AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishi Sunak: ಬ್ರಿಟನ್ ಪ್ರಧಾನಿ ರೇಸ್​ನಲ್ಲಿ ಅಂತಿಮ ಸುತ್ತಿನಲ್ಲಿ ರಿಷಿ ಸುನಕ್​ಗೆ 118 ಶಾಸಕರ ಬೆಂಬಲ

ಬ್ರಿಟನ್‌ನ ಮುಂದಿನ ಪ್ರಧಾನಿಯನ್ನು ನಿರ್ಧರಿಸಲು ಕನ್ಸರ್ವೇಟಿವ್ ಪಕ್ಷದ ಸಂಸದರು ಮಂಗಳವಾರ ನಡೆಸಿದ ಕೊನೆಯ ಸುತ್ತಿನ ಮತದಾನದಲ್ಲಿ ಬ್ರಿಟನ್​ನ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ಗೆಲವು ಸಾಧಿಸಿದ್ದಾರೆ.

Rishi Sunak: ಬ್ರಿಟನ್ ಪ್ರಧಾನಿ ರೇಸ್​ನಲ್ಲಿ ಅಂತಿಮ ಸುತ್ತಿನಲ್ಲಿ ರಿಷಿ ಸುನಕ್​ಗೆ 118 ಶಾಸಕರ ಬೆಂಬಲ
ರಿಷಿ ಸುನಕ್‌
TV9 Web
| Edited By: |

Updated on:Jul 19, 2022 | 8:49 PM

Share

ಲಂಡನ್: ಬ್ರಿಟನ್‌ನ ಮುಂದಿನ ಪ್ರಧಾನಿಯನ್ನು ನಿರ್ಧರಿಸಲು ಕನ್ಸರ್ವೇಟಿವ್ ಪಕ್ಷದ (Conservative Party) ಸಂಸದರು ಮಂಗಳವಾರ ನಡೆಸಿದ ಕೊನೆಯ ಸುತ್ತಿನ ಮತದಾನದಲ್ಲಿ ಬ್ರಿಟನ್​ನ ಮಾಜಿ ಹಣಕಾಸು ಸಚಿವ ರಿಷಿ ಸುನಕ್ (Rishi Sunak) ಗೆಲವು ಸಾಧಿಸಿದ್ದಾರೆ. ರಿಷಿ ಸುನಕ್ 118 ಮತಗಳನ್ನು ಪಡೆದು ಕನ್ಸರ್ವೇಟಿವ್ ಪಕ್ಷದ ನಾಯಕತ್ವ ಮತ್ತು ಬ್ರಿಟನ್ ಪ್ರಧಾನಿ ಸ್ಥಾನದ ಸ್ಪರ್ಧೆಯ ಮೇಲಿನ ಹಿಡಿತವನ್ನು ಬಿಗಿಗೊಳಿಸಿದ್ದಾರೆ. ಕೆಮಿ ಬಡೆನೋಚ್ ಚುನಾವಣೆ ಕಣದಿಂದ ಹೊರಬಿದ್ದಿದ್ದಾರೆ. ಈ ಮೂಲಕ ಕಣದಲ್ಲಿ ಮೂವರು ಮಾತ್ರ ಉಳಿದಿದ್ದಾರೆ. ಬ್ರಿಟನ್ ಪ್ರಧಾನಿ ಹುದ್ದೆಗೆ ಪೈಪೋಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಿಷಿ ಸುನಕ್ 118 ಟೋರಿ ಶಾಸಕರ ಬೆಂಬಲವನ್ನು ಗಳಿಸಿದ್ದಾರೆ. ಅವ ಬಳಿಕ ಪೆನ್ನಿ ಮೊರ್ಡಾಂಟ್ 92, ಲಿಜ್ ಟ್ರಸ್ 86, ರೇಸ್​ನಲ್ಲಿ ಇಬ್ಬರು ಅಭ್ಯರ್ಥಿಗಳು ಮಾತ್ರ ಉಳಿಯುವವರೆಗೆ ಸಂಸದರು ಮತ ಚಲಾಯಿಸುತ್ತಾರೆ. ವಿಜೇತರನ್ನು ಪಕ್ಷದ ಸದಸ್ಯರು ನಿರ್ಧರಿಸುತ್ತಾರೆ. ಪ್ರಧಾನಿ ಬೋರಿಸ್ ಜಾನ್ಸನ್ ಜುಲೈ 7ರಂದು ಕನ್ಸರ್ವೇಟಿವ್ ಪಕ್ಷದ ನಾಯಕತ್ವವನ್ನು ತ್ಯಜಿಸುವುದಾಗಿ ಘೋಷಿಸಿದ್ದರು. ಸೆಪ್ಟೆಂಬರ್ 5ರಂದು ಹೊಸ ನಾಯಕನ ಆಯ್ಕೆಯಾಗುವವರೆಗೂ ಅವರು ಪ್ರಧಾನಿಯಾಗಿ ಮುಂದುವರಿಯುತ್ತಾರೆ.

Published On - 8:49 pm, Tue, 19 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್