AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್‌ ಪ್ರಧಾನಿ ಚುನಾವಣೆ: ಅಭ್ಯರ್ಥಿಯಾಗಿ ಕನ್ಸರ್ವೇಟಿವ್ ಪಕ್ಷದ ರಿಷಿ ಸುನಕ್‌ ಕಣಕ್ಕೆ

ಬ್ರಿಟನ್‌ ಪ್ರಧಾನಿ ಚುನಾವಣಾ ಅಭ್ಯರ್ಥಿಯಾಗಿ ಇನ್ಫೋಸಿಸ್ ಸಂಸ್ಥಾಪಕ ಎನ್​ ಆರ್​ ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಕ್‌ ಕನ್ಸರ್ವೇಟಿವ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.

ಬ್ರಿಟನ್‌ ಪ್ರಧಾನಿ ಚುನಾವಣೆ: ಅಭ್ಯರ್ಥಿಯಾಗಿ ಕನ್ಸರ್ವೇಟಿವ್ ಪಕ್ಷದ ರಿಷಿ ಸುನಕ್‌ ಕಣಕ್ಕೆ
ರಿಷಿ ಸುನಕ್‌
TV9 Web
| Edited By: |

Updated on: Jul 08, 2022 | 10:16 PM

Share

ಲಂಡನ್: ಬ್ರಿಟನ್‌ ಪ್ರಧಾನಿ (Britain Prime Minister) ಚುನಾವಣಾ ಅಭ್ಯರ್ಥಿಯಾಗಿ ಇನ್ಫೋಸಿಸ್ ಸಂಸ್ಥಾಪಕ ಎನ್​ ಆರ್​ ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಕ್‌ (Rishi Sunak) ಕಣಕ್ಕೆ ಇಳಿದಿದ್ದಾರೆ. ಕನ್ಸರ್ವೇಟಿವ್ ಪಕ್ಷದ (Conservative Party) ಅಭ್ಯರ್ಥಿಯಾಗಿ ರಿಷಿ ಸುನಕ್‌ ಕಣದಲ್ಲಿದ್ದಾರೆ. ಹಾಗಾಗಿ ಬ್ರಿಟನ್ ಹೊಸ ಪ್ರಧಾನಿಯಾಗಿ ರಿಷಿ ಸುನಕ್ ಆಯ್ಕೆಯಾಗುವ ಸಾಧ್ಯತೆ ಇದೆ. ಈ ಹಿಂದಿನ ಪ್ರಧಾನಿ ಬೋರಿಸ್ ಜಾನ್ಸನ್‌ (Boris Johnson) ವಿರುದ್ಧ ಸಿಡಿದೆದ್ದು ಅವರ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದ ರಿಷಿ ಸುನಕ್‌ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದಾದ ಮೇಲೆ ಹತ್ತಾರು ಮಂತ್ರಿಗಳು ಪ್ರಧಾನಿ ಬೋರಿಸ್ ಜಾನ್ಸನ್‌ ಸಂಪುಟವನ್ನು ತೊರೆದಿದ್ದರು. ಇದರಿಂದ ಅನಿವಾರ್ಯವಾಗಿ ಬೋರಿಸ್ ಜಾನ್ಸನ್‌ ಬ್ರಿಟನ್‌ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೀಗ ಬ್ರಿಟನ್‌ ತನ್ನ ನೂತನ ಪ್ರಧಾನಿಯನ್ನು ಆಯ್ಕೆ ಮಾಡಿಕೊಳ್ಳಬೇಕಿದೆ. (ಸುದ್ದಿ ಮೂಲ: ಡಿಡಿ ಇಂಡಿಯಾ)

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?