AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊನಾಲ್ಡ್​ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ರದ್ದುಗೊಳಿಸಿದ ಟ್ವಿಟ್ಟರ್ ಸಂಸ್ಥೆ!

ಯುಎಸ್ ಕ್ಯಾಪಿಟಲ್ ಮೇಲೆ ಟ್ರಂಪ್​ ಬೆಂಬಲಿಗರು ನಡೆಸಿದ ಗಲಭೆಯನ್ನ ಬೆಂಬಲಿಸಿ ಟ್ವೀಟ್ ಮಾಡಿದ್ದ ಡೊನಾಲ್ಡ್​ ಟ್ರಂಪ್ ಟ್ವಿಟ್ಟರ್ ಖಾತೆಯನ್ನು, ಟ್ವಿಟ್ಟರ್ ಸಂಸ್ಥೆ ಶಾಶ್ವತವಾಗಿ ರದ್ದುಗೊಳಿಸಿದೆ.

ಡೊನಾಲ್ಡ್​ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ರದ್ದುಗೊಳಿಸಿದ ಟ್ವಿಟ್ಟರ್ ಸಂಸ್ಥೆ!
ಡೊನಾಲ್ಡ್​ ಟ್ರಂಪ್ (ಸಂಗ್ರಹ ಚಿತ್ರ)
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on:Jan 09, 2021 | 9:50 AM

Share

ಸ್ಯಾನ್ ಫ್ರಾನ್ಸಿಸ್ಕೋ: ಯುಎಸ್ ಕ್ಯಾಪಿಟಲ್ ಮೇಲೆ ಟ್ರಂಪ್​ ಬೆಂಬಲಿಗರು ನಡೆಸಿದ ಗಲಭೆಯನ್ನ ಬೆಂಬಲಿಸಿ ಟ್ವೀಟ್ ಮಾಡಿದ್ದ ಡೊನಾಲ್ಡ್​ ಟ್ರಂಪ್ ಟ್ವಿಟ್ಟರ್ ಖಾತೆಯನ್ನು, ಟ್ವಿಟ್ಟರ್ ಸಂಸ್ಥೆ ಶಾಶ್ವತವಾಗಿ ರದ್ದುಗೊಳಿಸಿದೆ.

@RealDonaldTrump ಖಾತೆಯಿಂದ ಇತ್ತೀಚಿನ ಟ್ವೀಟ್‌ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ನಂತರ, ಟ್ವಿಟರ್ ತನ್ನ ನಿರ್ಧಾರವನ್ನು ವಿವರಿಸುವ ಬ್ಲಾಗ್ ಪೋಸ್ಟ್‌ನಲ್ಲಿ, ಹಿಂಸಾಚಾರವನ್ನು ಮತ್ತಷ್ಟು ಪ್ರಚೋದಿಸುವ ಅಪಾಯದಿಂದಾಗಿ ನಾವು ಡೊನಾಲ್ಡ್​ ಟ್ರಂಪ್ ಅವರ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದ್ದೇವೆ ಎಂದು ತಿಳಿಸಿದೆ.

ಗಲಭೆ ಕುರಿತಂತೆ ಟ್ವೀಟ್ ಮಾಡಿದ್ದ ಡೊನಾಲ್ಡ್​ ಟ್ರಂಪ್, ತಮ್ಮ ಬೆಂಬಲಿಗರ್ಯಾರು ಅಗೌರವಕ್ಕೆ ಒಳಗಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದಲ್ಲದೆ ಮತ್ತೊಂದು ಟ್ವೀಟ್​ನಲ್ಲಿ ನಾನು ಜನವರಿ 20 ರಂದು ನಡೆಯುವ ಬಿಡನ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಬಾಗವಹಿಸುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಈ ಟ್ವೀಟ್​ಗಳನ್ನು ಗಂಭೀರವಾಗಿ ಪರಿಗಣಿಸಿದ ಟ್ವಿಟ್ಟರ್ ಸಂಸ್ಥೆ ಈ ನಿರ್ಧಾರಕ್ಕೆ ಬಂದಿದೆ.

Published On - 7:30 am, Sat, 9 January 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ