AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Mask ಹಾಕ್ಕೊಳ್ಳೀ ಇಲ್ಲಾ.. ಜೈಲಿಗೆ ಹೋಗಿ ಅಂತಾ ಶತಮಾನದ ಹಿಂದೆಯೇ ಹೇಳಿದ್ದೀವಿ’

ಕೊರೊನಾ ಮಹಾಮಾರಿ ಇಡೀ ಮಾನವ ಕುಲವನ್ನೇ ತನ್ನ ಕಬಂಧಬಾಹುವಿನಲ್ಲಿ ಬಂಧಿಸಿಬಿಟ್ಟಿದೆ. ಜಗತ್ತಿನಾದ್ಯಂತ ದಾಪುಗಾಲಿಡುತ್ತಾ ಮುನ್ನುಗ್ಗುತ್ತಿರುವ ಕೊರೊನಾ ವೈರಸ್​ನ ಹರಡುವಿಕೆಯನ್ನು ತಡೆಯಲು ಸದ್ಯಕ್ಕೆ ನಮ್ಮ ಬಳಿಯಿರುವ ಅಸ್ತ್ರವೆಂದರೆ ಅದು ಮಾಸ್ಕ್​. ನಾವು Mask ಹಾಕ್ಕೊಳ್ಳಲ್ಲಾ.. ಅಂತಾ ಮೊಂಡಾಟ ಮಾಡುವವರಿಗೆ ಇದು ಎಚ್ಚರಿಕೆಯ ಗಂಟೆ ಹೌದು, ಮಾಸ್ಕ್​ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಸದ್ಯಕ್ಕೆ ಈ ಹೆಮ್ಮಾರಿ ನಮ್ಮ ಹೆಗಲನ್ನೇರದಂತೆ ತಡೆಯಲು ಇರುವ ಅಸ್ತ್ರಗಳು. ಅಂದ ಹಾಗೆ, ಈ ಮಾಸ್ಕ್​ ಎಂಬ ಬ್ರಹ್ಮಾಸ್ತ್ರ ಕೇವಲ ಇಂದಿನ ಕಾಲದಲ್ಲಿ ಮಾತ್ರವಲ್ಲದೆ […]

‘Mask ಹಾಕ್ಕೊಳ್ಳೀ ಇಲ್ಲಾ.. ಜೈಲಿಗೆ ಹೋಗಿ ಅಂತಾ ಶತಮಾನದ ಹಿಂದೆಯೇ ಹೇಳಿದ್ದೀವಿ’
KUSHAL V
| Edited By: ಸಾಧು ಶ್ರೀನಾಥ್​|

Updated on:Oct 05, 2020 | 6:55 AM

Share

ಕೊರೊನಾ ಮಹಾಮಾರಿ ಇಡೀ ಮಾನವ ಕುಲವನ್ನೇ ತನ್ನ ಕಬಂಧಬಾಹುವಿನಲ್ಲಿ ಬಂಧಿಸಿಬಿಟ್ಟಿದೆ. ಜಗತ್ತಿನಾದ್ಯಂತ ದಾಪುಗಾಲಿಡುತ್ತಾ ಮುನ್ನುಗ್ಗುತ್ತಿರುವ ಕೊರೊನಾ ವೈರಸ್​ನ ಹರಡುವಿಕೆಯನ್ನು ತಡೆಯಲು ಸದ್ಯಕ್ಕೆ ನಮ್ಮ ಬಳಿಯಿರುವ ಅಸ್ತ್ರವೆಂದರೆ ಅದು ಮಾಸ್ಕ್​.

ನಾವು Mask ಹಾಕ್ಕೊಳ್ಳಲ್ಲಾ.. ಅಂತಾ ಮೊಂಡಾಟ ಮಾಡುವವರಿಗೆ ಇದು ಎಚ್ಚರಿಕೆಯ ಗಂಟೆ ಹೌದು, ಮಾಸ್ಕ್​ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಸದ್ಯಕ್ಕೆ ಈ ಹೆಮ್ಮಾರಿ ನಮ್ಮ ಹೆಗಲನ್ನೇರದಂತೆ ತಡೆಯಲು ಇರುವ ಅಸ್ತ್ರಗಳು. ಅಂದ ಹಾಗೆ, ಈ ಮಾಸ್ಕ್​ ಎಂಬ ಬ್ರಹ್ಮಾಸ್ತ್ರ ಕೇವಲ ಇಂದಿನ ಕಾಲದಲ್ಲಿ ಮಾತ್ರವಲ್ಲದೆ 1918ರಲ್ಲಿ ವಿಶ್ವವನ್ನೇ ನಲುಗಿಸಿದ್ದ ಸ್ಪ್ಯಾನಿಷ್ ಫ್ಲೂ ಮಹಾಮಾರಿಯ ವಿರುದ್ಧವೂ ಪರಿಣಾಮ ಕಾರಿ ಅಸ್ತ್ರವಾಗಿ ಮಾರ್ಪಟ್ಟಿತ್ತು.

ವಿಶ್ವದ ಪ್ರತಿಷ್ಠಿತ ಜನಸೇವಾಪರ ಸಂಸ್ಥೆ ಅಂತಾರಾಷ್ಟ್ರೀಯ ರೆಡ್​ ಕ್ರಾಸ್​ ಸ್ಪ್ಯಾನಿಷ್ ಫ್ಲೂ ಕಾಲದಲ್ಲಿ ಸಾರ್ವಜನಿಕರಿಗೆ ಮಾಸ್ಕ್​ ಧರಿಸುವಂತೆ ಸೂಚನೆ ನೀಡಿತ್ತು. ಇದೀಗ, ಅದೇ ಸೂಚನೆಯನ್ನು ಮತ್ತೊಮ್ಮೆ ತನ್ನ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ. ಜೊತೆಗೆ, 1918ರಲ್ಲಿ ಹೇಳಿದ್ವಿ, 2020ರಲ್ಲೂ ಅದನ್ನೇ ಹೇಳುತ್ತೇವೆ. ಮಾಸ್ಕ್​ ಧರಿಸಿ, ಜೀವ ಉಳಿಸಿ ಎಂದು ಟ್ವೀಟ್​ ಮಾಡಿದೆ.

Published On - 7:18 pm, Sun, 4 October 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!