AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Mask ಹಾಕ್ಕೊಳ್ಳೀ ಇಲ್ಲಾ.. ಜೈಲಿಗೆ ಹೋಗಿ ಅಂತಾ ಶತಮಾನದ ಹಿಂದೆಯೇ ಹೇಳಿದ್ದೀವಿ’

ಕೊರೊನಾ ಮಹಾಮಾರಿ ಇಡೀ ಮಾನವ ಕುಲವನ್ನೇ ತನ್ನ ಕಬಂಧಬಾಹುವಿನಲ್ಲಿ ಬಂಧಿಸಿಬಿಟ್ಟಿದೆ. ಜಗತ್ತಿನಾದ್ಯಂತ ದಾಪುಗಾಲಿಡುತ್ತಾ ಮುನ್ನುಗ್ಗುತ್ತಿರುವ ಕೊರೊನಾ ವೈರಸ್​ನ ಹರಡುವಿಕೆಯನ್ನು ತಡೆಯಲು ಸದ್ಯಕ್ಕೆ ನಮ್ಮ ಬಳಿಯಿರುವ ಅಸ್ತ್ರವೆಂದರೆ ಅದು ಮಾಸ್ಕ್​. ನಾವು Mask ಹಾಕ್ಕೊಳ್ಳಲ್ಲಾ.. ಅಂತಾ ಮೊಂಡಾಟ ಮಾಡುವವರಿಗೆ ಇದು ಎಚ್ಚರಿಕೆಯ ಗಂಟೆ ಹೌದು, ಮಾಸ್ಕ್​ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಸದ್ಯಕ್ಕೆ ಈ ಹೆಮ್ಮಾರಿ ನಮ್ಮ ಹೆಗಲನ್ನೇರದಂತೆ ತಡೆಯಲು ಇರುವ ಅಸ್ತ್ರಗಳು. ಅಂದ ಹಾಗೆ, ಈ ಮಾಸ್ಕ್​ ಎಂಬ ಬ್ರಹ್ಮಾಸ್ತ್ರ ಕೇವಲ ಇಂದಿನ ಕಾಲದಲ್ಲಿ ಮಾತ್ರವಲ್ಲದೆ […]

‘Mask ಹಾಕ್ಕೊಳ್ಳೀ ಇಲ್ಲಾ.. ಜೈಲಿಗೆ ಹೋಗಿ ಅಂತಾ ಶತಮಾನದ ಹಿಂದೆಯೇ ಹೇಳಿದ್ದೀವಿ’
KUSHAL V
| Edited By: ಸಾಧು ಶ್ರೀನಾಥ್​|

Updated on:Oct 05, 2020 | 6:55 AM

Share

ಕೊರೊನಾ ಮಹಾಮಾರಿ ಇಡೀ ಮಾನವ ಕುಲವನ್ನೇ ತನ್ನ ಕಬಂಧಬಾಹುವಿನಲ್ಲಿ ಬಂಧಿಸಿಬಿಟ್ಟಿದೆ. ಜಗತ್ತಿನಾದ್ಯಂತ ದಾಪುಗಾಲಿಡುತ್ತಾ ಮುನ್ನುಗ್ಗುತ್ತಿರುವ ಕೊರೊನಾ ವೈರಸ್​ನ ಹರಡುವಿಕೆಯನ್ನು ತಡೆಯಲು ಸದ್ಯಕ್ಕೆ ನಮ್ಮ ಬಳಿಯಿರುವ ಅಸ್ತ್ರವೆಂದರೆ ಅದು ಮಾಸ್ಕ್​.

ನಾವು Mask ಹಾಕ್ಕೊಳ್ಳಲ್ಲಾ.. ಅಂತಾ ಮೊಂಡಾಟ ಮಾಡುವವರಿಗೆ ಇದು ಎಚ್ಚರಿಕೆಯ ಗಂಟೆ ಹೌದು, ಮಾಸ್ಕ್​ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಸದ್ಯಕ್ಕೆ ಈ ಹೆಮ್ಮಾರಿ ನಮ್ಮ ಹೆಗಲನ್ನೇರದಂತೆ ತಡೆಯಲು ಇರುವ ಅಸ್ತ್ರಗಳು. ಅಂದ ಹಾಗೆ, ಈ ಮಾಸ್ಕ್​ ಎಂಬ ಬ್ರಹ್ಮಾಸ್ತ್ರ ಕೇವಲ ಇಂದಿನ ಕಾಲದಲ್ಲಿ ಮಾತ್ರವಲ್ಲದೆ 1918ರಲ್ಲಿ ವಿಶ್ವವನ್ನೇ ನಲುಗಿಸಿದ್ದ ಸ್ಪ್ಯಾನಿಷ್ ಫ್ಲೂ ಮಹಾಮಾರಿಯ ವಿರುದ್ಧವೂ ಪರಿಣಾಮ ಕಾರಿ ಅಸ್ತ್ರವಾಗಿ ಮಾರ್ಪಟ್ಟಿತ್ತು.

ವಿಶ್ವದ ಪ್ರತಿಷ್ಠಿತ ಜನಸೇವಾಪರ ಸಂಸ್ಥೆ ಅಂತಾರಾಷ್ಟ್ರೀಯ ರೆಡ್​ ಕ್ರಾಸ್​ ಸ್ಪ್ಯಾನಿಷ್ ಫ್ಲೂ ಕಾಲದಲ್ಲಿ ಸಾರ್ವಜನಿಕರಿಗೆ ಮಾಸ್ಕ್​ ಧರಿಸುವಂತೆ ಸೂಚನೆ ನೀಡಿತ್ತು. ಇದೀಗ, ಅದೇ ಸೂಚನೆಯನ್ನು ಮತ್ತೊಮ್ಮೆ ತನ್ನ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ. ಜೊತೆಗೆ, 1918ರಲ್ಲಿ ಹೇಳಿದ್ವಿ, 2020ರಲ್ಲೂ ಅದನ್ನೇ ಹೇಳುತ್ತೇವೆ. ಮಾಸ್ಕ್​ ಧರಿಸಿ, ಜೀವ ಉಳಿಸಿ ಎಂದು ಟ್ವೀಟ್​ ಮಾಡಿದೆ.

Published On - 7:18 pm, Sun, 4 October 20

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು