AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಿನಿಕ್​ನಲ್ಲಿ ಭಾರೀ ವಿಸ್ಫೋಟ, 19 ಮಂದಿ ಭಸ್ಮ

ಇರಾನ್: ಕ್ಲಿನಿಕ್‌ನಲ್ಲಿ ಅನಿಲ ಸ್ಫೋಟಗೊಂಡು 19 ಜನ ಮೃತಪಟ್ಟಿರುವ ಘಟನೆ ಇರಾನ್‌ನ ತೆಹ್ರಾನ್‌ನಲ್ಲಿರುವ ಕ್ಲಿನಿಕ್‌ನಲ್ಲಿ ನಡೆದಿದೆ. ಸಿನಾ ಅಟ್ಹಾರ್ ಆರೋಗ್ಯ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು ಘಟನೆಯಿಂದಾಗಿ ಉಂಟಾದ ಕಪ್ಪು ಹೊಗೆ ಆಕಾಶವನ್ನು ತುಂಬಿದ್ದರಿಂದ ಅಧಿಕಾರಿಗಳು ತಕ್ಷಣವೇ ಪ್ರದೇಶಕ್ಕೆ ವೈದ್ಯಕೀಯ ಘಟಕಗಳನ್ನು ಕಳುಹಿಸಿದರು. ವರದಿಗಳ ಪ್ರಕಾರ, ಅಗ್ನಿಶಾಮಕ ದಳ ಸಿಬ್ಬಂದಿ ಆರು ಮಂದಿಯ ಶವಗಳನ್ನು ಪತ್ತೆ ಹಚ್ಚಿದ್ದಾರೆ. ಕ್ಲಿನಿಕ್ನ ನೆಲಮಾಳಿಗೆಯಲ್ಲಿ ಗ್ಯಾಸ್ ಡಬ್ಬಿಗಳು ಬೆಂಕಿಯನ್ನು ಹಿಡಿದಿದ್ದರಿಂದ ಸ್ಫೋಟ ಸಂಭವಿಸಿದ ನಂತರ ಕಟ್ಟಡವು ಬೆಂಕಿಯಿಂದ ಸುಟ್ಟು ಹೋಗಿದೆ. ಸದ್ಯ ಅಗ್ನಿಶಾಮಕ […]

ಕ್ಲಿನಿಕ್​ನಲ್ಲಿ ಭಾರೀ ವಿಸ್ಫೋಟ, 19 ಮಂದಿ ಭಸ್ಮ
ಆಯೇಷಾ ಬಾನು
|

Updated on: Jul 01, 2020 | 8:46 AM

Share

ಇರಾನ್: ಕ್ಲಿನಿಕ್‌ನಲ್ಲಿ ಅನಿಲ ಸ್ಫೋಟಗೊಂಡು 19 ಜನ ಮೃತಪಟ್ಟಿರುವ ಘಟನೆ ಇರಾನ್‌ನ ತೆಹ್ರಾನ್‌ನಲ್ಲಿರುವ ಕ್ಲಿನಿಕ್‌ನಲ್ಲಿ ನಡೆದಿದೆ. ಸಿನಾ ಅಟ್ಹಾರ್ ಆರೋಗ್ಯ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು ಘಟನೆಯಿಂದಾಗಿ ಉಂಟಾದ ಕಪ್ಪು ಹೊಗೆ ಆಕಾಶವನ್ನು ತುಂಬಿದ್ದರಿಂದ ಅಧಿಕಾರಿಗಳು ತಕ್ಷಣವೇ ಪ್ರದೇಶಕ್ಕೆ ವೈದ್ಯಕೀಯ ಘಟಕಗಳನ್ನು ಕಳುಹಿಸಿದರು.

ವರದಿಗಳ ಪ್ರಕಾರ, ಅಗ್ನಿಶಾಮಕ ದಳ ಸಿಬ್ಬಂದಿ ಆರು ಮಂದಿಯ ಶವಗಳನ್ನು ಪತ್ತೆ ಹಚ್ಚಿದ್ದಾರೆ. ಕ್ಲಿನಿಕ್ನ ನೆಲಮಾಳಿಗೆಯಲ್ಲಿ ಗ್ಯಾಸ್ ಡಬ್ಬಿಗಳು ಬೆಂಕಿಯನ್ನು ಹಿಡಿದಿದ್ದರಿಂದ ಸ್ಫೋಟ ಸಂಭವಿಸಿದ ನಂತರ ಕಟ್ಟಡವು ಬೆಂಕಿಯಿಂದ ಸುಟ್ಟು ಹೋಗಿದೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು