AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rape: ಪಾಕಿಸ್ತಾನದ ಪಂಜಾಬ್​ನಲ್ಲಿ ಹೆಚ್ಚಿದ ಅತ್ಯಾಚಾರ ಪ್ರಕರಣ; ತುರ್ತು ಪರಿಸ್ಥಿತಿ ಘೋಷಿಸಲು ನಿರ್ಧಾರ

ಪಂಜಾಬ್ ಪ್ರಾಂತ್ಯದಲ್ಲಿ ಪ್ರತಿದಿನ ನಾಲ್ಕೈದು ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ, ತುರ್ತು ಪರಿಸ್ಥಿತಿ ಜಾರಿಗೆ ತರಲು ನಿರ್ಧರಿಸಲಾಗಿದೆ.

Rape: ಪಾಕಿಸ್ತಾನದ ಪಂಜಾಬ್​ನಲ್ಲಿ ಹೆಚ್ಚಿದ ಅತ್ಯಾಚಾರ ಪ್ರಕರಣ; ತುರ್ತು ಪರಿಸ್ಥಿತಿ ಘೋಷಿಸಲು ನಿರ್ಧಾರ
ಅತ್ಯಾಚಾರ ನಿಲ್ಲಿಸಿ
TV9 Web
| Updated By: ಸುಷ್ಮಾ ಚಕ್ರೆ|

Updated on:Jun 21, 2022 | 1:03 PM

Share

ಪಂಜಾಬ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ (Punjab) ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು (Rape Cases) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲು ಅಲ್ಲಿನ ಅಧಿಕಾರಿಗಳು ನಿರ್ಧರಿಸಿದ್ದಾರೆ. ಅತ್ಯಾಚಾರ ಪ್ರಕರಣಗಳನ್ನು ಎದುರಿಸಲು ತುರ್ತು ಪರಿಸ್ಥಿತಿಯನ್ನು (Emergency) ಘೋಷಿಸಲು ಆಡಳಿತವನ್ನು ಒತ್ತಾಯಿಸಲಾಗಿದೆ ಎಂದು ಪಾಕಿಸ್ತಾನದ ಪಂಜಾಬ್ ಗೃಹ ಸಚಿವ ಅಟ್ಟ ತರಾರ್ ಹೇಳಿದ್ದಾರೆ.

ಪಂಜಾಬ್ ಪ್ರಾಂತ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಸಮಾಜ ಮತ್ತು ಸರ್ಕಾರಿ ಅಧಿಕಾರಿಗಳಿಗೆ ಗಂಭೀರ ಸಮಸ್ಯೆಯಾಗಿದೆ ಎಂದು ಸಚಿವ ಅಟ್ಟ ತರಾರ್ ಹೇಳಿದ್ದಾರೆ. ಪಂಜಾಬ್‌ನಲ್ಲಿ ಪ್ರತಿದಿನ ನಾಲ್ಕೈದು ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ. ಇದರಿಂದಾಗಿ ಲೈಂಗಿಕ ಕಿರುಕುಳ, ನಿಂದನೆ ಮತ್ತು ಬಲವಂತದ ಪ್ರಕರಣಗಳನ್ನು ಎದುರಿಸಲು ಸರ್ಕಾರ ವಿಶೇಷ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ ಎಂದು ಪಂಜಾಬ್ ಪ್ರಾಂತೀಯ ಸಚಿವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Rape: 75 ವರ್ಷದ ಉದ್ಯಮಿಯಿಂದ ಮಹಿಳೆ ಮೇಲೆ ಅತ್ಯಾಚಾರ; ಯಾರಿಗೂ ಹೇಳದಂತೆ ದಾವೂದ್ ಇಬ್ರಾಹಿಂ ಹೆಸರಲ್ಲಿ ಬೆದರಿಕೆ!

ಇದನ್ನೂ ಓದಿ
Image
Shocking News: ಹೆರಿಗೆ ವೇಳೆ ಶಿಶುವಿನ ತಲೆ ಕತ್ತರಿಸಿ ಮಹಿಳೆಯ ಗರ್ಭದಲ್ಲೇ ಬಿಟ್ಟ ಆಸ್ಪತ್ರೆ ಸಿಬ್ಬಂದಿ!
Image
ಫ್ರಾನ್ಸ್​​​ ಸಂಸತ್​​​ನಲ್ಲಿ ಬಹುಮತ ಕಳೆದುಕೊಂಡ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್
Image
ವಾಷಿಂಗ್ಟನ್ ಡಿಸಿಯಲ್ಲಿ ಶೂಟೌಟ್; 15 ವರ್ಷದ ಯುವಕ ಸಾವು, ಪೊಲೀಸ್ ಸೇರಿ ಮೂವರಿಗೆ ಗಾಯ

ಪಂಜಾಬ್​ನಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯದ ಎಲ್ಲಾ ಪ್ರಕರಣಗಳನ್ನು ಅತ್ಯಾಚಾರ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಕ್ಯಾಬಿನೆಟ್ ಸಮಿತಿಯು ಪರಿಶೀಲಿಸುತ್ತದೆ. ಅಂತಹ ಘಟನೆಗಳ ಮೇಲೆ ನಿಗಾ ಇರಿಸಿ ನಾಗರಿಕ ಸಮಾಜ, ಮಹಿಳಾ ಹಕ್ಕುಗಳ ಸಂಘಟನೆಗಳು, ಶಿಕ್ಷಕರು ಮತ್ತು ವಕೀಲರನ್ನು ಸಹ ಸಮಾಲೋಚಿಸಲಾಗುವುದು ಎನ್ನಲಾಗಿದೆ.

ಪೋಷಕರು ತಮ್ಮ ಮಕ್ಕಳಿಗೆ ಸುರಕ್ಷತೆಯ ಮಹತ್ವದ ಬಗ್ಗೆ ಕಲಿಸಬೇಕೆಂದು ಸಚಿವ ತರಾರ್ ಒತ್ತಾಯಿಸಿದ್ದಾರೆ. ಈಗಾಗಲೇ ಹಲವಾರು ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಸರ್ಕಾರವು ಅತ್ಯಾಚಾರ ವಿರೋಧಿ ಅಭಿಯಾನವನ್ನು ಪ್ರಾರಂಭಿಸಿದೆ. ಶಾಲೆಗಳಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ವಿದ್ಯಾರ್ಥಿಗಳನ್ನು ಸಂವೇದನಾಶೀಲಗೊಳಿಸಲಾಗುವುದು ಎಂದು ಸಚಿವ ತರಾರ್ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Tue, 21 June 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?