AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ-ಉಕ್ರೇನ್ ಯುದ್ಧ: ಉಕ್ರೇನ್​​ನ ಮಾಲ್​​ ಒಂದರ ಮೇಲೆ ಕ್ಷಿಪಣಿ ದಾಳಿ

ರಷ್ಯಾ-ಉಕ್ರೇನ್​ ಮಧ್ಯೆ ಯುದ್ಧ ಪ್ರಾರಂಭವಾಗಿ ಮೂರು ತಿಂಗಳು ಕಳೆದಿದ್ದು, ಇಂದು (ಜೂನ್​ 27) ರಂದು ರಷ್ಯಾ, ಪೂರ್ವ ಉಕ್ರೇನ್​​ನ  ನಗರವಾದ ಕ್ರೆಮೆನ್‌ಚುಕ್‌ನಲ್ಲಿರುವ ಮಾಲ್​​ ಒಂದರ ಮೇಲೆ ಕ್ಷಿಪಣಿ ದಾಳಿ ಮಾಡಿದೆ ಎಂದು ಉಕ್ರೇನ್​​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧ: ಉಕ್ರೇನ್​​ನ ಮಾಲ್​​ ಒಂದರ ಮೇಲೆ ಕ್ಷಿಪಣಿ ದಾಳಿ
ಉಕ್ರೇನ್​​ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕೀ
TV9 Web
| Edited By: |

Updated on: Jun 27, 2022 | 9:32 PM

Share

ಕೀವ್​​: ರಷ್ಯಾ-ಉಕ್ರೇನ್ (Russia-Ukraine)​ ಮಧ್ಯೆ ಯುದ್ಧ ಪ್ರಾರಂಭವಾಗಿ ಮೂರು ತಿಂಗಳು ಕಳೆದಿದ್ದು, ಇಂದು (ಜೂನ್​ 27)  ರಷ್ಯಾ, ಪೂರ್ವ ಉಕ್ರೇನ್​​ನ (East Ukraine)  ನಗರವಾದ ಕ್ರೆಮೆನ್‌ಚುಕ್‌ನಲ್ಲಿರುವ ಮಾಲ್​​ ಒಂದರ ಮೇಲೆ ಕ್ಷಿಪಣಿ ದಾಳಿ ಮಾಡಿದೆ ಎಂದು ಉಕ್ರೇನ್​​ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕೀ (volodymyr zelensky) ಹೇಳಿದ್ದಾರೆ. ದಾಳಿಯ ವೇಳೆ 1,000 ಕ್ಕೂ ಹೆಚ್ಚು ಜನರು ಶಾಪಿಂಗ್ ಮಾಲ್ (Shopping Mall) ​​ನಲ್ಲಿದ್ದರು ಎಂದು ಅವರು ಹೇಳಿದ್ದಾರೆ. ಆದರೆ ಸಾವುನೋವುಗಳ ವಿವರಗಳನ್ನು ನೀಡಲಿಲ್ಲ.  “ರಷ್ಯಾದಿಂದ ಸಭ್ಯತೆಯ ನಡೆ ಮತ್ತು ಮಾನವೀಯತೆಯನ್ನು ನಿರೀಕ್ಷಿಸುವುದು ಅಸಾಧ್ಯ ” ಎಂದು ಝೆಲೆನ್ಸ್ಕಿ ಟೆಲಿಗ್ರಾಮ್​​ನಲ್ಲಿ ಬರೆದಿದ್ದಾರೆ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!