AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ-ಉಕ್ರೇನ್ ಯುದ್ಧ: ಉಕ್ರೇನ್​​ನ ಮಾಲ್​​ ಒಂದರ ಮೇಲೆ ಕ್ಷಿಪಣಿ ದಾಳಿ

ರಷ್ಯಾ-ಉಕ್ರೇನ್​ ಮಧ್ಯೆ ಯುದ್ಧ ಪ್ರಾರಂಭವಾಗಿ ಮೂರು ತಿಂಗಳು ಕಳೆದಿದ್ದು, ಇಂದು (ಜೂನ್​ 27) ರಂದು ರಷ್ಯಾ, ಪೂರ್ವ ಉಕ್ರೇನ್​​ನ  ನಗರವಾದ ಕ್ರೆಮೆನ್‌ಚುಕ್‌ನಲ್ಲಿರುವ ಮಾಲ್​​ ಒಂದರ ಮೇಲೆ ಕ್ಷಿಪಣಿ ದಾಳಿ ಮಾಡಿದೆ ಎಂದು ಉಕ್ರೇನ್​​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧ: ಉಕ್ರೇನ್​​ನ ಮಾಲ್​​ ಒಂದರ ಮೇಲೆ ಕ್ಷಿಪಣಿ ದಾಳಿ
ಉಕ್ರೇನ್​​ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕೀ
TV9 Web
| Edited By: |

Updated on: Jun 27, 2022 | 9:32 PM

Share

ಕೀವ್​​: ರಷ್ಯಾ-ಉಕ್ರೇನ್ (Russia-Ukraine)​ ಮಧ್ಯೆ ಯುದ್ಧ ಪ್ರಾರಂಭವಾಗಿ ಮೂರು ತಿಂಗಳು ಕಳೆದಿದ್ದು, ಇಂದು (ಜೂನ್​ 27)  ರಷ್ಯಾ, ಪೂರ್ವ ಉಕ್ರೇನ್​​ನ (East Ukraine)  ನಗರವಾದ ಕ್ರೆಮೆನ್‌ಚುಕ್‌ನಲ್ಲಿರುವ ಮಾಲ್​​ ಒಂದರ ಮೇಲೆ ಕ್ಷಿಪಣಿ ದಾಳಿ ಮಾಡಿದೆ ಎಂದು ಉಕ್ರೇನ್​​ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕೀ (volodymyr zelensky) ಹೇಳಿದ್ದಾರೆ. ದಾಳಿಯ ವೇಳೆ 1,000 ಕ್ಕೂ ಹೆಚ್ಚು ಜನರು ಶಾಪಿಂಗ್ ಮಾಲ್ (Shopping Mall) ​​ನಲ್ಲಿದ್ದರು ಎಂದು ಅವರು ಹೇಳಿದ್ದಾರೆ. ಆದರೆ ಸಾವುನೋವುಗಳ ವಿವರಗಳನ್ನು ನೀಡಲಿಲ್ಲ.  “ರಷ್ಯಾದಿಂದ ಸಭ್ಯತೆಯ ನಡೆ ಮತ್ತು ಮಾನವೀಯತೆಯನ್ನು ನಿರೀಕ್ಷಿಸುವುದು ಅಸಾಧ್ಯ ” ಎಂದು ಝೆಲೆನ್ಸ್ಕಿ ಟೆಲಿಗ್ರಾಮ್​​ನಲ್ಲಿ ಬರೆದಿದ್ದಾರೆ.

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ