AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ರಾಣಿ ಎಲಿಜಬೆತ್ ಆರೋಗ್ಯದಲ್ಲಿ ಏರುಪೇರು, ಆತಂಕ ಬೇಡ ಎಂದ ಪ್ರಧಾನಿ ಲಿಜ್ ಟ್ರಸ್

ಎರಡನೇ ರಾಣಿ ಎಲಿಜಬೆತ್​ಗೆ ಆರೋಗ್ಯ ಸಮಸ್ಯೆ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಲು ಈಗಾಗಲೇ ವೈದ್ಯರು ಸಲಹೆ ನೀಡಿದ್ದು, ಅವರ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದೆ ಮತ್ತು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಅವರನ್ನು ಉಳಿಯಲು ಶಿಫಾರಸು ಮಾಡಿದ್ದಾರೆ

BIG NEWS: ರಾಣಿ ಎಲಿಜಬೆತ್ ಆರೋಗ್ಯದಲ್ಲಿ ಏರುಪೇರು, ಆತಂಕ ಬೇಡ ಎಂದ ಪ್ರಧಾನಿ ಲಿಜ್ ಟ್ರಸ್
Queen Elizabeth II
TV9 Web
| Edited By: |

Updated on:Sep 08, 2022 | 5:47 PM

Share

ಲಂಡನ್: ಎರಡನೇ ರಾಣಿ ಎಲಿಜಬೆತ್​ಗೆ ಆರೋಗ್ಯ ಸಮಸ್ಯೆ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಲು ಈಗಾಗಲೇ ವೈದ್ಯರು ಸಲಹೆ ನೀಡಿದ್ದು, ಅವರ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದೆ ಮತ್ತು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಅವರನ್ನು ಉಳಿಯಲು ಶಿಫಾರಸು ಮಾಡಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆ ಗುರುವಾರ ತಿಳಿಸಿದೆ. 96 ವರ್ಷದ ರಾಣಿ ಕಳೆದ ವರ್ಷ ಅಕ್ಟೋಬರ್‌ನಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ನಡೆಯಲು ಮತ್ತು ನಿಲ್ಲಲು ಕಷ್ಟವಾಗುತ್ತಿದೆ.

ಎರಡನೇ ರಾಣಿ ಎಲಿಜಬೆತ್ ಆರೋಗ್ಯದ ಬಗ್ಗೆ ಇಡೀ ದೇಶವೇ ಆತಂಕಕ್ಕೆ ಒಳಲಾಗಿದೆ. ಆತಂಕ ಬೇಡ ಎಂದು ಆಳವಾಗಿ ಎಂದು ಯುಕೆ ಪ್ರಧಾನಿ ಲಿಜ್ ಟ್ರಸ್ ಗುರುವಾರ ಟ್ವೀಟ್ ಮಾಡಿದ್ದಾರೆ.

ರಾಣಿಯು ಆರಾಮದಾಯಕ ಮತ್ತು ಬಾಲ್ಮೋರಲ್‌ನಲ್ಲಿದ್ದಾರೆ. ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಅರಮನೆಯ ಮೂಲಗಳು ತಿಳಿಸಿದೆ.

Published On - 5:47 pm, Thu, 8 September 22

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್