AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊನಾಲ್ಡ್​ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ರದ್ದುಗೊಳಿಸಿದ ಟ್ವಿಟ್ಟರ್ ಸಂಸ್ಥೆ!

ಯುಎಸ್ ಕ್ಯಾಪಿಟಲ್ ಮೇಲೆ ಟ್ರಂಪ್​ ಬೆಂಬಲಿಗರು ನಡೆಸಿದ ಗಲಭೆಯನ್ನ ಬೆಂಬಲಿಸಿ ಟ್ವೀಟ್ ಮಾಡಿದ್ದ ಡೊನಾಲ್ಡ್​ ಟ್ರಂಪ್ ಟ್ವಿಟ್ಟರ್ ಖಾತೆಯನ್ನು, ಟ್ವಿಟ್ಟರ್ ಸಂಸ್ಥೆ ಶಾಶ್ವತವಾಗಿ ರದ್ದುಗೊಳಿಸಿದೆ.

ಡೊನಾಲ್ಡ್​ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ರದ್ದುಗೊಳಿಸಿದ ಟ್ವಿಟ್ಟರ್ ಸಂಸ್ಥೆ!
ಡೊನಾಲ್ಡ್​ ಟ್ರಂಪ್ (ಸಂಗ್ರಹ ಚಿತ್ರ)
ಪೃಥ್ವಿಶಂಕರ
| Edited By: |

Updated on:Jan 09, 2021 | 9:50 AM

Share

ಸ್ಯಾನ್ ಫ್ರಾನ್ಸಿಸ್ಕೋ: ಯುಎಸ್ ಕ್ಯಾಪಿಟಲ್ ಮೇಲೆ ಟ್ರಂಪ್​ ಬೆಂಬಲಿಗರು ನಡೆಸಿದ ಗಲಭೆಯನ್ನ ಬೆಂಬಲಿಸಿ ಟ್ವೀಟ್ ಮಾಡಿದ್ದ ಡೊನಾಲ್ಡ್​ ಟ್ರಂಪ್ ಟ್ವಿಟ್ಟರ್ ಖಾತೆಯನ್ನು, ಟ್ವಿಟ್ಟರ್ ಸಂಸ್ಥೆ ಶಾಶ್ವತವಾಗಿ ರದ್ದುಗೊಳಿಸಿದೆ.

@RealDonaldTrump ಖಾತೆಯಿಂದ ಇತ್ತೀಚಿನ ಟ್ವೀಟ್‌ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ನಂತರ, ಟ್ವಿಟರ್ ತನ್ನ ನಿರ್ಧಾರವನ್ನು ವಿವರಿಸುವ ಬ್ಲಾಗ್ ಪೋಸ್ಟ್‌ನಲ್ಲಿ, ಹಿಂಸಾಚಾರವನ್ನು ಮತ್ತಷ್ಟು ಪ್ರಚೋದಿಸುವ ಅಪಾಯದಿಂದಾಗಿ ನಾವು ಡೊನಾಲ್ಡ್​ ಟ್ರಂಪ್ ಅವರ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದ್ದೇವೆ ಎಂದು ತಿಳಿಸಿದೆ.

ಗಲಭೆ ಕುರಿತಂತೆ ಟ್ವೀಟ್ ಮಾಡಿದ್ದ ಡೊನಾಲ್ಡ್​ ಟ್ರಂಪ್, ತಮ್ಮ ಬೆಂಬಲಿಗರ್ಯಾರು ಅಗೌರವಕ್ಕೆ ಒಳಗಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದಲ್ಲದೆ ಮತ್ತೊಂದು ಟ್ವೀಟ್​ನಲ್ಲಿ ನಾನು ಜನವರಿ 20 ರಂದು ನಡೆಯುವ ಬಿಡನ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಬಾಗವಹಿಸುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಈ ಟ್ವೀಟ್​ಗಳನ್ನು ಗಂಭೀರವಾಗಿ ಪರಿಗಣಿಸಿದ ಟ್ವಿಟ್ಟರ್ ಸಂಸ್ಥೆ ಈ ನಿರ್ಧಾರಕ್ಕೆ ಬಂದಿದೆ.

Published On - 7:30 am, Sat, 9 January 21

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?