AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಶು ವಿಹಾರಗಳು, ಶಾಲೆಗಳ ಮೇಲೆ ಕೂಡ ರಷ್ಯಾ ಸೇನೆಯಿಂದ ದಾಳಿ; ಉಕ್ರೇನಿಯನ್​ ಅಧ್ಯಕ್ಷರಿಂದ ಮಾಹಿತಿ

ಆಕ್ರಮಣಕಾರರು ಪ್ರತಿಯೊಂದರ ಮೇಲೆಯೂ ದಾಳಿ ಮಾಡುತ್ತಿದ್ದಾರೆ. ಅವರು ತಮ್ಮ ಗುರಿ ಇರುವುದು ಉಕ್ರೇನ್​​ ಶಸ್ತ್ರ ತ್ಯಜಿಸುವಂತೆ ಮಾಡುವುದು ಎಂದು ಹೇಳಿದ್ದರು. ಆದರೀಗ ಆ ಗುರಿಯನ್ನು ಮರೆತಿದ್ದಾರೆ ಎಂದು ಉಕ್ರೇನಿಯನ್ ಅಧ್ಯಕ್ಷ ಹೇಳಿದ್ದಾರೆ.

ಶಿಶು ವಿಹಾರಗಳು, ಶಾಲೆಗಳ ಮೇಲೆ ಕೂಡ ರಷ್ಯಾ ಸೇನೆಯಿಂದ ದಾಳಿ; ಉಕ್ರೇನಿಯನ್​ ಅಧ್ಯಕ್ಷರಿಂದ ಮಾಹಿತಿ
ರಷ್ಯಾ ದಾಳಿಗೆ ಮನೆಯೊಂದು ಅಸ್ತವ್ಯಸ್ಯ
TV9 Web
| Edited By: |

Updated on: Feb 27, 2022 | 7:17 PM

Share

ಕೀವ್​: ಉಕ್ರೇನ್​​ನಲ್ಲಿ ರಷ್ಯಾ ದಾಳಿ (Ukraine-Russia War) ಮುಂದುವರಿಸಿದೆ. ನಾವು ಯಾವ ಕಾರಣಕ್ಕೂ ರಷ್ಯಾಕ್ಕೆ ತಲೆಬಾಗುವುದಿಲ್ಲ ಎಂದು ಹೇಳಿರುವ ಉಕ್ರೇನಿಯನ್​ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ, ತಮಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುವಂತೆ ವಿಶ್ವದ ವಿವಿಧ ದೇಶಗಳ ಬಳಿ ಮನವಿ ಮಾಡುತ್ತಿದ್ದಾರೆ. ಹಾಗೇ, ತಾವೇ ಟ್ವೀಟ್ ಮತ್ತು ವಿಡಿಯೋ ಮೂಲಕ ಅಲ್ಲಿನ ಅಪ್​ಡೇಟ್​ ಕೂಡ ಕೊಡುತ್ತಿದ್ದಾರೆ. ರಷ್ಯಾ ಈಗ ಜನವಸತಿ ಪ್ರದೇಶಗಳಲ್ಲೂ ದಾಳಿ ನಡೆಸುತ್ತಿದೆ. ಶನಿವಾರ ರಾತ್ರಿ ಭಯಾನಕವಾಗಿತ್ತು. ವಸತಿ ಪ್ರದೇಶಗಳಲ್ಲಿ ಬಾಂಬ್​ ಸ್ಫೋಟಿಸುತ್ತಿತ್ತು..ಎಲ್ಲಿ ನೋಡಿದರೂ ಗುಂಡಿನ ಶಬ್ದ ಕೇಳುತ್ತಿತ್ತು ಎಂದು ಅಧ್ಯಕ್ಷ ಮಾಹಿತಿ ನೀಡಿದ್ದಾರೆ.

ಆಕ್ರಮಣಕಾರರು ಪ್ರತಿಯೊಂದರ ಮೇಲೆಯೂ ದಾಳಿ ಮಾಡುತ್ತಿದ್ದಾರೆ. ಅವರು ತಮ್ಮ ಗುರಿ ಇರುವುದು ಉಕ್ರೇನ್​​ ಶಸ್ತ್ರ ತ್ಯಜಿಸುವಂತೆ ಮಾಡುವುದು ಎಂದು ಹೇಳಿದ್ದರು. ಆದರೀಗ ಆ ಗುರಿಯನ್ನು ಮರೆತಿದ್ದಾರೆ. ಅವರೀಗ ವಸತಿ ಪ್ರದೇಶಗಳು, ಶಾಲೆಗಳು, ಶಿಶುವಿಹಾರಗಳ ಮೇಲೆ ಕೂಡ ದಾಳಿ ಮಾಡುತ್ತಿದ್ದಾರೆ. ಆಂಬುಲೆನ್ಸ್​​ಗಳನ್ನೂ ಕೂಡ ಬಿಡುತ್ತಿಲ್ಲ. ಒಂದೇ ಒಂದು ಮಿಲಿಟರಿ ವ್ಯವಸ್ಥೆ, ಉಪಕರಣಗಳು ಇಲ್ಲದ ನಗರಗಳು, ಜಿಲ್ಲೆಗಳಲ್ಲಿ ಕೂಡ ರಷ್ಯಾ ಸೇನೆ ರಾಕೆಟ್​, ಕ್ಷಿಪಣಿಗಳನ್ನು ಹಾರಿಸುತ್ತಿದೆ ಎಂದು ಆರೋಪಿಸಿದ್ದಾರೆ.  ವಾಸಿಲ್ಕಿವ್, ಕೀವ್​, ಚೆರ್ನಿಗಿವ್, ಸುಮಿ, ಖಾರ್ಕಿವ್ ಮತ್ತು ಉಕ್ರೇನ್‌ನ ಇತರ ಅನೇಕ ಪಟ್ಟಣಗಳಲ್ಲಿ ಎರಡನೇ ಮಹಾಯುದ್ಧದ ನಂತರ ಇಂಥ ಸ್ಥಿತಿ ಎದುರಾಗಿರಲಿಲ್ಲ ಎಂದೂ ಉಕ್ರೇನ್ ಅಧ್ಯಕ್ಷ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಟಿಆರ್​ಪಿ ರೇಸ್​ನಲ್ಲಿ ಅಚ್ಚರಿ ಮೂಡಿಸಿದ ಹೊಸ ಧಾರಾವಾಹಿ; ನಾಲ್ಕೇ ಎಪಿಸೋಡ್​ನಲ್ಲಿ ಆಯ್ತು ಮೋಡಿ

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!