AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊನಾಲ್ಡ್​ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ರದ್ದುಗೊಳಿಸಿದ ಟ್ವಿಟ್ಟರ್ ಸಂಸ್ಥೆ!

ಯುಎಸ್ ಕ್ಯಾಪಿಟಲ್ ಮೇಲೆ ಟ್ರಂಪ್​ ಬೆಂಬಲಿಗರು ನಡೆಸಿದ ಗಲಭೆಯನ್ನ ಬೆಂಬಲಿಸಿ ಟ್ವೀಟ್ ಮಾಡಿದ್ದ ಡೊನಾಲ್ಡ್​ ಟ್ರಂಪ್ ಟ್ವಿಟ್ಟರ್ ಖಾತೆಯನ್ನು, ಟ್ವಿಟ್ಟರ್ ಸಂಸ್ಥೆ ಶಾಶ್ವತವಾಗಿ ರದ್ದುಗೊಳಿಸಿದೆ.

ಡೊನಾಲ್ಡ್​ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ರದ್ದುಗೊಳಿಸಿದ ಟ್ವಿಟ್ಟರ್ ಸಂಸ್ಥೆ!
ಡೊನಾಲ್ಡ್​ ಟ್ರಂಪ್ (ಸಂಗ್ರಹ ಚಿತ್ರ)
ಪೃಥ್ವಿಶಂಕರ
| Edited By: |

Updated on:Jan 09, 2021 | 9:50 AM

Share

ಸ್ಯಾನ್ ಫ್ರಾನ್ಸಿಸ್ಕೋ: ಯುಎಸ್ ಕ್ಯಾಪಿಟಲ್ ಮೇಲೆ ಟ್ರಂಪ್​ ಬೆಂಬಲಿಗರು ನಡೆಸಿದ ಗಲಭೆಯನ್ನ ಬೆಂಬಲಿಸಿ ಟ್ವೀಟ್ ಮಾಡಿದ್ದ ಡೊನಾಲ್ಡ್​ ಟ್ರಂಪ್ ಟ್ವಿಟ್ಟರ್ ಖಾತೆಯನ್ನು, ಟ್ವಿಟ್ಟರ್ ಸಂಸ್ಥೆ ಶಾಶ್ವತವಾಗಿ ರದ್ದುಗೊಳಿಸಿದೆ.

@RealDonaldTrump ಖಾತೆಯಿಂದ ಇತ್ತೀಚಿನ ಟ್ವೀಟ್‌ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ನಂತರ, ಟ್ವಿಟರ್ ತನ್ನ ನಿರ್ಧಾರವನ್ನು ವಿವರಿಸುವ ಬ್ಲಾಗ್ ಪೋಸ್ಟ್‌ನಲ್ಲಿ, ಹಿಂಸಾಚಾರವನ್ನು ಮತ್ತಷ್ಟು ಪ್ರಚೋದಿಸುವ ಅಪಾಯದಿಂದಾಗಿ ನಾವು ಡೊನಾಲ್ಡ್​ ಟ್ರಂಪ್ ಅವರ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದ್ದೇವೆ ಎಂದು ತಿಳಿಸಿದೆ.

ಗಲಭೆ ಕುರಿತಂತೆ ಟ್ವೀಟ್ ಮಾಡಿದ್ದ ಡೊನಾಲ್ಡ್​ ಟ್ರಂಪ್, ತಮ್ಮ ಬೆಂಬಲಿಗರ್ಯಾರು ಅಗೌರವಕ್ಕೆ ಒಳಗಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದಲ್ಲದೆ ಮತ್ತೊಂದು ಟ್ವೀಟ್​ನಲ್ಲಿ ನಾನು ಜನವರಿ 20 ರಂದು ನಡೆಯುವ ಬಿಡನ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಬಾಗವಹಿಸುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಈ ಟ್ವೀಟ್​ಗಳನ್ನು ಗಂಭೀರವಾಗಿ ಪರಿಗಣಿಸಿದ ಟ್ವಿಟ್ಟರ್ ಸಂಸ್ಥೆ ಈ ನಿರ್ಧಾರಕ್ಕೆ ಬಂದಿದೆ.

Published On - 7:30 am, Sat, 9 January 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ