AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪಾನ್​ನಲ್ಲಿ ರಾಮಭಕ್ತಿ ಮೆರೆದ ಕನ್ನಡಿಗರು, ಸೊಗಸಾದ ರಾಮಾಯಣ ರೂಪಕ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಪಾನಿನಲ್ಲಿರುವ ಕನ್ನಡಿಗರು ಕೂಡ ರಾಮ ಭಕ್ತಿ ಮೆರೆದಿದ್ದಾರೆ. ಜಪಾನಿನ ಭಾರತೀಯ ವಿದೇಶಾಂಗ ರಾಯಭಾರ ಕಚೇರಿಯಲ್ಲಿ ಇಂದು ರಾಮಾಯಣ ರೂಪಕವನ್ನು ಜಪಾನಿನಲ್ಲಿರುವ ಕನ್ನಡಿಗರು ಪ್ರದರ್ಶಿಸಿದರು.

ನಯನಾ ರಾಜೀವ್
|

Updated on: Jan 21, 2024 | 3:47 PM

Share

ಅಯೋಧ್ಯೆ(Ayodhya)ಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಪಾನಿನಲ್ಲಿರುವ ಕನ್ನಡಿಗರು ಕೂಡ ರಾಮ ಭಕ್ತಿ ಮೆರೆದಿದ್ದಾರೆ. ಜಪಾನಿನ ಭಾರತೀಯ ವಿದೇಶಾಂಗ ರಾಯಭಾರ ಕಚೇರಿಯಲ್ಲಿ ಇಂದು ರಾಮಾಯಣ ರೂಪಕವನ್ನು ಜಪಾನಿನಲ್ಲಿರುವ ಕನ್ನಡಿಗರು ಪ್ರದರ್ಶಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಜಪಾನಿನಲ್ಲಿರುವ ಭಾರತೀಯ ವಿದೇಶಾಂಗ ರಾಯಭಾರ ಕಚೇರಿಯ ಅಂಬಾಸಿಡರ್ ಆದ ಶಿಬಿ ಜಾರ್ಜ್ ಅವರು, ಜಿ 20ಯ ಮುಖ್ಯ ವಿಷಯವು ವಸುದೈವ ಕುಟುಂಬಕಮ್ ಆಗಿದ್ದು ಅದರಂತೆ ಭಾರತದ ಎಲ್ಲ ಸಾಂಸ್ಕೃತಿಕ ಕಲೆಗಳಾದ

ಕಥಕ್, ಭರತನಾಟ್ಯ, ಮೋಹಿನಿಯಾಟ್ಟಂ, ಕುಚುಪಡಿ ಎಲ್ಲವೂ ವಿವಿಧತೆಯಲ್ಲಿ ಏಕತೆಯನ್ನು ತೋರಿಸುವಲ್ಲಿ ಸಹಾಯಕವಾಗಿದೆ. ಅದಕ್ಕೆ ಪೂರಕವಾಗಿ ನಮ್ಮಲ್ಲಿ ಎರಡು ಬಹುಮುಖ್ಯವಾದ ರಾಮಾಯಣ ಮತ್ತು ಮಹಾಭಾರತದ ಗ್ರಂಥಗಳು ಇವೆ ಎಂದರು.

ಮತ್ತಷ್ಟು ಓದಿ: Ram Mandir Inauguration: ರಾಮಲಲ್ಲಾ ಪ್ರಾಣಪ್ರತಿಷ್ಠೆ ದಿನ ಒಪಿಡಿ ಸೇವೆಗಳು ಮುಂದುವರೆಯುತ್ತೆ, ರಜೆ ಆದೇಶ ಹಿಂಪಡೆದ ಏಮ್ಸ್​

ಕಾರ್ಯಕ್ರಮದಲ್ಲಿ ಮಕ್ಕಳು ರಾಮನು ಪಿತೃ ವಾಕ್ಯ ಪರಿಪಾಲನೆಗಾಗಿ ಕಾಡಿಗೆ ಹೋಗುವಲ್ಲಿಂದ ಶುರುವಾಗಿ ರಾವಣನ ವಧೆ ಹಾಗೂವಿಭೀಷಣ ಪಟ್ಟಾಭಿಷೇಕ ದ ವರೆಗಿನ ರಾಮಾಯಣವನ್ನು ಮಕ್ಕಳು ವಿಭಿನ್ನ ರೀತಿಯಲ್ಲಿ ಪ್ರದರ್ಶನ ನೀಡಿದರು. ಇದರ ಜೊತೆಗೆ ಕರ್ನಾಟಕದ ಪ್ರಸಿದ್ದ ಕಲೆ ಹುಲಿವೇಷವನ್ನು ಕನ್ನಡಿಗರು ಪ್ರಸ್ತುತ ಪಡಿಸಿದರು. ಅದರ ಜೊತೆಗೆ ರಾಮಾಯಣದ ಸಂಪೂರ್ಣ ಕನ್ನಡ ಶ್ಲೋಕ ಹಾಗು ರಾಮನ ಕುರಿತಾದ ಹಾಡನ್ನು ಪ್ರಸ್ತುತ ಪಡಿಸಲಾಯಿತು.

ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಕಲಾ ಬೊಳ್ಳಾಜೆ ಮತ್ತು ಅಮೋಗಾದಿತ್ಯ ನಿರ್ವಹಿಸಿದರು. ಕಾರ್ಯಕ್ರಮದ ಸಂಯೋಜನೆಯನ್ನು ವಿನಯ್ ನಿರ್ವಹಿಸಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ