ಲಿನಿಕ್‌ನಲ್ಲಿ ನಡೆದಿದೆ. ಸಿನಾ ಅಟ್ಹಾರ್ ಆರೋಗ್ಯ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು ಘಟನೆಯಿಂದಾಗಿ ಉಂಟಾದ ಕಪ್ಪು ಹೊಗೆ ಆಕಾಶವನ್ನು ತುಂಬಿದ್ದರಿಂದ ಅಧಿಕಾರಿಗಳು ತಕ್ಷಣವೇ ಪ್ರದೇಶಕ್ಕೆ ವೈದ್ಯಕೀಯ ಘಟಕಗಳನ್ನು ಕಳುಹಿಸಿದರು. ವರದಿಗಳ ಪ್ರಕಾರ, ಅಗ್ನಿಶಾಮಕ ದಳ ಸಿಬ್ಬಂದಿ ಆರು ಮಂದಿಯ ಶವಗಳನ್ನು ಪತ್ತೆ ಹಚ್ಚಿದ್ದಾರೆ. ಕ್ಲಿನಿಕ್ನ ನೆಲಮಾಳಿಗೆಯಲ್ಲಿ ಗ್ಯಾಸ್ ಡಬ್ಬಿಗಳು ಬೆಂಕಿಯನ್ನು ಹಿಡಿದಿದ್ದರಿಂದ ಸ್ಫೋಟ ಸಂಭವಿಸಿದ ನಂತರ ಕಟ್ಟಡವು ಬೆಂಕಿಯಿಂದ ಸುಟ್ಟು ಹೋಗಿದೆ. ಸದ್ಯ ಅಗ್ನಿಶಾಮಕ […]

ಕ್ಲಿನಿಕ್​ನಲ್ಲಿ ಭಾರೀ ವಿಸ್ಫೋಟ, 19 ಮಂದಿ ಭಸ್ಮ
ಆಯೇಷಾ ಬಾನು
|

Updated on: Jul 01, 2020 | 8:46 AM

Share

ಇರಾನ್: ಕ್ಲಿನಿಕ್‌ನಲ್ಲಿ ಅನಿಲ ಸ್ಫೋಟಗೊಂಡು 19 ಜನ ಮೃತಪಟ್ಟಿರುವ ಘಟನೆ ಇರಾನ್‌ನ ತೆಹ್ರಾನ್‌ನಲ್ಲಿರುವ ಕ್ಲಿನಿಕ್‌ನಲ್ಲಿ ನಡೆದಿದೆ. ಸಿನಾ ಅಟ್ಹಾರ್ ಆರೋಗ್ಯ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು ಘಟನೆಯಿಂದಾಗಿ ಉಂಟಾದ ಕಪ್ಪು ಹೊಗೆ ಆಕಾಶವನ್ನು ತುಂಬಿದ್ದರಿಂದ ಅಧಿಕಾರಿಗಳು ತಕ್ಷಣವೇ ಪ್ರದೇಶಕ್ಕೆ ವೈದ್ಯಕೀಯ ಘಟಕಗಳನ್ನು ಕಳುಹಿಸಿದರು.

ವರದಿಗಳ ಪ್ರಕಾರ, ಅಗ್ನಿಶಾಮಕ ದಳ ಸಿಬ್ಬಂದಿ ಆರು ಮಂದಿಯ ಶವಗಳನ್ನು ಪತ್ತೆ ಹಚ್ಚಿದ್ದಾರೆ. ಕ್ಲಿನಿಕ್ನ ನೆಲಮಾಳಿಗೆಯಲ್ಲಿ ಗ್ಯಾಸ್ ಡಬ್ಬಿಗಳು ಬೆಂಕಿಯನ್ನು ಹಿಡಿದಿದ್ದರಿಂದ ಸ್ಫೋಟ ಸಂಭವಿಸಿದ ನಂತರ ಕಟ್ಟಡವು ಬೆಂಕಿಯಿಂದ ಸುಟ್ಟು ಹೋಗಿದೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ