AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ-ಉಕ್ರೇನ್ ಯುದ್ಧ: ಉಕ್ರೇನ್​​ನ ಮಾಲ್​​ ಒಂದರ ಮೇಲೆ ಕ್ಷಿಪಣಿ ದಾಳಿ

ರಷ್ಯಾ-ಉಕ್ರೇನ್​ ಮಧ್ಯೆ ಯುದ್ಧ ಪ್ರಾರಂಭವಾಗಿ ಮೂರು ತಿಂಗಳು ಕಳೆದಿದ್ದು, ಇಂದು (ಜೂನ್​ 27) ರಂದು ರಷ್ಯಾ, ಪೂರ್ವ ಉಕ್ರೇನ್​​ನ  ನಗರವಾದ ಕ್ರೆಮೆನ್‌ಚುಕ್‌ನಲ್ಲಿರುವ ಮಾಲ್​​ ಒಂದರ ಮೇಲೆ ಕ್ಷಿಪಣಿ ದಾಳಿ ಮಾಡಿದೆ ಎಂದು ಉಕ್ರೇನ್​​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧ: ಉಕ್ರೇನ್​​ನ ಮಾಲ್​​ ಒಂದರ ಮೇಲೆ ಕ್ಷಿಪಣಿ ದಾಳಿ
ಉಕ್ರೇನ್​​ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕೀ
TV9 Web
| Edited By: ವಿವೇಕ ಬಿರಾದಾರ|

Updated on: Jun 27, 2022 | 9:32 PM

Share

ಕೀವ್​​: ರಷ್ಯಾ-ಉಕ್ರೇನ್ (Russia-Ukraine)​ ಮಧ್ಯೆ ಯುದ್ಧ ಪ್ರಾರಂಭವಾಗಿ ಮೂರು ತಿಂಗಳು ಕಳೆದಿದ್ದು, ಇಂದು (ಜೂನ್​ 27)  ರಷ್ಯಾ, ಪೂರ್ವ ಉಕ್ರೇನ್​​ನ (East Ukraine)  ನಗರವಾದ ಕ್ರೆಮೆನ್‌ಚುಕ್‌ನಲ್ಲಿರುವ ಮಾಲ್​​ ಒಂದರ ಮೇಲೆ ಕ್ಷಿಪಣಿ ದಾಳಿ ಮಾಡಿದೆ ಎಂದು ಉಕ್ರೇನ್​​ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕೀ (volodymyr zelensky) ಹೇಳಿದ್ದಾರೆ. ದಾಳಿಯ ವೇಳೆ 1,000 ಕ್ಕೂ ಹೆಚ್ಚು ಜನರು ಶಾಪಿಂಗ್ ಮಾಲ್ (Shopping Mall) ​​ನಲ್ಲಿದ್ದರು ಎಂದು ಅವರು ಹೇಳಿದ್ದಾರೆ. ಆದರೆ ಸಾವುನೋವುಗಳ ವಿವರಗಳನ್ನು ನೀಡಲಿಲ್ಲ.  “ರಷ್ಯಾದಿಂದ ಸಭ್ಯತೆಯ ನಡೆ ಮತ್ತು ಮಾನವೀಯತೆಯನ್ನು ನಿರೀಕ್ಷಿಸುವುದು ಅಸಾಧ್ಯ ” ಎಂದು ಝೆಲೆನ್ಸ್ಕಿ ಟೆಲಿಗ್ರಾಮ್​​ನಲ್ಲಿ ಬರೆದಿದ್ದಾರೆ.

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು