AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishi Sunak: ಬ್ರಿಟನ್ ಪ್ರಧಾನಿ ರೇಸ್​ನಲ್ಲಿ ಅಂತಿಮ ಸುತ್ತಿನಲ್ಲಿ ರಿಷಿ ಸುನಕ್​ಗೆ 118 ಶಾಸಕರ ಬೆಂಬಲ

ಬ್ರಿಟನ್‌ನ ಮುಂದಿನ ಪ್ರಧಾನಿಯನ್ನು ನಿರ್ಧರಿಸಲು ಕನ್ಸರ್ವೇಟಿವ್ ಪಕ್ಷದ ಸಂಸದರು ಮಂಗಳವಾರ ನಡೆಸಿದ ಕೊನೆಯ ಸುತ್ತಿನ ಮತದಾನದಲ್ಲಿ ಬ್ರಿಟನ್​ನ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ಗೆಲವು ಸಾಧಿಸಿದ್ದಾರೆ.

Rishi Sunak: ಬ್ರಿಟನ್ ಪ್ರಧಾನಿ ರೇಸ್​ನಲ್ಲಿ ಅಂತಿಮ ಸುತ್ತಿನಲ್ಲಿ ರಿಷಿ ಸುನಕ್​ಗೆ 118 ಶಾಸಕರ ಬೆಂಬಲ
ರಿಷಿ ಸುನಕ್‌
TV9 Web
| Edited By: ವಿವೇಕ ಬಿರಾದಾರ|

Updated on:Jul 19, 2022 | 8:49 PM

Share

ಲಂಡನ್: ಬ್ರಿಟನ್‌ನ ಮುಂದಿನ ಪ್ರಧಾನಿಯನ್ನು ನಿರ್ಧರಿಸಲು ಕನ್ಸರ್ವೇಟಿವ್ ಪಕ್ಷದ (Conservative Party) ಸಂಸದರು ಮಂಗಳವಾರ ನಡೆಸಿದ ಕೊನೆಯ ಸುತ್ತಿನ ಮತದಾನದಲ್ಲಿ ಬ್ರಿಟನ್​ನ ಮಾಜಿ ಹಣಕಾಸು ಸಚಿವ ರಿಷಿ ಸುನಕ್ (Rishi Sunak) ಗೆಲವು ಸಾಧಿಸಿದ್ದಾರೆ. ರಿಷಿ ಸುನಕ್ 118 ಮತಗಳನ್ನು ಪಡೆದು ಕನ್ಸರ್ವೇಟಿವ್ ಪಕ್ಷದ ನಾಯಕತ್ವ ಮತ್ತು ಬ್ರಿಟನ್ ಪ್ರಧಾನಿ ಸ್ಥಾನದ ಸ್ಪರ್ಧೆಯ ಮೇಲಿನ ಹಿಡಿತವನ್ನು ಬಿಗಿಗೊಳಿಸಿದ್ದಾರೆ. ಕೆಮಿ ಬಡೆನೋಚ್ ಚುನಾವಣೆ ಕಣದಿಂದ ಹೊರಬಿದ್ದಿದ್ದಾರೆ. ಈ ಮೂಲಕ ಕಣದಲ್ಲಿ ಮೂವರು ಮಾತ್ರ ಉಳಿದಿದ್ದಾರೆ. ಬ್ರಿಟನ್ ಪ್ರಧಾನಿ ಹುದ್ದೆಗೆ ಪೈಪೋಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಿಷಿ ಸುನಕ್ 118 ಟೋರಿ ಶಾಸಕರ ಬೆಂಬಲವನ್ನು ಗಳಿಸಿದ್ದಾರೆ. ಅವ ಬಳಿಕ ಪೆನ್ನಿ ಮೊರ್ಡಾಂಟ್ 92, ಲಿಜ್ ಟ್ರಸ್ 86, ರೇಸ್​ನಲ್ಲಿ ಇಬ್ಬರು ಅಭ್ಯರ್ಥಿಗಳು ಮಾತ್ರ ಉಳಿಯುವವರೆಗೆ ಸಂಸದರು ಮತ ಚಲಾಯಿಸುತ್ತಾರೆ. ವಿಜೇತರನ್ನು ಪಕ್ಷದ ಸದಸ್ಯರು ನಿರ್ಧರಿಸುತ್ತಾರೆ. ಪ್ರಧಾನಿ ಬೋರಿಸ್ ಜಾನ್ಸನ್ ಜುಲೈ 7ರಂದು ಕನ್ಸರ್ವೇಟಿವ್ ಪಕ್ಷದ ನಾಯಕತ್ವವನ್ನು ತ್ಯಜಿಸುವುದಾಗಿ ಘೋಷಿಸಿದ್ದರು. ಸೆಪ್ಟೆಂಬರ್ 5ರಂದು ಹೊಸ ನಾಯಕನ ಆಯ್ಕೆಯಾಗುವವರೆಗೂ ಅವರು ಪ್ರಧಾನಿಯಾಗಿ ಮುಂದುವರಿಯುತ್ತಾರೆ.

Published On - 8:49 pm, Tue, 19 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ