AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯ್ನಾಡಿಗೆ ಬರುವಾಗ ವಿ. ನಿಲ್ದಾಣದಲ್ಲಿ ಕುಸಿದು ಬಿದ್ದು ಸಂಶೋಧನಾ ವಿದ್ಯಾರ್ಥಿನಿ ಡೆತ್

ದಕ್ಷಿಣ ಕೊರಿಯಾದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಕೇರಳ ಮೂಲದ ಸಂಶೋಧನಾ ವಿದ್ಯಾರ್ಥಿನಿ ಲೀಜಾ ಜೋಸ್(28), ತವರಿಗೆ ಹಿಂದಿರುಗುವ ವೇಳೆ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಕೇರಳದ ಇಡುಕ್ಕಿ ಜಿಲ್ಲೆಯ ಚೆರುಥೋನಿ ಬಳಿಯ ವಾಜತೋಪು ಮೂಲದ ಲೀಜಾ ಅವರು ಪುಸಾನ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಲೀಜಾ ಜೋಸ್ ದಕ್ಷಿಣ ಕೊರಿಯಾದಿಂದ ಕೇರಳಕ್ಕೆ ವಾಪಸ್ಸಾಗಲು ದಕ್ಷಿಣ ಕೊರಿಯಾದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ಈ ವೇಳೆ ವಿಮಾನ ನಿಲ್ದಾಣದಲ್ಲಿ ಕುಸಿದುಬಿದ್ದ ಲೀಜಾ ಜೋಸ್ ಅವರನ್ನು ಆಸ್ಪತ್ರೆಗೆ […]

ತಾಯ್ನಾಡಿಗೆ ಬರುವಾಗ ವಿ. ನಿಲ್ದಾಣದಲ್ಲಿ ಕುಸಿದು ಬಿದ್ದು ಸಂಶೋಧನಾ ವಿದ್ಯಾರ್ಥಿನಿ ಡೆತ್
ಸಾಧು ಶ್ರೀನಾಥ್​
|

Updated on: Aug 31, 2020 | 1:09 PM

Share

ದಕ್ಷಿಣ ಕೊರಿಯಾದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಕೇರಳ ಮೂಲದ ಸಂಶೋಧನಾ ವಿದ್ಯಾರ್ಥಿನಿ ಲೀಜಾ ಜೋಸ್(28), ತವರಿಗೆ ಹಿಂದಿರುಗುವ ವೇಳೆ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಕೇರಳದ ಇಡುಕ್ಕಿ ಜಿಲ್ಲೆಯ ಚೆರುಥೋನಿ ಬಳಿಯ ವಾಜತೋಪು ಮೂಲದ ಲೀಜಾ ಅವರು ಪುಸಾನ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಲೀಜಾ ಜೋಸ್ ದಕ್ಷಿಣ ಕೊರಿಯಾದಿಂದ ಕೇರಳಕ್ಕೆ ವಾಪಸ್ಸಾಗಲು ದಕ್ಷಿಣ ಕೊರಿಯಾದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ.

ಈ ವೇಳೆ ವಿಮಾನ ನಿಲ್ದಾಣದಲ್ಲಿ ಕುಸಿದುಬಿದ್ದ ಲೀಜಾ ಜೋಸ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಶುಕ್ರವಾರ ಬೆಳಿಗ್ಗೆ (ಭಾರತೀಯ ಸಮಯ) ಲೀಜಾ ಜೋಸ್ ಚಿಕಿತ್ಸೆ ಪಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸಾವಿಗೆ ನಿಖರವಾದ ಕಾರಣ ಸ್ಪಷ್ಟವಾಗಿಲ್ಲವಾದರೂ, ಕುಟುಂಬಸ್ಥರ ಪ್ರಕಾರ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಲೀಜಾ ಅವರು ಕಿವಿ ನೋವಿನಿಂದ ಬಳಲುತ್ತಿದ್ದರು.ಈ ನೋವಿಗೆ ಚಿಕಿತ್ಸೆ ಪಡೆಯುವ ಸಲುವಾಗಿ ತವರಿಗೆ ವಾಪಸ್ಸಾಗುವ ವೇಳೆ ಈ ಅವಘಡ ಸಂಭವಿಸಿದೆ ಎಂದಿದ್ದಾರೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್