AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಶು ವಿಹಾರಗಳು, ಶಾಲೆಗಳ ಮೇಲೆ ಕೂಡ ರಷ್ಯಾ ಸೇನೆಯಿಂದ ದಾಳಿ; ಉಕ್ರೇನಿಯನ್​ ಅಧ್ಯಕ್ಷರಿಂದ ಮಾಹಿತಿ

ಆಕ್ರಮಣಕಾರರು ಪ್ರತಿಯೊಂದರ ಮೇಲೆಯೂ ದಾಳಿ ಮಾಡುತ್ತಿದ್ದಾರೆ. ಅವರು ತಮ್ಮ ಗುರಿ ಇರುವುದು ಉಕ್ರೇನ್​​ ಶಸ್ತ್ರ ತ್ಯಜಿಸುವಂತೆ ಮಾಡುವುದು ಎಂದು ಹೇಳಿದ್ದರು. ಆದರೀಗ ಆ ಗುರಿಯನ್ನು ಮರೆತಿದ್ದಾರೆ ಎಂದು ಉಕ್ರೇನಿಯನ್ ಅಧ್ಯಕ್ಷ ಹೇಳಿದ್ದಾರೆ.

ಶಿಶು ವಿಹಾರಗಳು, ಶಾಲೆಗಳ ಮೇಲೆ ಕೂಡ ರಷ್ಯಾ ಸೇನೆಯಿಂದ ದಾಳಿ; ಉಕ್ರೇನಿಯನ್​ ಅಧ್ಯಕ್ಷರಿಂದ ಮಾಹಿತಿ
ರಷ್ಯಾ ದಾಳಿಗೆ ಮನೆಯೊಂದು ಅಸ್ತವ್ಯಸ್ಯ
Follow us
TV9 Web
| Updated By: Lakshmi Hegde

Updated on: Feb 27, 2022 | 7:17 PM

ಕೀವ್​: ಉಕ್ರೇನ್​​ನಲ್ಲಿ ರಷ್ಯಾ ದಾಳಿ (Ukraine-Russia War) ಮುಂದುವರಿಸಿದೆ. ನಾವು ಯಾವ ಕಾರಣಕ್ಕೂ ರಷ್ಯಾಕ್ಕೆ ತಲೆಬಾಗುವುದಿಲ್ಲ ಎಂದು ಹೇಳಿರುವ ಉಕ್ರೇನಿಯನ್​ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ, ತಮಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುವಂತೆ ವಿಶ್ವದ ವಿವಿಧ ದೇಶಗಳ ಬಳಿ ಮನವಿ ಮಾಡುತ್ತಿದ್ದಾರೆ. ಹಾಗೇ, ತಾವೇ ಟ್ವೀಟ್ ಮತ್ತು ವಿಡಿಯೋ ಮೂಲಕ ಅಲ್ಲಿನ ಅಪ್​ಡೇಟ್​ ಕೂಡ ಕೊಡುತ್ತಿದ್ದಾರೆ. ರಷ್ಯಾ ಈಗ ಜನವಸತಿ ಪ್ರದೇಶಗಳಲ್ಲೂ ದಾಳಿ ನಡೆಸುತ್ತಿದೆ. ಶನಿವಾರ ರಾತ್ರಿ ಭಯಾನಕವಾಗಿತ್ತು. ವಸತಿ ಪ್ರದೇಶಗಳಲ್ಲಿ ಬಾಂಬ್​ ಸ್ಫೋಟಿಸುತ್ತಿತ್ತು..ಎಲ್ಲಿ ನೋಡಿದರೂ ಗುಂಡಿನ ಶಬ್ದ ಕೇಳುತ್ತಿತ್ತು ಎಂದು ಅಧ್ಯಕ್ಷ ಮಾಹಿತಿ ನೀಡಿದ್ದಾರೆ.

ಆಕ್ರಮಣಕಾರರು ಪ್ರತಿಯೊಂದರ ಮೇಲೆಯೂ ದಾಳಿ ಮಾಡುತ್ತಿದ್ದಾರೆ. ಅವರು ತಮ್ಮ ಗುರಿ ಇರುವುದು ಉಕ್ರೇನ್​​ ಶಸ್ತ್ರ ತ್ಯಜಿಸುವಂತೆ ಮಾಡುವುದು ಎಂದು ಹೇಳಿದ್ದರು. ಆದರೀಗ ಆ ಗುರಿಯನ್ನು ಮರೆತಿದ್ದಾರೆ. ಅವರೀಗ ವಸತಿ ಪ್ರದೇಶಗಳು, ಶಾಲೆಗಳು, ಶಿಶುವಿಹಾರಗಳ ಮೇಲೆ ಕೂಡ ದಾಳಿ ಮಾಡುತ್ತಿದ್ದಾರೆ. ಆಂಬುಲೆನ್ಸ್​​ಗಳನ್ನೂ ಕೂಡ ಬಿಡುತ್ತಿಲ್ಲ. ಒಂದೇ ಒಂದು ಮಿಲಿಟರಿ ವ್ಯವಸ್ಥೆ, ಉಪಕರಣಗಳು ಇಲ್ಲದ ನಗರಗಳು, ಜಿಲ್ಲೆಗಳಲ್ಲಿ ಕೂಡ ರಷ್ಯಾ ಸೇನೆ ರಾಕೆಟ್​, ಕ್ಷಿಪಣಿಗಳನ್ನು ಹಾರಿಸುತ್ತಿದೆ ಎಂದು ಆರೋಪಿಸಿದ್ದಾರೆ.  ವಾಸಿಲ್ಕಿವ್, ಕೀವ್​, ಚೆರ್ನಿಗಿವ್, ಸುಮಿ, ಖಾರ್ಕಿವ್ ಮತ್ತು ಉಕ್ರೇನ್‌ನ ಇತರ ಅನೇಕ ಪಟ್ಟಣಗಳಲ್ಲಿ ಎರಡನೇ ಮಹಾಯುದ್ಧದ ನಂತರ ಇಂಥ ಸ್ಥಿತಿ ಎದುರಾಗಿರಲಿಲ್ಲ ಎಂದೂ ಉಕ್ರೇನ್ ಅಧ್ಯಕ್ಷ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಟಿಆರ್​ಪಿ ರೇಸ್​ನಲ್ಲಿ ಅಚ್ಚರಿ ಮೂಡಿಸಿದ ಹೊಸ ಧಾರಾವಾಹಿ; ನಾಲ್ಕೇ ಎಪಿಸೋಡ್​ನಲ್ಲಿ ಆಯ್ತು ಮೋಡಿ

Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ