AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Mask ಹಾಕ್ಕೊಳ್ಳೀ ಇಲ್ಲಾ.. ಜೈಲಿಗೆ ಹೋಗಿ ಅಂತಾ ಶತಮಾನದ ಹಿಂದೆಯೇ ಹೇಳಿದ್ದೀವಿ’

ಕೊರೊನಾ ಮಹಾಮಾರಿ ಇಡೀ ಮಾನವ ಕುಲವನ್ನೇ ತನ್ನ ಕಬಂಧಬಾಹುವಿನಲ್ಲಿ ಬಂಧಿಸಿಬಿಟ್ಟಿದೆ. ಜಗತ್ತಿನಾದ್ಯಂತ ದಾಪುಗಾಲಿಡುತ್ತಾ ಮುನ್ನುಗ್ಗುತ್ತಿರುವ ಕೊರೊನಾ ವೈರಸ್​ನ ಹರಡುವಿಕೆಯನ್ನು ತಡೆಯಲು ಸದ್ಯಕ್ಕೆ ನಮ್ಮ ಬಳಿಯಿರುವ ಅಸ್ತ್ರವೆಂದರೆ ಅದು ಮಾಸ್ಕ್​. ನಾವು Mask ಹಾಕ್ಕೊಳ್ಳಲ್ಲಾ.. ಅಂತಾ ಮೊಂಡಾಟ ಮಾಡುವವರಿಗೆ ಇದು ಎಚ್ಚರಿಕೆಯ ಗಂಟೆ ಹೌದು, ಮಾಸ್ಕ್​ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಸದ್ಯಕ್ಕೆ ಈ ಹೆಮ್ಮಾರಿ ನಮ್ಮ ಹೆಗಲನ್ನೇರದಂತೆ ತಡೆಯಲು ಇರುವ ಅಸ್ತ್ರಗಳು. ಅಂದ ಹಾಗೆ, ಈ ಮಾಸ್ಕ್​ ಎಂಬ ಬ್ರಹ್ಮಾಸ್ತ್ರ ಕೇವಲ ಇಂದಿನ ಕಾಲದಲ್ಲಿ ಮಾತ್ರವಲ್ಲದೆ […]

‘Mask ಹಾಕ್ಕೊಳ್ಳೀ ಇಲ್ಲಾ.. ಜೈಲಿಗೆ ಹೋಗಿ ಅಂತಾ ಶತಮಾನದ ಹಿಂದೆಯೇ ಹೇಳಿದ್ದೀವಿ’
KUSHAL V
| Edited By: |

Updated on:Oct 05, 2020 | 6:55 AM

Share

ಕೊರೊನಾ ಮಹಾಮಾರಿ ಇಡೀ ಮಾನವ ಕುಲವನ್ನೇ ತನ್ನ ಕಬಂಧಬಾಹುವಿನಲ್ಲಿ ಬಂಧಿಸಿಬಿಟ್ಟಿದೆ. ಜಗತ್ತಿನಾದ್ಯಂತ ದಾಪುಗಾಲಿಡುತ್ತಾ ಮುನ್ನುಗ್ಗುತ್ತಿರುವ ಕೊರೊನಾ ವೈರಸ್​ನ ಹರಡುವಿಕೆಯನ್ನು ತಡೆಯಲು ಸದ್ಯಕ್ಕೆ ನಮ್ಮ ಬಳಿಯಿರುವ ಅಸ್ತ್ರವೆಂದರೆ ಅದು ಮಾಸ್ಕ್​.

ನಾವು Mask ಹಾಕ್ಕೊಳ್ಳಲ್ಲಾ.. ಅಂತಾ ಮೊಂಡಾಟ ಮಾಡುವವರಿಗೆ ಇದು ಎಚ್ಚರಿಕೆಯ ಗಂಟೆ ಹೌದು, ಮಾಸ್ಕ್​ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಸದ್ಯಕ್ಕೆ ಈ ಹೆಮ್ಮಾರಿ ನಮ್ಮ ಹೆಗಲನ್ನೇರದಂತೆ ತಡೆಯಲು ಇರುವ ಅಸ್ತ್ರಗಳು. ಅಂದ ಹಾಗೆ, ಈ ಮಾಸ್ಕ್​ ಎಂಬ ಬ್ರಹ್ಮಾಸ್ತ್ರ ಕೇವಲ ಇಂದಿನ ಕಾಲದಲ್ಲಿ ಮಾತ್ರವಲ್ಲದೆ 1918ರಲ್ಲಿ ವಿಶ್ವವನ್ನೇ ನಲುಗಿಸಿದ್ದ ಸ್ಪ್ಯಾನಿಷ್ ಫ್ಲೂ ಮಹಾಮಾರಿಯ ವಿರುದ್ಧವೂ ಪರಿಣಾಮ ಕಾರಿ ಅಸ್ತ್ರವಾಗಿ ಮಾರ್ಪಟ್ಟಿತ್ತು.

ವಿಶ್ವದ ಪ್ರತಿಷ್ಠಿತ ಜನಸೇವಾಪರ ಸಂಸ್ಥೆ ಅಂತಾರಾಷ್ಟ್ರೀಯ ರೆಡ್​ ಕ್ರಾಸ್​ ಸ್ಪ್ಯಾನಿಷ್ ಫ್ಲೂ ಕಾಲದಲ್ಲಿ ಸಾರ್ವಜನಿಕರಿಗೆ ಮಾಸ್ಕ್​ ಧರಿಸುವಂತೆ ಸೂಚನೆ ನೀಡಿತ್ತು. ಇದೀಗ, ಅದೇ ಸೂಚನೆಯನ್ನು ಮತ್ತೊಮ್ಮೆ ತನ್ನ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ. ಜೊತೆಗೆ, 1918ರಲ್ಲಿ ಹೇಳಿದ್ವಿ, 2020ರಲ್ಲೂ ಅದನ್ನೇ ಹೇಳುತ್ತೇವೆ. ಮಾಸ್ಕ್​ ಧರಿಸಿ, ಜೀವ ಉಳಿಸಿ ಎಂದು ಟ್ವೀಟ್​ ಮಾಡಿದೆ.

Published On - 7:18 pm, Sun, 4 October 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?