AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಹತ್ತುವ ಮುನ್ನ.. ನಿಮ್ಮ ಬಳಿ ಇರಲೇಬೇಕು ವ್ಯಾಕ್ಸಿನ್ ಪಾಸ್​ಪೋರ್ಟ್

ಲಸಿಕೆ ಲಭ್ಯವಾದ ನಂತರ ಪ್ರಯಾಣಿಕರು ಕ್ವಾಂಟಾಸ್ ವಿಮಾನ ಹತ್ತುವ ಮುನ್ನ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು ಎಂಬ ನಿಯಮವನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ.

ವಿಮಾನ ಹತ್ತುವ ಮುನ್ನ.. ನಿಮ್ಮ ಬಳಿ ಇರಲೇಬೇಕು ವ್ಯಾಕ್ಸಿನ್ ಪಾಸ್​ಪೋರ್ಟ್
ಕ್ವಾಂಟಾಸ್​ ವಿಮಾನ
Follow us
guruganesh bhat
| Updated By: KUSHAL V

Updated on:Nov 24, 2020 | 5:02 PM

ಪರಿಣಾಮಕಾರಿ ಕೊರೊನಾ ಲಸಿಕೆ ಜನಸಾಮಾನ್ಯರ ಕೈ ಸೇರಲು ಇನ್ನು ಬಹಳಷ್ಟು ಸಮಯ ಹಿಡಿಯಲಿದೆ.  ಆದರೆ, ಆಗಲೇ, ಆಸ್ಟ್ರೇಲಿಯಾದ ವಿಮಾನಯಾನ ದೈತ್ಯ ಕ್ವಾಂಟಾಸ್ (Qantas) ಹೊಸ ಪ್ಲಾನ್ ರೂಪಿಸಲು ಮುಂದಾಗಿದೆ. ಲಸಿಕೆ ಲಭ್ಯವಾದ ನಂತರ ಪ್ರಯಾಣಿಕರು ಕ್ವಾಂಟಾಸ್ ವಿಮಾನ ಹತ್ತುವ ಮುನ್ನ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು ಎಂಬ ನಿಯಮವನ್ನು ಜಾರಿಗೆ ತರಲು ಚಿಂತನೆ ನಡೆಸಿದೆ.

ಕ್ವಾಂಟಾಸ್​ CEO ಌಲನ್ ಜಾಯ್ಸ್ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಮಾಹಿತಿ ನೀಡಿದ್ದಾರೆ. ಇತರ ವಿಮಾನಯಾನ ಕಂಪನಿಗಳ ಜೊತೆ ಚರ್ಚೆ ಸಹ ನಡೆಸುತ್ತಿದ್ದೇವೆ. ವ್ಯಾಕ್ಸಿನ್ ಪಾಸ್​ಪೋರ್ಟ್ ಇದ್ದರೆ ಮಾತ್ರ ವಿದೇಶ ಪ್ರಯಾಣಕ್ಕೆ ಅನುಮತಿ ನೀಡುವ ಸಾಧ್ಯತೆಗಳಿವೆ ಎಂದು ಜಾಯ್ಸ್​ ತಿಳಿಸಿದ್ದಾರೆ.

ಕೊರೊನಾದಿಂದ ವಿಮಾನಯಾನ ಕ್ಷೇತ್ರದಲ್ಲಿ ಹಲವು ಬದಲಾವಣೆಗಳಾಗಲಿವೆ. ಸೋಂಕು ಹರಡುವುದನ್ನು ತಡೆಗಟ್ಟಲು ಈ ಬದಲಾವಣೆಗಳು ಅನಿವಾರ್ಯ ಎಂದು ಸಹ ಅವರು ತಿಳಿಸಿದ್ದಾರೆ.

Published On - 4:56 pm, Tue, 24 November 20

ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?