AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಿನಿಕ್​ನಲ್ಲಿ ಭಾರೀ ವಿಸ್ಫೋಟ, 19 ಮಂದಿ ಭಸ್ಮ

ಇರಾನ್: ಕ್ಲಿನಿಕ್‌ನಲ್ಲಿ ಅನಿಲ ಸ್ಫೋಟಗೊಂಡು 19 ಜನ ಮೃತಪಟ್ಟಿರುವ ಘಟನೆ ಇರಾನ್‌ನ ತೆಹ್ರಾನ್‌ನಲ್ಲಿರುವ ಕ್ಲಿನಿಕ್‌ನಲ್ಲಿ ನಡೆದಿದೆ. ಸಿನಾ ಅಟ್ಹಾರ್ ಆರೋಗ್ಯ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು ಘಟನೆಯಿಂದಾಗಿ ಉಂಟಾದ ಕಪ್ಪು ಹೊಗೆ ಆಕಾಶವನ್ನು ತುಂಬಿದ್ದರಿಂದ ಅಧಿಕಾರಿಗಳು ತಕ್ಷಣವೇ ಪ್ರದೇಶಕ್ಕೆ ವೈದ್ಯಕೀಯ ಘಟಕಗಳನ್ನು ಕಳುಹಿಸಿದರು. ವರದಿಗಳ ಪ್ರಕಾರ, ಅಗ್ನಿಶಾಮಕ ದಳ ಸಿಬ್ಬಂದಿ ಆರು ಮಂದಿಯ ಶವಗಳನ್ನು ಪತ್ತೆ ಹಚ್ಚಿದ್ದಾರೆ. ಕ್ಲಿನಿಕ್ನ ನೆಲಮಾಳಿಗೆಯಲ್ಲಿ ಗ್ಯಾಸ್ ಡಬ್ಬಿಗಳು ಬೆಂಕಿಯನ್ನು ಹಿಡಿದಿದ್ದರಿಂದ ಸ್ಫೋಟ ಸಂಭವಿಸಿದ ನಂತರ ಕಟ್ಟಡವು ಬೆಂಕಿಯಿಂದ ಸುಟ್ಟು ಹೋಗಿದೆ. ಸದ್ಯ ಅಗ್ನಿಶಾಮಕ […]

ಕ್ಲಿನಿಕ್​ನಲ್ಲಿ ಭಾರೀ ವಿಸ್ಫೋಟ, 19 ಮಂದಿ ಭಸ್ಮ
ಆಯೇಷಾ ಬಾನು
|

Updated on: Jul 01, 2020 | 8:46 AM

Share

ಇರಾನ್: ಕ್ಲಿನಿಕ್‌ನಲ್ಲಿ ಅನಿಲ ಸ್ಫೋಟಗೊಂಡು 19 ಜನ ಮೃತಪಟ್ಟಿರುವ ಘಟನೆ ಇರಾನ್‌ನ ತೆಹ್ರಾನ್‌ನಲ್ಲಿರುವ ಕ್ಲಿನಿಕ್‌ನಲ್ಲಿ ನಡೆದಿದೆ. ಸಿನಾ ಅಟ್ಹಾರ್ ಆರೋಗ್ಯ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದ್ದು ಘಟನೆಯಿಂದಾಗಿ ಉಂಟಾದ ಕಪ್ಪು ಹೊಗೆ ಆಕಾಶವನ್ನು ತುಂಬಿದ್ದರಿಂದ ಅಧಿಕಾರಿಗಳು ತಕ್ಷಣವೇ ಪ್ರದೇಶಕ್ಕೆ ವೈದ್ಯಕೀಯ ಘಟಕಗಳನ್ನು ಕಳುಹಿಸಿದರು.

ವರದಿಗಳ ಪ್ರಕಾರ, ಅಗ್ನಿಶಾಮಕ ದಳ ಸಿಬ್ಬಂದಿ ಆರು ಮಂದಿಯ ಶವಗಳನ್ನು ಪತ್ತೆ ಹಚ್ಚಿದ್ದಾರೆ. ಕ್ಲಿನಿಕ್ನ ನೆಲಮಾಳಿಗೆಯಲ್ಲಿ ಗ್ಯಾಸ್ ಡಬ್ಬಿಗಳು ಬೆಂಕಿಯನ್ನು ಹಿಡಿದಿದ್ದರಿಂದ ಸ್ಫೋಟ ಸಂಭವಿಸಿದ ನಂತರ ಕಟ್ಟಡವು ಬೆಂಕಿಯಿಂದ ಸುಟ್ಟು ಹೋಗಿದೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ