AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Mask ಹಾಕ್ಕೊಳ್ಳೀ ಇಲ್ಲಾ.. ಜೈಲಿಗೆ ಹೋಗಿ ಅಂತಾ ಶತಮಾನದ ಹಿಂದೆಯೇ ಹೇಳಿದ್ದೀವಿ’

ಕೊರೊನಾ ಮಹಾಮಾರಿ ಇಡೀ ಮಾನವ ಕುಲವನ್ನೇ ತನ್ನ ಕಬಂಧಬಾಹುವಿನಲ್ಲಿ ಬಂಧಿಸಿಬಿಟ್ಟಿದೆ. ಜಗತ್ತಿನಾದ್ಯಂತ ದಾಪುಗಾಲಿಡುತ್ತಾ ಮುನ್ನುಗ್ಗುತ್ತಿರುವ ಕೊರೊನಾ ವೈರಸ್​ನ ಹರಡುವಿಕೆಯನ್ನು ತಡೆಯಲು ಸದ್ಯಕ್ಕೆ ನಮ್ಮ ಬಳಿಯಿರುವ ಅಸ್ತ್ರವೆಂದರೆ ಅದು ಮಾಸ್ಕ್​. ನಾವು Mask ಹಾಕ್ಕೊಳ್ಳಲ್ಲಾ.. ಅಂತಾ ಮೊಂಡಾಟ ಮಾಡುವವರಿಗೆ ಇದು ಎಚ್ಚರಿಕೆಯ ಗಂಟೆ ಹೌದು, ಮಾಸ್ಕ್​ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಸದ್ಯಕ್ಕೆ ಈ ಹೆಮ್ಮಾರಿ ನಮ್ಮ ಹೆಗಲನ್ನೇರದಂತೆ ತಡೆಯಲು ಇರುವ ಅಸ್ತ್ರಗಳು. ಅಂದ ಹಾಗೆ, ಈ ಮಾಸ್ಕ್​ ಎಂಬ ಬ್ರಹ್ಮಾಸ್ತ್ರ ಕೇವಲ ಇಂದಿನ ಕಾಲದಲ್ಲಿ ಮಾತ್ರವಲ್ಲದೆ […]

‘Mask ಹಾಕ್ಕೊಳ್ಳೀ ಇಲ್ಲಾ.. ಜೈಲಿಗೆ ಹೋಗಿ ಅಂತಾ ಶತಮಾನದ ಹಿಂದೆಯೇ ಹೇಳಿದ್ದೀವಿ’
KUSHAL V
| Updated By: ಸಾಧು ಶ್ರೀನಾಥ್​|

Updated on:Oct 05, 2020 | 6:55 AM

Share

ಕೊರೊನಾ ಮಹಾಮಾರಿ ಇಡೀ ಮಾನವ ಕುಲವನ್ನೇ ತನ್ನ ಕಬಂಧಬಾಹುವಿನಲ್ಲಿ ಬಂಧಿಸಿಬಿಟ್ಟಿದೆ. ಜಗತ್ತಿನಾದ್ಯಂತ ದಾಪುಗಾಲಿಡುತ್ತಾ ಮುನ್ನುಗ್ಗುತ್ತಿರುವ ಕೊರೊನಾ ವೈರಸ್​ನ ಹರಡುವಿಕೆಯನ್ನು ತಡೆಯಲು ಸದ್ಯಕ್ಕೆ ನಮ್ಮ ಬಳಿಯಿರುವ ಅಸ್ತ್ರವೆಂದರೆ ಅದು ಮಾಸ್ಕ್​.

ನಾವು Mask ಹಾಕ್ಕೊಳ್ಳಲ್ಲಾ.. ಅಂತಾ ಮೊಂಡಾಟ ಮಾಡುವವರಿಗೆ ಇದು ಎಚ್ಚರಿಕೆಯ ಗಂಟೆ ಹೌದು, ಮಾಸ್ಕ್​ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಸದ್ಯಕ್ಕೆ ಈ ಹೆಮ್ಮಾರಿ ನಮ್ಮ ಹೆಗಲನ್ನೇರದಂತೆ ತಡೆಯಲು ಇರುವ ಅಸ್ತ್ರಗಳು. ಅಂದ ಹಾಗೆ, ಈ ಮಾಸ್ಕ್​ ಎಂಬ ಬ್ರಹ್ಮಾಸ್ತ್ರ ಕೇವಲ ಇಂದಿನ ಕಾಲದಲ್ಲಿ ಮಾತ್ರವಲ್ಲದೆ 1918ರಲ್ಲಿ ವಿಶ್ವವನ್ನೇ ನಲುಗಿಸಿದ್ದ ಸ್ಪ್ಯಾನಿಷ್ ಫ್ಲೂ ಮಹಾಮಾರಿಯ ವಿರುದ್ಧವೂ ಪರಿಣಾಮ ಕಾರಿ ಅಸ್ತ್ರವಾಗಿ ಮಾರ್ಪಟ್ಟಿತ್ತು.

ವಿಶ್ವದ ಪ್ರತಿಷ್ಠಿತ ಜನಸೇವಾಪರ ಸಂಸ್ಥೆ ಅಂತಾರಾಷ್ಟ್ರೀಯ ರೆಡ್​ ಕ್ರಾಸ್​ ಸ್ಪ್ಯಾನಿಷ್ ಫ್ಲೂ ಕಾಲದಲ್ಲಿ ಸಾರ್ವಜನಿಕರಿಗೆ ಮಾಸ್ಕ್​ ಧರಿಸುವಂತೆ ಸೂಚನೆ ನೀಡಿತ್ತು. ಇದೀಗ, ಅದೇ ಸೂಚನೆಯನ್ನು ಮತ್ತೊಮ್ಮೆ ತನ್ನ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ. ಜೊತೆಗೆ, 1918ರಲ್ಲಿ ಹೇಳಿದ್ವಿ, 2020ರಲ್ಲೂ ಅದನ್ನೇ ಹೇಳುತ್ತೇವೆ. ಮಾಸ್ಕ್​ ಧರಿಸಿ, ಜೀವ ಉಳಿಸಿ ಎಂದು ಟ್ವೀಟ್​ ಮಾಡಿದೆ.

Published On - 7:18 pm, Sun, 4 October 20

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ