AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಟರಿ ವಿಮಾನದಲ್ಲೇ ದರೋಡೆ! 39 ರೇಡಿಯೋ ಉಪಕರಣಗಳ ಕಳವು; ದರೋಡೆಕೋರರ​ ಶೂ-ಬೆರಳಚ್ಚು ಪತ್ತೆ

ಬಿಗಿ ಭದ್ರತೆಯ ನಡುವೆಯೂ ವಿಮಾನದ ಕಾರ್ಗೋ ದ್ವಾರವನ್ನು ತೆರೆದ ಕಳ್ಳರು ದರೋಡೆ ಮಾಡಿದ್ದು, ಅವರನ್ನು ಇನ್ನೂ ಹಿಡಿಯಲು ಸಾಧ್ಯವಾಗಿಲ್ಲ. ವಿಮಾನದೊಳಗೆ ದರೋಡೆಕೋರ್​ ಶೂ ಮತ್ತು ಬೆರಳಚ್ಚು ಪೊಲೀಸರಿಗೆ ಪತ್ತೆಯಾಗಿದೆ.

ಮಿಲಿಟರಿ ವಿಮಾನದಲ್ಲೇ ದರೋಡೆ! 39 ರೇಡಿಯೋ ಉಪಕರಣಗಳ ಕಳವು; ದರೋಡೆಕೋರರ​ ಶೂ-ಬೆರಳಚ್ಚು ಪತ್ತೆ
Ilyushin-80 ವಿಮಾನ
Lakshmi Hegde
|

Updated on:Dec 09, 2020 | 1:28 PM

Share

ರಷ್ಯಾದಲ್ಲಿ ಒಂದು ಬಹುದೊಡ್ಡ ಮಟ್ಟದ ವಿಮಾನ ದರೋಡೆ ನಡೆದಿದೆ. ಅದೂ ಸಕಲ ಭದ್ರತೆಯನ್ನೂಳಗೊಂಡ ಮಿಲಿಟರಿ ವಿಮಾನಕ್ಕೇ ಕನ್ನ ಹಾಕಿದ ದರೋಡೆಕೋರರು 39 ರೇಡಿಯೋ ಉಪಕರಣಗಳನ್ನು ದೋಚಿದ್ದಾರೆ.

ದಕ್ಷಿಣ ರಷ್ಯಾದ ವಾಯುನೆಲೆಯಲ್ಲಿ ಇದ್ದ ಇಲ್ಯುಷಿನ್-80 ಎಂಬ ಡೂಮ್ಸ್​ಡೇ ವಿಮಾನದಲ್ಲಿ ಈ ಕಳವಾಗಿದೆ. ಡೂಮ್ಸ್​ಡೇ ಜೆಟ್​ ಎಂದರೆ ಅಣುಯುದ್ಧ ಸೇರಿ ದೊಡ್ಡ ಮಟ್ಟದ ಸಂಘರ್ಷ ಅಥವಾ ಸೈನ್ಯ ಮತ್ತು ಸರ್ಕಾರಕ್ಕೆ ಇನ್ಯಾವುದೇ ರೀತಿಯ ವಿಪತ್ತು ಎದುರಾದ ಸಂದರ್ಭದಲ್ಲಿ ವಾಯುಗಾಮಿ ಕಮಾಂಡ್ ಪೋಸ್ಟ್ ಆಗಿ ಬಳಸುತ್ತಾರೆ.

ದರೋಡೆಕೋರರ​ ಶೂ-ಬೆರಳಚ್ಚು ಪತ್ತೆ ಅದರಲ್ಲೂ ನ್ಯೂಕ್ಲಿಯರ್​ ಯುದ್ಧದ ಸಂದರ್ಭದಲ್ಲಿ ಪ್ರಮುಖ ನಾಯಕರು, ಮಿಲಿಟರಿಯ ಉನ್ನತ ಅಧಿಕಾರಿಗಳನ್ನು ಪ್ರಾಣಾಪಾಯದಿಂದ ಕಾಪಾಡಲು ಈ ಜೆಟ್​ಗಳನ್ನು ಬಳಸಲಾಗುತ್ತದೆ. ಹಾಗೇ ಇಂಥ ಡೂಮ್ಸ್​ಡೇ ಪ್ಲೇನ್​ಗಳಿಗೆ ಬಿಗಿ ಭದ್ರತೆಯನ್ನೂ ಕಲ್ಪಿಸಲಾಗಿರುತ್ತದೆ. ಅಷ್ಟೆಲ್ಲ ಬಿಗಿ ಭದ್ರತೆಯ ನಡುವೆಯೂ ವಿಮಾನದ ಕಾರ್ಗೋ ದ್ವಾರವನ್ನು ತೆರೆದ ಕಳ್ಳರು ದರೋಡೆ ಮಾಡಿದ್ದು, ಅವರನ್ನು ಇನ್ನೂ ಹಿಡಿಯಲು ಸಾಧ್ಯವಾಗಿಲ್ಲ.

ವಿಮಾನದೊಳಗೆ ದರೋಡೆಕೋರರ​ ಶೂ ಮತ್ತು ಬೆರಳಚ್ಚು ಪೊಲೀಸರಿಗೆ ಪತ್ತೆಯಾಗಿದೆ ಎಂದು ರಷ್ಯಾದ ಮಾಧ್ಯಮಗಳು ವರದಿ ಮಾಡಿವೆ. ರಷ್ಯಾದಲ್ಲಿ ಇಲ್ಯುಷಿನ್​-80ಯ ಒಟ್ಟು 4 ವಿಮಾನಗಳಿವೆ. ಹಾಗೇ, ಇಲ್​-86 ( Il-86)ನ್ನು ಪರಮಾಣು ಯುದ್ಧದ ಸಂದರ್ಭದಲ್ಲಿ ಹಡಗಿನಲ್ಲಿ ಇದ್ದವರನ್ನು ರಕ್ಷಿಸಲು ಸಹಾಯವಾಗುವಂತೆ ವಿನ್ಯಾಸಗೊಳಿಸಲಾಗಿದೆ.

Covid 19 ಲಸಿಕೆ ಪಡೆದವರ ತುಟಿ ಓರೆಯಾಗಿದ್ದೇಕೆ? ಅಡ್ಡ ಪರಿಣಾಮದ ಬಗ್ಗೆ ತಜ್ಞರ ಸಮರ್ಥನೆ?

Published On - 1:27 pm, Wed, 9 December 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ