AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೆಬನಾನ್​ಗೆ ಹೋಗುವ ವಿಮಾನಗಳಲ್ಲಿ ವಾಕಿ-ಟಾಕಿ ನಿಷೇಧಿಸಿದ ಕತಾರ್ ಏರ್​ವೇಸ್​

ಕತಾರ್ ಏರ್‌ವೇಸ್ ಬೈರುತ್​ನಿಂದ ಲೆಬನಾನ್‌ಗೆ ಹೋಗುವ ಎಲ್ಲಾ ವಿಮಾನಗಳಲ್ಲಿ ಪ್ರಯಾಣಿಕರು ಪೇಜರ್‌ಗಳು ಮತ್ತು ವಾಕಿ-ಟಾಕಿಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಲೆಬನಾನ್‌ನ ಮೂರು ಪ್ರದೇಶಗಳಲ್ಲಿ ವಾಕಿ-ಟಾಕಿಗಳು, ಹ್ಯಾಂಡ್‌ಹೆಲ್ಡ್ ರೇಡಿಯೋಗಳು ಮತ್ತು ಪೇಜರ್ ಸೆಟ್‌ಗಳಲ್ಲಿ ಸ್ಫೋಟಗಳ ನಂತರ ಏರ್‌ಲೈನ್ ಈ ಕ್ರಮವನ್ನು ತೆಗೆದುಕೊಂಡಿದೆ.

ಲೆಬನಾನ್​ಗೆ ಹೋಗುವ ವಿಮಾನಗಳಲ್ಲಿ ವಾಕಿ-ಟಾಕಿ ನಿಷೇಧಿಸಿದ ಕತಾರ್ ಏರ್​ವೇಸ್​
ಕತಾರ್ ಏರ್​ವೇಸ್​
ನಯನಾ ರಾಜೀವ್
|

Updated on:Sep 20, 2024 | 12:18 PM

Share

ಕತಾರ್ ಏರ್‌ವೇಸ್ ಬೈರುತ್​ನಿಂದ ಲೆಬನಾನ್‌ಗೆ ಹೋಗುವ ಎಲ್ಲಾ ವಿಮಾನಗಳಲ್ಲಿ ಪ್ರಯಾಣಿಕರು ಪೇಜರ್‌ಗಳು ಮತ್ತು ವಾಕಿ-ಟಾಕಿಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಲೆಬನಾನ್‌ನ ಮೂರು ಪ್ರದೇಶಗಳಲ್ಲಿ ವಾಕಿ-ಟಾಕಿಗಳು, ಹ್ಯಾಂಡ್‌ಹೆಲ್ಡ್ ರೇಡಿಯೋಗಳು ಮತ್ತು ಪೇಜರ್ ಸೆಟ್‌ಗಳಲ್ಲಿ ಸ್ಫೋಟಗಳ ನಂತರ ಏರ್‌ಲೈನ್ಸ್​ ಈ ಕ್ರಮವನ್ನು ತೆಗೆದುಕೊಂಡಿದೆ.

ಈ ಘಟನೆಯಲ್ಲಿ ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಮತ್ತು 3000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಪೈಕಿ ಸುಮಾರು 450 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಕತಾರ್ ಏರ್‌ವೇಸ್ ಅನ್ನು ನಿರ್ಬಂಧಿಸಲಾಗಿದೆ ಎಂದು ಪೋಸ್ಟ್‌ನಲ್ಲಿ ತಿಳಿಸಿದೆ. ಮುಂದಿನ ಸೂಚನೆ ಬರುವವರೆಗೂ ಈ ನಿರ್ಬಂಧ ಜಾರಿಯಲ್ಲಿರುತ್ತದೆ.

ಸೆಪ್ಟೆಂಬರ್ 16 ರಂದು, ಲೆಬನಾನ್‌ನಲ್ಲಿ 3,000 ಕ್ಕೂ ಹೆಚ್ಚು ಪೇಜರ್‌ಗಳು, ವಾಕಿ-ಟಾಕಿಗಳು ಮತ್ತು ಹ್ಯಾಂಡ್‌ಹೆಲ್ಡ್ ರೇಡಿಯೋಗಳು ಇದ್ದಕ್ಕಿದ್ದಂತೆ ಸ್ಫೋಟಗೊಳ್ಳಲು ಪ್ರಾರಂಭಿಸಿದವು. ಈ ಘಟನೆಯಲ್ಲಿ ಅನೇಕ ಹಿಜ್ಬುಲ್ಲಾ ಸಂಘಟನೆ ಸದಸ್ಯರು ಕೊಲ್ಲಲ್ಪಟ್ಟರು ಹಲವರು ಗಾಯಗೊಂಡಿದ್ದರು.

ಮತ್ತಷ್ಟು ಓದಿ: ಸಾಮೂಹಿಕ ಹತ್ಯೆ; ಲೆಬನಾನ್‌ನಲ್ಲಿ ಪೇಜರ್ ಸ್ಫೋಟದ ಬಳಿಕ ಇಸ್ರೇಲ್ ವಿರುದ್ಧ ಇರಾನ್ ಆಕ್ರೋಶ

ಬೈರುತ್‌ನಲ್ಲಿರುವ ಇರಾನ್‌ನ ರಾಯಭಾರಿ ಕೂಡ ಗಾಯಗೊಂಡಿದ್ದಾರೆ. ಸಂವಹನಕ್ಕಾಗಿ ಬಳಸಲಾದ ಈ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳಲ್ಲಿ ಸ್ಫೋಟಗಳ ಹಿಂದೆ ಇಸ್ರೇಲಿ ಪಿತೂರಿ ಇದೆ ಎಂದು ಲೆಬನಾನಿನ ಅಧಿಕಾರಿಗಳು ಆರೋಪಿಸಿದ್ದಾರೆ.

ಪೇಜರ್ ಬ್ಯಾಟರಿಯ ಪಕ್ಕದಲ್ಲಿ ಸುಮಾರು 1 ರಿಂದ 2 ಔನ್ಸ್ ಸ್ಫೋಟಕವನ್ನು ಅಳವಡಿಸಲಾಗಿದೆ. ದೂರದಿಂದ ನಿಯಂತ್ರಿಸಲ್ಪಡುತ್ತಿದ್ದ ಈ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಸ್ವಿಚ್ ಕೂಡ ಅಳವಡಿಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:17 pm, Fri, 20 September 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ