AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಿನಿಕ್​ನಲ್ಲಿ ಭಾರೀ ವಿಸ್ಫೋಟ, 19 ಮಂದಿ ಭಸ್ಮ

ಇರಾನ್: ಕ್ಲಿನಿಕ್‌ನಲ್ಲಿ ಅನಿಲ ಸ್ಫೋಟಗೊಂಡು 19 ಜನ ಮೃತಪಟ್ಟಿರುವ ಘಟನೆ ಇರಾನ್‌ನ ತೆಹ್ರಾನ್‌ನಲ್ಲಿರುವ ಕ್ಲಿನಿಕ್‌ನಲ್ಲಿ ನಡೆದಿದೆ. ಸಿನಾ ಅಟ್ಹಾರ್ ಆರೋಗ್ಯ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು ಘಟನೆಯಿಂದಾಗಿ ಉಂಟಾದ ಕಪ್ಪು ಹೊಗೆ ಆಕಾಶವನ್ನು ತುಂಬಿದ್ದರಿಂದ ಅಧಿಕಾರಿಗಳು ತಕ್ಷಣವೇ ಪ್ರದೇಶಕ್ಕೆ ವೈದ್ಯಕೀಯ ಘಟಕಗಳನ್ನು ಕಳುಹಿಸಿದರು. ವರದಿಗಳ ಪ್ರಕಾರ, ಅಗ್ನಿಶಾಮಕ ದಳ ಸಿಬ್ಬಂದಿ ಆರು ಮಂದಿಯ ಶವಗಳನ್ನು ಪತ್ತೆ ಹಚ್ಚಿದ್ದಾರೆ. ಕ್ಲಿನಿಕ್ನ ನೆಲಮಾಳಿಗೆಯಲ್ಲಿ ಗ್ಯಾಸ್ ಡಬ್ಬಿಗಳು ಬೆಂಕಿಯನ್ನು ಹಿಡಿದಿದ್ದರಿಂದ ಸ್ಫೋಟ ಸಂಭವಿಸಿದ ನಂತರ ಕಟ್ಟಡವು ಬೆಂಕಿಯಿಂದ ಸುಟ್ಟು ಹೋಗಿದೆ. ಸದ್ಯ ಅಗ್ನಿಶಾಮಕ […]

ಕ್ಲಿನಿಕ್​ನಲ್ಲಿ ಭಾರೀ ವಿಸ್ಫೋಟ, 19 ಮಂದಿ ಭಸ್ಮ
ಆಯೇಷಾ ಬಾನು
|

Updated on: Jul 01, 2020 | 8:46 AM

Share

ಇರಾನ್: ಕ್ಲಿನಿಕ್‌ನಲ್ಲಿ ಅನಿಲ ಸ್ಫೋಟಗೊಂಡು 19 ಜನ ಮೃತಪಟ್ಟಿರುವ ಘಟನೆ ಇರಾನ್‌ನ ತೆಹ್ರಾನ್‌ನಲ್ಲಿರುವ ಕ್ಲಿನಿಕ್‌ನಲ್ಲಿ ನಡೆದಿದೆ. ಸಿನಾ ಅಟ್ಹಾರ್ ಆರೋಗ್ಯ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು ಘಟನೆಯಿಂದಾಗಿ ಉಂಟಾದ ಕಪ್ಪು ಹೊಗೆ ಆಕಾಶವನ್ನು ತುಂಬಿದ್ದರಿಂದ ಅಧಿಕಾರಿಗಳು ತಕ್ಷಣವೇ ಪ್ರದೇಶಕ್ಕೆ ವೈದ್ಯಕೀಯ ಘಟಕಗಳನ್ನು ಕಳುಹಿಸಿದರು.

ವರದಿಗಳ ಪ್ರಕಾರ, ಅಗ್ನಿಶಾಮಕ ದಳ ಸಿಬ್ಬಂದಿ ಆರು ಮಂದಿಯ ಶವಗಳನ್ನು ಪತ್ತೆ ಹಚ್ಚಿದ್ದಾರೆ. ಕ್ಲಿನಿಕ್ನ ನೆಲಮಾಳಿಗೆಯಲ್ಲಿ ಗ್ಯಾಸ್ ಡಬ್ಬಿಗಳು ಬೆಂಕಿಯನ್ನು ಹಿಡಿದಿದ್ದರಿಂದ ಸ್ಫೋಟ ಸಂಭವಿಸಿದ ನಂತರ ಕಟ್ಟಡವು ಬೆಂಕಿಯಿಂದ ಸುಟ್ಟು ಹೋಗಿದೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು