AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Mask ಹಾಕ್ಕೊಳ್ಳೀ ಇಲ್ಲಾ.. ಜೈಲಿಗೆ ಹೋಗಿ ಅಂತಾ ಶತಮಾನದ ಹಿಂದೆಯೇ ಹೇಳಿದ್ದೀವಿ’

ಕೊರೊನಾ ಮಹಾಮಾರಿ ಇಡೀ ಮಾನವ ಕುಲವನ್ನೇ ತನ್ನ ಕಬಂಧಬಾಹುವಿನಲ್ಲಿ ಬಂಧಿಸಿಬಿಟ್ಟಿದೆ. ಜಗತ್ತಿನಾದ್ಯಂತ ದಾಪುಗಾಲಿಡುತ್ತಾ ಮುನ್ನುಗ್ಗುತ್ತಿರುವ ಕೊರೊನಾ ವೈರಸ್​ನ ಹರಡುವಿಕೆಯನ್ನು ತಡೆಯಲು ಸದ್ಯಕ್ಕೆ ನಮ್ಮ ಬಳಿಯಿರುವ ಅಸ್ತ್ರವೆಂದರೆ ಅದು ಮಾಸ್ಕ್​. ನಾವು Mask ಹಾಕ್ಕೊಳ್ಳಲ್ಲಾ.. ಅಂತಾ ಮೊಂಡಾಟ ಮಾಡುವವರಿಗೆ ಇದು ಎಚ್ಚರಿಕೆಯ ಗಂಟೆ ಹೌದು, ಮಾಸ್ಕ್​ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಸದ್ಯಕ್ಕೆ ಈ ಹೆಮ್ಮಾರಿ ನಮ್ಮ ಹೆಗಲನ್ನೇರದಂತೆ ತಡೆಯಲು ಇರುವ ಅಸ್ತ್ರಗಳು. ಅಂದ ಹಾಗೆ, ಈ ಮಾಸ್ಕ್​ ಎಂಬ ಬ್ರಹ್ಮಾಸ್ತ್ರ ಕೇವಲ ಇಂದಿನ ಕಾಲದಲ್ಲಿ ಮಾತ್ರವಲ್ಲದೆ […]

‘Mask ಹಾಕ್ಕೊಳ್ಳೀ ಇಲ್ಲಾ.. ಜೈಲಿಗೆ ಹೋಗಿ ಅಂತಾ ಶತಮಾನದ ಹಿಂದೆಯೇ ಹೇಳಿದ್ದೀವಿ’
KUSHAL V
| Edited By: ಸಾಧು ಶ್ರೀನಾಥ್​|

Updated on:Oct 05, 2020 | 6:55 AM

Share

ಕೊರೊನಾ ಮಹಾಮಾರಿ ಇಡೀ ಮಾನವ ಕುಲವನ್ನೇ ತನ್ನ ಕಬಂಧಬಾಹುವಿನಲ್ಲಿ ಬಂಧಿಸಿಬಿಟ್ಟಿದೆ. ಜಗತ್ತಿನಾದ್ಯಂತ ದಾಪುಗಾಲಿಡುತ್ತಾ ಮುನ್ನುಗ್ಗುತ್ತಿರುವ ಕೊರೊನಾ ವೈರಸ್​ನ ಹರಡುವಿಕೆಯನ್ನು ತಡೆಯಲು ಸದ್ಯಕ್ಕೆ ನಮ್ಮ ಬಳಿಯಿರುವ ಅಸ್ತ್ರವೆಂದರೆ ಅದು ಮಾಸ್ಕ್​.

ನಾವು Mask ಹಾಕ್ಕೊಳ್ಳಲ್ಲಾ.. ಅಂತಾ ಮೊಂಡಾಟ ಮಾಡುವವರಿಗೆ ಇದು ಎಚ್ಚರಿಕೆಯ ಗಂಟೆ ಹೌದು, ಮಾಸ್ಕ್​ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಸದ್ಯಕ್ಕೆ ಈ ಹೆಮ್ಮಾರಿ ನಮ್ಮ ಹೆಗಲನ್ನೇರದಂತೆ ತಡೆಯಲು ಇರುವ ಅಸ್ತ್ರಗಳು. ಅಂದ ಹಾಗೆ, ಈ ಮಾಸ್ಕ್​ ಎಂಬ ಬ್ರಹ್ಮಾಸ್ತ್ರ ಕೇವಲ ಇಂದಿನ ಕಾಲದಲ್ಲಿ ಮಾತ್ರವಲ್ಲದೆ 1918ರಲ್ಲಿ ವಿಶ್ವವನ್ನೇ ನಲುಗಿಸಿದ್ದ ಸ್ಪ್ಯಾನಿಷ್ ಫ್ಲೂ ಮಹಾಮಾರಿಯ ವಿರುದ್ಧವೂ ಪರಿಣಾಮ ಕಾರಿ ಅಸ್ತ್ರವಾಗಿ ಮಾರ್ಪಟ್ಟಿತ್ತು.

ವಿಶ್ವದ ಪ್ರತಿಷ್ಠಿತ ಜನಸೇವಾಪರ ಸಂಸ್ಥೆ ಅಂತಾರಾಷ್ಟ್ರೀಯ ರೆಡ್​ ಕ್ರಾಸ್​ ಸ್ಪ್ಯಾನಿಷ್ ಫ್ಲೂ ಕಾಲದಲ್ಲಿ ಸಾರ್ವಜನಿಕರಿಗೆ ಮಾಸ್ಕ್​ ಧರಿಸುವಂತೆ ಸೂಚನೆ ನೀಡಿತ್ತು. ಇದೀಗ, ಅದೇ ಸೂಚನೆಯನ್ನು ಮತ್ತೊಮ್ಮೆ ತನ್ನ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ. ಜೊತೆಗೆ, 1918ರಲ್ಲಿ ಹೇಳಿದ್ವಿ, 2020ರಲ್ಲೂ ಅದನ್ನೇ ಹೇಳುತ್ತೇವೆ. ಮಾಸ್ಕ್​ ಧರಿಸಿ, ಜೀವ ಉಳಿಸಿ ಎಂದು ಟ್ವೀಟ್​ ಮಾಡಿದೆ.

Published On - 7:18 pm, Sun, 4 October 20

Follow Us
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು