AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪಾನ್​ನಲ್ಲಿ ರಾಮಭಕ್ತಿ ಮೆರೆದ ಕನ್ನಡಿಗರು, ಸೊಗಸಾದ ರಾಮಾಯಣ ರೂಪಕ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಪಾನಿನಲ್ಲಿರುವ ಕನ್ನಡಿಗರು ಕೂಡ ರಾಮ ಭಕ್ತಿ ಮೆರೆದಿದ್ದಾರೆ. ಜಪಾನಿನ ಭಾರತೀಯ ವಿದೇಶಾಂಗ ರಾಯಭಾರ ಕಚೇರಿಯಲ್ಲಿ ಇಂದು ರಾಮಾಯಣ ರೂಪಕವನ್ನು ಜಪಾನಿನಲ್ಲಿರುವ ಕನ್ನಡಿಗರು ಪ್ರದರ್ಶಿಸಿದರು.

ನಯನಾ ರಾಜೀವ್
|

Updated on: Jan 21, 2024 | 3:47 PM

Share

ಅಯೋಧ್ಯೆ(Ayodhya)ಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಪಾನಿನಲ್ಲಿರುವ ಕನ್ನಡಿಗರು ಕೂಡ ರಾಮ ಭಕ್ತಿ ಮೆರೆದಿದ್ದಾರೆ. ಜಪಾನಿನ ಭಾರತೀಯ ವಿದೇಶಾಂಗ ರಾಯಭಾರ ಕಚೇರಿಯಲ್ಲಿ ಇಂದು ರಾಮಾಯಣ ರೂಪಕವನ್ನು ಜಪಾನಿನಲ್ಲಿರುವ ಕನ್ನಡಿಗರು ಪ್ರದರ್ಶಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಜಪಾನಿನಲ್ಲಿರುವ ಭಾರತೀಯ ವಿದೇಶಾಂಗ ರಾಯಭಾರ ಕಚೇರಿಯ ಅಂಬಾಸಿಡರ್ ಆದ ಶಿಬಿ ಜಾರ್ಜ್ ಅವರು, ಜಿ 20ಯ ಮುಖ್ಯ ವಿಷಯವು ವಸುದೈವ ಕುಟುಂಬಕಮ್ ಆಗಿದ್ದು ಅದರಂತೆ ಭಾರತದ ಎಲ್ಲ ಸಾಂಸ್ಕೃತಿಕ ಕಲೆಗಳಾದ

ಕಥಕ್, ಭರತನಾಟ್ಯ, ಮೋಹಿನಿಯಾಟ್ಟಂ, ಕುಚುಪಡಿ ಎಲ್ಲವೂ ವಿವಿಧತೆಯಲ್ಲಿ ಏಕತೆಯನ್ನು ತೋರಿಸುವಲ್ಲಿ ಸಹಾಯಕವಾಗಿದೆ. ಅದಕ್ಕೆ ಪೂರಕವಾಗಿ ನಮ್ಮಲ್ಲಿ ಎರಡು ಬಹುಮುಖ್ಯವಾದ ರಾಮಾಯಣ ಮತ್ತು ಮಹಾಭಾರತದ ಗ್ರಂಥಗಳು ಇವೆ ಎಂದರು.

ಮತ್ತಷ್ಟು ಓದಿ: Ram Mandir Inauguration: ರಾಮಲಲ್ಲಾ ಪ್ರಾಣಪ್ರತಿಷ್ಠೆ ದಿನ ಒಪಿಡಿ ಸೇವೆಗಳು ಮುಂದುವರೆಯುತ್ತೆ, ರಜೆ ಆದೇಶ ಹಿಂಪಡೆದ ಏಮ್ಸ್​

ಕಾರ್ಯಕ್ರಮದಲ್ಲಿ ಮಕ್ಕಳು ರಾಮನು ಪಿತೃ ವಾಕ್ಯ ಪರಿಪಾಲನೆಗಾಗಿ ಕಾಡಿಗೆ ಹೋಗುವಲ್ಲಿಂದ ಶುರುವಾಗಿ ರಾವಣನ ವಧೆ ಹಾಗೂವಿಭೀಷಣ ಪಟ್ಟಾಭಿಷೇಕ ದ ವರೆಗಿನ ರಾಮಾಯಣವನ್ನು ಮಕ್ಕಳು ವಿಭಿನ್ನ ರೀತಿಯಲ್ಲಿ ಪ್ರದರ್ಶನ ನೀಡಿದರು. ಇದರ ಜೊತೆಗೆ ಕರ್ನಾಟಕದ ಪ್ರಸಿದ್ದ ಕಲೆ ಹುಲಿವೇಷವನ್ನು ಕನ್ನಡಿಗರು ಪ್ರಸ್ತುತ ಪಡಿಸಿದರು. ಅದರ ಜೊತೆಗೆ ರಾಮಾಯಣದ ಸಂಪೂರ್ಣ ಕನ್ನಡ ಶ್ಲೋಕ ಹಾಗು ರಾಮನ ಕುರಿತಾದ ಹಾಡನ್ನು ಪ್ರಸ್ತುತ ಪಡಿಸಲಾಯಿತು.

ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಕಲಾ ಬೊಳ್ಳಾಜೆ ಮತ್ತು ಅಮೋಗಾದಿತ್ಯ ನಿರ್ವಹಿಸಿದರು. ಕಾರ್ಯಕ್ರಮದ ಸಂಯೋಜನೆಯನ್ನು ವಿನಯ್ ನಿರ್ವಹಿಸಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ