AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಾ! ಇದೆಷ್ಟು ದೊಡ್ಡ ಕುಂಬಳಕಾಯಿ ಗೊತ್ತಾ?

ಕ್ಯಾಲಿಫೋರ್ನಿಯಾ: ವಿಶ್ವದಾದ್ಯಂತ ಆವರಿಸಿರುವ ಮಹಾಮಾರಿ ಕೊರೊನಾದಿಂದ ಜನ ಸಾಕಷ್ಟು ಕಷ್ಟು ನೋವುಗಳನ್ನು ಅನುಭವಿಸುತ್ತಿದ್ದಾರೆ. ಈ ನಡುವೆ ಲಾಕ್​ಡೌನ್ ಸಮಯವನ್ನು ಬಳಸಿಕೊಂಡು ಅದರ ಪ್ರಯೋಜನ ಪಡೆದವರೂ ಸಹ ಸಾಕಷ್ಟು ಮಂದಿ. ಇದೇ ರೀತಿ ಇಲೊಬ್ಬ ವ್ಯಕ್ತಿ ತನ್ನ ಸಮಯ ಪರಿಶ್ರಮದಿಂದ 2,350 ಪೌಂಡ್ ತೂಕದ ಕುಂಬಳಕಾಯಿಯನ್ನು ಬೆಳೆಸಿದ್ದಾನೆ. ಸದ್ಯ ಇದು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಹಾಫ್ ಮೂನ್ ಬೇ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ತಂದುಕೊಟ್ಟಿದೆ. ತೋಟಗಾರಿಕಾ ಶಿಕ್ಷಕನಾಗಿರುವ 40 ರ ಹರೆಯದ ಗಿಯೆಂಜರ್ ಲಾಕ್​ಡೌನ್ ಸಮಯದಲ್ಲಿ ತಮ್ಮ ಬಹುತೇಕ […]

ಅಬ್ಬಾ! ಇದೆಷ್ಟು ದೊಡ್ಡ ಕುಂಬಳಕಾಯಿ ಗೊತ್ತಾ?
ಆಯೇಷಾ ಬಾನು
| Edited By: |

Updated on: Oct 14, 2020 | 10:30 AM

Share

ಕ್ಯಾಲಿಫೋರ್ನಿಯಾ: ವಿಶ್ವದಾದ್ಯಂತ ಆವರಿಸಿರುವ ಮಹಾಮಾರಿ ಕೊರೊನಾದಿಂದ ಜನ ಸಾಕಷ್ಟು ಕಷ್ಟು ನೋವುಗಳನ್ನು ಅನುಭವಿಸುತ್ತಿದ್ದಾರೆ. ಈ ನಡುವೆ ಲಾಕ್​ಡೌನ್ ಸಮಯವನ್ನು ಬಳಸಿಕೊಂಡು ಅದರ ಪ್ರಯೋಜನ ಪಡೆದವರೂ ಸಹ ಸಾಕಷ್ಟು ಮಂದಿ. ಇದೇ ರೀತಿ ಇಲೊಬ್ಬ ವ್ಯಕ್ತಿ ತನ್ನ ಸಮಯ ಪರಿಶ್ರಮದಿಂದ 2,350 ಪೌಂಡ್ ತೂಕದ ಕುಂಬಳಕಾಯಿಯನ್ನು ಬೆಳೆಸಿದ್ದಾನೆ. ಸದ್ಯ ಇದು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಹಾಫ್ ಮೂನ್ ಬೇ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ತಂದುಕೊಟ್ಟಿದೆ.

ತೋಟಗಾರಿಕಾ ಶಿಕ್ಷಕನಾಗಿರುವ 40 ರ ಹರೆಯದ ಗಿಯೆಂಜರ್ ಲಾಕ್​ಡೌನ್ ಸಮಯದಲ್ಲಿ ತಮ್ಮ ಬಹುತೇಕ ಸಮಯವನ್ನು ಕುಂಬಳಕಾಯಿ ಬೆಳೆಸಲು ಕಳೆದಿದ್ದಾರೆ. ಅವರು ತಮ್ಮ ಮನೆಯ ಹಿತ್ತಲಿನಲ್ಲೇ ಈ ಬೃಹತ್ ಕಾಯಿಯನ್ನು ಬೆಳೆಸಿದ್ದರು. ಅಲ್ಲದೆ ತಮ್ಮ ಸಸ್ಯಗಳಿಗೆ ದಿನಕ್ಕೆ 10 ಬಾರಿ ನೀರು ಹಾಕುತ್ತಿದ್ದರು.

ಮತ್ತು ಪ್ರತಿದಿನ ಕನಿಷ್ಠ ಎರಡು ಬಾರಿಯಾದರೂ ಅವುಗಳಿಗೆ ರಸಗೊಬ್ಬರ ಹಾಕುತ್ತಿದ್ದರು. ಸದ್ಯ ಇವರ ಪರಿಶ್ರಮಕ್ಕೆ ಫಲ ಸಿಕ್ಕಿದ್ದು, 47 ನೇ ವಿಶ್ವ ಚಾಂಪಿಯನ್‌ಶಿಪ್ ಕುಂಬಳಕಾಯಿ ಹಾಫ್ ಮೂನ್ ಬೇ ಸ್ಪರ್ಧೆಯಲ್ಲಿ 2,350 ಪೌಂಡ್‌ಗಳಷ್ಟು (1,066 ಕೆ.ಜಿ.) ದಾಖಲೆಯ ತೂಕದಿಂದ ವಿಜೇತರಾಗಿದ್ದಾರೆ.

ಕ್ಯಾಲಿಫೋರ್ನಿಯಾದಲ್ಲಿ ಪ್ರತಿ ವರ್ಷವೂ ಇದೇ ರೀತಿ ಸ್ಪರ್ಧೆ ನಡೆಯುತ್ತದೆ. ಇಲ್ಲಿ ದೊಡ್ಡ ದೊಡ್ಡ ಗಾತ್ರದ ಕುಂಬಳಕಾಯಿಗಳನ್ನು ಕಣ್ತುಂಬಿಕೊಳ್ಳಬಹುದು.

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!